ಗುರುವಾರ, 5 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಯಲಹಂಕ: ಅದ್ದೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಯ್ಕೆ

Cooperative Society Election: ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅದ್ದೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎ.ಪಿ.ವಿಜಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಧರ್.ಜಿ ಆಯ್ಕೆಯಾಗಿದ್ದಾರೆ.
Last Updated 5 ಫೆಬ್ರುವರಿ 2026, 20:28 IST
ಯಲಹಂಕ: ಅದ್ದೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಆಯ್ಕೆ

ವಿದೇಶಿ ಪ್ರಜೆಗಳಿಗೆ ಬಾಡಿಗೆಗೆ ಮನೆ: ಮಾಹಿತಿ ನೀಡದ ಮಾಲೀಕರ ವಿರುದ್ಧ ಎಫ್‌ಐಆರ್‌

C-Form Rules: ಬೆಂಗಳೂರು: ವಿದೇಶಿ ಪ್ರಜೆಗಳಿಗೆ ಮನೆಯನ್ನು ಬಾಡಿಗೆಗೆ ನೀಡಿರುವ ಕುರಿತು ಮಾಹಿತಿ ನೀಡದ ಮನೆ ಮಾಲೀಕರ ವಿರುದ್ಧ ಕೊತ್ತನೂರು ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ರಿಯಾಜ್ ಹುಸೇನ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 5 ಫೆಬ್ರುವರಿ 2026, 20:14 IST
ವಿದೇಶಿ ಪ್ರಜೆಗಳಿಗೆ ಬಾಡಿಗೆಗೆ ಮನೆ: ಮಾಹಿತಿ ನೀಡದ ಮಾಲೀಕರ ವಿರುದ್ಧ ಎಫ್‌ಐಆರ್‌

ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ, ಕಾವೇರಿ ನೀರಿನ ದರವೂ ಏರಿಕೆ?

Water Bill Hike: ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ, ಕಾವೇರಿ ನೀರಿನ ದರವೂ ಏರಿಕೆಯಾಗುವ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಪ್ರತಿ ವರ್ಷ ಏಪ್ರಿಲ್‌ 1ರಿಂದ ನೀರಿನ ದರ ಶೇ 3ರಷ್ಟು ಹೆಚ್ಚಳವಾಗಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷರು ಕಳೆದ ವರ್ಷ ಹೇಳಿದ್ದರು.
Last Updated 5 ಫೆಬ್ರುವರಿ 2026, 20:11 IST
ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ, ಕಾವೇರಿ ನೀರಿನ ದರವೂ ಏರಿಕೆ?

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

2026ರ ಫೆಬ್ರುವರಿ 6, ಶುಕ್ರವಾರ
Last Updated 5 ಫೆಬ್ರುವರಿ 2026, 20:08 IST
ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

ಮನೆಯಲ್ಲೇ ತಯಾರಿಸಿದ್ದ ಏಳು ನಾಡ ಬಂದೂಕು ವಶ; ವ್ಯಕ್ತಿ ಬಂಧನ

ಏಳು ನಾಡ ಬಂದೂಕು ವಶಕ್ಕೆ ಮನೆಯಲ್ಲೆ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿ ಬಂಧನ
Last Updated 5 ಫೆಬ್ರುವರಿ 2026, 19:26 IST
ಮನೆಯಲ್ಲೇ ತಯಾರಿಸಿದ್ದ ಏಳು ನಾಡ ಬಂದೂಕು ವಶ; ವ್ಯಕ್ತಿ ಬಂಧನ

1,842 ಪ್ರಕರಣಗಳಲ್ಲಿ ಅಕ್ರಮ ಭೂಮಂಜೂರಾತಿ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮೀನಮೇಷ

ಹೇಮಾವತಿ ಪುನರ್ವಸತಿ ಯೋಜನೆ ಅವ್ಯವಹಾರ
Last Updated 5 ಫೆಬ್ರುವರಿ 2026, 19:23 IST
1,842 ಪ್ರಕರಣಗಳಲ್ಲಿ ಅಕ್ರಮ ಭೂಮಂಜೂರಾತಿ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮೀನಮೇಷ

ಹಾವೇರಿ: ಜಿ.ಎಂ. ಶುಗರ್ಸ್‌ ಕಂಪನಿಗೆ ₹ 2.45 ಕೋಟಿ ವಂಚನೆ

Sugar Factory Fraud: ಹಾವೇರಿ: ತಾಲ್ಲೂಕಿನ ಸಂಗೂರು ಹಾಗೂ ರಟ್ಟೀಹಳ್ಳಿ ತಾಲ್ಲೂಕಿನ ಭೈರನಪಾದದಲ್ಲಿ ಸಕ್ಕರೆ ಕಾರ್ಖಾನೆ ನಡೆಸುತ್ತಿರುವ ಜಿ.ಎಂ. ಶುಗರ್ಸ್ ಕಂಪನಿಗೆ ₹ 2.45 ಕೋಟಿ ವಂಚನೆಯಾಗಿದ್ದು, ಈ ಸಂಬಂಧ 22 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 5 ಫೆಬ್ರುವರಿ 2026, 17:03 IST
ಹಾವೇರಿ: ಜಿ.ಎಂ. ಶುಗರ್ಸ್‌ ಕಂಪನಿಗೆ ₹ 2.45 ಕೋಟಿ ವಂಚನೆ
ADVERTISEMENT

ರಜತ್ ವಿರುದ್ಧ ದೂರು; ಮತ್ತೆ ವಿವಾದದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ

Social Media Controversy: ಮೈಸೂರು: ಅನುಮತಿ ಪಡೆಯದೇ ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಚಿತ್ರೀಕರಣ ಮಾಡಿದ್ದಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿರುವ ಬಿಗ್‌ ಬಾಸ್‌ ಸ್ಪರ್ಧಿ ರಜತ್‌ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
Last Updated 5 ಫೆಬ್ರುವರಿ 2026, 16:51 IST
ರಜತ್ ವಿರುದ್ಧ ದೂರು; ಮತ್ತೆ ವಿವಾದದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ

ಯಲಹಂಕ: ಗ್ರಾಮಸಭೆಯಲ್ಲಿ ಮಕ್ಕಳಿಂದ ಬೇಡಿಕೆಗಳ ಮಹಾಪೂರ

Child-Friendly Panchayat: byline no author page goes here ಯಲಹಂಕದ ಮಕ್ಕಳ ಸ್ನೇಹಿ ಗ್ರಾಮಸಭೆಯಲ್ಲಿ ಶಾಲಾ ಸೌಕರ್ಯ, ಅತಿಥಿ ಶಿಕ್ಷಕರು, ಶೈಕ್ಷಣಿಕ ಪ್ರವಾಸ, ಒಳಾಂಗಣ ಕ್ರೀಡೆ ಮತ್ತು ಇನ್ನಿತರ ಬೇಡಿಕೆಗಳನ್ನು ಮಕ್ಕಳು ಪುಟಾಣಿ ಧ್ವನಿಯಲ್ಲಿ ಪ್ರಸ್ತಾಪಿಸಿದರು.
Last Updated 5 ಫೆಬ್ರುವರಿ 2026, 16:17 IST
ಯಲಹಂಕ: ಗ್ರಾಮಸಭೆಯಲ್ಲಿ ಮಕ್ಕಳಿಂದ ಬೇಡಿಕೆಗಳ ಮಹಾಪೂರ

ನಾಡಿನ ವೈಭವ, ಇತಿಹಾಸ ಯುವಪೀಳಿಗೆಗೆ ಪರಿಚಯಿಸಲು ಉತ್ಸವಗಳು ಪೂರಕ: ಸಚಿವ ಪಾಟೀಲ

Cultural Heritage: ರಾಯಚೂರಿನಲ್ಲಿ ನಡೆಯುತ್ತಿರುವ ಎಡೆದೊರೆ ನಾಡು ಜಿಲ್ಲಾ ಉತ್ಸವವು ಈ ನಾಡಿನ ವೈಭವ, ಪರಂಪರೆ ಹಾಗೂ ಕಲೆಯನ್ನು ಯುವಪೀಳಿಗೆಗೆ ಪರಿಚಯಿಸುವಲ್ಲಿ ಪೂರಕವಾಗಿದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ ತಿಳಿಸಿದ್ದಾರೆ.
Last Updated 5 ಫೆಬ್ರುವರಿ 2026, 16:16 IST
ನಾಡಿನ ವೈಭವ, ಇತಿಹಾಸ ಯುವಪೀಳಿಗೆಗೆ ಪರಿಚಯಿಸಲು ಉತ್ಸವಗಳು ಪೂರಕ: ಸಚಿವ ಪಾಟೀಲ
ADVERTISEMENT
ADVERTISEMENT
ADVERTISEMENT