ಧರ್ಮಸ್ಥಳ ಪ್ರಕರಣ;ಸ್ವಾಮೀಜಿ ಅವರಿಗೂ ವಿವರಣೆ ನೀಡಿದ್ದ ಸಾಕ್ಷಿ ದೂರುದಾರ: ತಿಮರೋಡಿ
Swamiji Informed: ಸಾಕ್ಷಿ ದೂರುದಾರ ಚಿನ್ನಯ್ಯ ಅವರು ಧರ್ಮಸ್ಥಳ ಸಂಬಂಧಿತ ಬೆಳವಣಿಗೆ ಕುರಿತು ಆದಿಚುಂಚನಗಿರಿ ಮಠದ ಸ್ವಾಮೀಜಿ ಅವರಿಗೆ ವಿವರವಾಗಿ ತಿಳಿಸಿದ್ದಾರೆ ಎಂದು ತಿಮರೋಡಿ ಸ್ಪಷ್ಟಪಡಿಸಿದ್ದಾರೆ.Last Updated 8 ಡಿಸೆಂಬರ್ 2025, 21:27 IST