ಬುಧವಾರ, 25 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ರಾಘವೇಂದ್ರ ಗುರುವೈಭವೋತ್ಸವ: ರಿಷಭ್ ಶೆಟ್ಟಿ, ಜಗ್ಗೇಶ್ ಸೇರಿ ಗಣ್ಯರಿಗೆ ಸನ್ಮಾನ

Mantralaya: ಮಂತ್ರಾಲಯ (ರಾಯಚೂರು): ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಆವರಣದಲ್ಲಿ ಒಂದು ವಾರ ನಡೆದ ಗುರುವೈಭವೋತ್ಸವ ಕಾರ್ಯಕ್ರಮಗಳು ಮಂಗಳವಾರ ರಾತ್ರಿ ಮುಕ್ತಾಯಗೊಂಡವು. ಚಲನಚಿತ್ರ ನಿರ್ದೇಶಕರಾದ ರಿಷಭ್‌ ಶೆಟ್ಟಿ, ಜಗ್ಗೇಶ್, ಲಕ್ಷ್ಮೀನಾರಾಯಣ ಪ್ರೊಡಕ್ಷನ್‌ನ ರಘು ಭಟ್.
Last Updated 25 ಫೆಬ್ರುವರಿ 2026, 3:58 IST
ರಾಘವೇಂದ್ರ ಗುರುವೈಭವೋತ್ಸವ: ರಿಷಭ್ ಶೆಟ್ಟಿ, ಜಗ್ಗೇಶ್ ಸೇರಿ ಗಣ್ಯರಿಗೆ ಸನ್ಮಾನ

ಗುರು–ಶಿಷ್ಯರ ಬೆಸೆದ ಗುರುವಂದನೆ

Congress vs JDS: ಬೆಂಗಳೂರು ತೋಟದ ಬೆಳಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘದ (ಹಾಪ್‌ಕಾಮ್ಸ್) ಆಡಳಿತ ಮಂಡಳಿ 2025-30ನೇ ಅವಧಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಮೂರು ಸ್ಥಾನಗಳ ಪೈಕಿ ಕಾಂಗ್ರೆಸ್ ಬೆಂಬಲಿತರು ಎರಡು ಸ್ಥಾನ ಗೆದ್ದರು.
Last Updated 25 ಫೆಬ್ರುವರಿ 2026, 2:47 IST
ಗುರು–ಶಿಷ್ಯರ ಬೆಸೆದ ಗುರುವಂದನೆ

ಅಂಬೇಡ್ಕರ್, ಜಗಜೀವನ್ ರಾಮ್ ಪ್ರಶಸ್ತಿಗೆ ಅರ್ಜಿ ಆಹ್ವಾನ

Social Welfare Department: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಗೆ ಪ್ರಶಸ್ತಿಗಳನ್ನು ನೀಡಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Last Updated 25 ಫೆಬ್ರುವರಿ 2026, 2:45 IST
ಅಂಬೇಡ್ಕರ್, ಜಗಜೀವನ್ ರಾಮ್ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಜನಾಂಗದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 5ರವರೆಗೆ ಅವಧಿ ವಿಸ್ತರಿಸಲಾಗಿದೆ.
Last Updated 25 ಫೆಬ್ರುವರಿ 2026, 2:44 IST
ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಾಲಿನ ತಾಜಾತನ ಕಾಪಾಡಲು ಬಿಎಂಸಿ ಕೇಂದ್ರಗಳ ಸ್ಥಾಪನೆ: ಡಿ.ಕೆ.ಸುರೇಶ್

Milk Cooling Centers: ತಾಲ್ಲೂಕಿನ ಭೂಹಳ್ಳಿ, ಬಾಣಗಹಳ್ಳಿ, ನಿಡಗೋಡಿ, ಬೊಮ್ಮನಾಯಕನಹಳ್ಳಿ ಮತ್ತು ಗುಡ್ಡೆತಿಮ್ಮಸಂದ್ರ ಗ್ರಾಮಗಳಲ್ಲಿ ಮಂಗಳವಾರ ಬಮೂಲ್ ವತಿಯಿಂದ 5 ಸಾವಿರ ಲೀಟರ್ ಸಾಮರ್ಥ್ಯದ ಬಿಎಂಸಿ (ಬಲ್ಕ್ ಮಿಲ್ಕ್ ಕೂಲಿಂಗ್) ಕೇಂದ್ರಗಳನ್ನು ಉದ್ಘಾಟಿಸಲಾಯಿತು.
Last Updated 25 ಫೆಬ್ರುವರಿ 2026, 2:41 IST
ಹಾಲಿನ ತಾಜಾತನ ಕಾಪಾಡಲು ಬಿಎಂಸಿ ಕೇಂದ್ರಗಳ ಸ್ಥಾಪನೆ: ಡಿ.ಕೆ.ಸುರೇಶ್

ಹಳೆ ವೈಷಮ್ಯ: ಯುವಕನ ಕೊಲೆ

ಬಾರ್ ಬಳಿ ಮಾರಕಾಸ್ತ್ರಗಳಿಂದ ಹೊಡೆದು ಪರಾರಿಯಾದ ಆರೋಪಿಗಳು
Last Updated 25 ಫೆಬ್ರುವರಿ 2026, 2:39 IST
ಹಳೆ ವೈಷಮ್ಯ: ಯುವಕನ ಕೊಲೆ

ತೂಬಗೆರೆಯಲ್ಲಿ ಎನ್ಎಸ್ಎಸ್ ಶಿಬಿರ

Doddaballapura Crime: ತಾಲ್ಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಸೋಮವಾರ ರಾತ್ರಿ ಕಳ್ಳತನವಾಗಿದೆ. ಮಂಗಳವಾರ ಬೆಳಗ್ಗೆ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದ್ದು, ಕಳ್ಳರು ದೇವಾಲಯದಲ್ಲಿನ ಹುಂಡಿ ಹಾಗೂ ಆಭರಣ ಕಳವು ಮಾಡಿದ್ದಾರೆ.
Last Updated 25 ಫೆಬ್ರುವರಿ 2026, 2:22 IST
ತೂಬಗೆರೆಯಲ್ಲಿ ಎನ್ಎಸ್ಎಸ್ ಶಿಬಿರ
ADVERTISEMENT

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಹುಂಡಿ, ಆಭರಣ ಕಳವು

Doddaballapura Crime: ತಾಲ್ಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಸೋಮವಾರ ರಾತ್ರಿ ಕಳ್ಳತನವಾಗಿದೆ. ಮಂಗಳವಾರ ಬೆಳಗ್ಗೆ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದ್ದು, ಕಳ್ಳರು ದೇವಾಲಯದಲ್ಲಿನ ಹುಂಡಿ ಹಾಗೂ ಆಭರಣ ಕಳವು ಮಾಡಿದ್ದಾರೆ.
Last Updated 25 ಫೆಬ್ರುವರಿ 2026, 2:22 IST
ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಹುಂಡಿ, ಆಭರಣ ಕಳವು

ಪ್ರೇಕ್ಷಕರ ಮನಸೂರೆಗೊಂಡ ‘ಕುರುಕ್ಷೇತ್ರ’

Mythological Play: ಅತ್ತಿವಟ್ಟ ಗ್ರಾಮದಲ್ಲಿ ಕುರುಕ್ಷೇತ್ರ ಪೌರಾಣಿಕ ನಾಟಕವನ್ನು ಗ್ರಾಮದ ಪಟಾಲಮ್ಮ ದೇವಿ ಮಹಿಳಾ ನಾಟಕ ತಂಡದಿಂದ ಪ್ರದರ್ಶಿಸಲಾಯಿತು. ಮಹಿಳಾ ಕಲಾವಿದರು ಬಯಲು ರಂಗದಲ್ಲಿ ಈ ಪೌರಾಣಿಕ ಕಥೆಯನ್ನು ಯಶಸ್ವಿಯಾಗಿ ಪ್ರದರ್ಶಿಸಿದರು.
Last Updated 25 ಫೆಬ್ರುವರಿ 2026, 2:20 IST
ಪ್ರೇಕ್ಷಕರ ಮನಸೂರೆಗೊಂಡ ‘ಕುರುಕ್ಷೇತ್ರ’

ಹಂದಿ ಶೆಡ್‌: ಪರಿಶೀಲಿಸಿದ ಮಾಲಿನ್ಯ ನಿಯಂತ್ರಣ ಮಂಡಳಿ

KSPCB Inspection: ದೊಡ್ಡಬಳ್ಳಾಪುರ ತಾಲ್ಲೂಕಿನ ಬೈರಸಂದ್ರ ಗ್ರಾಮದಲ್ಲಿನ ಹಂದಿ ಶೆಡ್‌ನಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.
Last Updated 25 ಫೆಬ್ರುವರಿ 2026, 2:18 IST
ಹಂದಿ ಶೆಡ್‌: ಪರಿಶೀಲಿಸಿದ 
ಮಾಲಿನ್ಯ ನಿಯಂತ್ರಣ ಮಂಡಳಿ
ADVERTISEMENT
ADVERTISEMENT
ADVERTISEMENT