ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲೆ

ADVERTISEMENT

ಮಹದೇವಪ್ಪ ಸಖಿ ಪಾರ್ಟ್ ಮಾಡಿದ್ದೀಯಾ? ಸಿದ್ದರಾಮಯ್ಯ

‘ಗಗನಸಖಿಯಂತೆ ಪಶು ಸಖಿಯರು ಎಂಬ ಹೆಸರು ಚೆನ್ನಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದಾಗ, ಕಾರ್ಯಕ್ರಮದಲ್ಲಿ ನಗೆಯ ಹೊನಲು ಹೊಮ್ಮಿತು.
Last Updated 26 ಸೆಪ್ಟೆಂಬರ್ 2023, 11:30 IST
ಮಹದೇವಪ್ಪ ಸಖಿ ಪಾರ್ಟ್ ಮಾಡಿದ್ದೀಯಾ? ಸಿದ್ದರಾಮಯ್ಯ

'ವರುಣಕ್ಕೆ ಮಗನೇ ಎಂಎಲ್‌ಎ' ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

‘ವಾಸ್ತವವಾಗಿ ಇಲ್ಲಿಗೆ (ವರುಣಕ್ಕೆ) ಯತೀಂದ್ರ ಸಿದ್ದರಾಮಯ್ಯನೇ ಶಾಸಕ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 26 ಸೆಪ್ಟೆಂಬರ್ 2023, 11:22 IST
'ವರುಣಕ್ಕೆ ಮಗನೇ ಎಂಎಲ್‌ಎ' ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

Bengaluru Bandh | ಬೆಂಗಳೂರಿನ ಹೋಟೆಲ್‌ಗೆ ನುಗ್ಗಿ ಗಲಾಟೆ: ಪ್ರಕರಣ ದಾಖಲು

LIVE
‘ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು’ ಎಂದು ಆಗ್ರಹಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ.
Last Updated 26 ಸೆಪ್ಟೆಂಬರ್ 2023, 11:17 IST
Bengaluru Bandh | ಬೆಂಗಳೂರಿನ ಹೋಟೆಲ್‌ಗೆ ನುಗ್ಗಿ ಗಲಾಟೆ: ಪ್ರಕರಣ ದಾಖಲು

ಬಂದ್ ವೇಳೆ ಬೆಂಗಳೂರು ಪೊಲೀಸರಿಗೆ ಇಲಿ ಬಿದ್ದಿದ್ದ ಆಹಾರ ಪೂರೈಕೆ- ಕ್ರಿಮಿನಲ್ ಕೇಸ್

ಪೊಲೀಸ್ ಹಿರಿಯ ಅಧಿಕಾರಿಗಳ ವಿರುದ್ಧ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 26 ಸೆಪ್ಟೆಂಬರ್ 2023, 11:10 IST
ಬಂದ್ ವೇಳೆ ಬೆಂಗಳೂರು ಪೊಲೀಸರಿಗೆ ಇಲಿ ಬಿದ್ದಿದ್ದ ಆಹಾರ ಪೂರೈಕೆ- ಕ್ರಿಮಿನಲ್ ಕೇಸ್

ಪಶು ಭಾಗ್ಯ ಮರು ಜಾರಿಗೆ ಸಚಿವರ ಒತ್ತಾಯ, ಪ್ರತಿಕ್ರಿಯಿಸದ ಮುಖ್ಯಮಂತ್ರಿ!

‘ಪಶುಭಾಗ್ಯ ಯೋಜನೆಯನ್ನು ಮತ್ತೆ ಪ್ರಾರಂಭಿಸಬೇಕು. ಇದು ನಮ್ಮೆಲ್ಲ ಶಾಸಕರ ಬೇಡಿಕೆಯೂ ಆಗಿದೆ. ಮುಖ್ಯಮಂತ್ರಿ ಈ ಬಗ್ಗೆ ಗಮನಹರಿಸಬೇಕು’ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್‌ ಒತ್ತಾಯಿಸಿದರು.
Last Updated 26 ಸೆಪ್ಟೆಂಬರ್ 2023, 11:02 IST
ಪಶು ಭಾಗ್ಯ ಮರು ಜಾರಿಗೆ ಸಚಿವರ ಒತ್ತಾಯ, ಪ್ರತಿಕ್ರಿಯಿಸದ ಮುಖ್ಯಮಂತ್ರಿ!

ಬೆಂಗಳೂರಿನ ಹೋಟೆಲ್‌ಗೆ ನುಗ್ಗಿ ಗಲಾಟೆ: ಪ್ರಕರಣ ದಾಖಲು

ಜಯನಗರ ಬಳಿಯ ‘ಉಡುಪಿ ಹಬ್’ ಹೋಟೆಲ್‌ಗೆ ನುಗ್ಗಿದ್ದ ಇಬ್ಬರು ಗಲಾಟೆ ಮಾಡಿದ್ದಾರೆ. ಹೋಟೆಲ್‌ನಲ್ಲಿದ್ದ ಗಾಜಿನ ಟೇಬಲ್‌ಗೆ ಕಲ್ಲಿನಿಂದ ಹೊಡೆದು ಪುಡಿ ಪುಡಿ ಮಾಡಿದ್ದಾರೆ. ಆರೋಪಿಗಳ ಕೃತ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆ ಯಾಗಿದೆ.
Last Updated 26 ಸೆಪ್ಟೆಂಬರ್ 2023, 10:59 IST
ಬೆಂಗಳೂರಿನ ಹೋಟೆಲ್‌ಗೆ ನುಗ್ಗಿ ಗಲಾಟೆ: ಪ್ರಕರಣ ದಾಖಲು

ಸಂಗೊಳ್ಳಿ ರಾಯಣ್ಣ ಮಹಾನ್‌ ದೇಶಪ್ರೇಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾನ್ ದೇಶಪ್ರೇಮಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.
Last Updated 26 ಸೆಪ್ಟೆಂಬರ್ 2023, 10:32 IST
ಸಂಗೊಳ್ಳಿ ರಾಯಣ್ಣ ಮಹಾನ್‌ ದೇಶಪ್ರೇಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT

ರಾಜ್ಯದ ಜಲ ವಿವಾದಗಳು: ಇದುವರೆಗೆ ವಕೀಲರಿಗೆ ₹122.75 ಕೋಟಿ ಶುಲ್ಕ ಪಾವತಿ!

ಕಾವೇರಿ, ಕೃಷ್ಣಾ, ಮಹದಾಯಿ ನ್ಯಾಯಾಧೀಕರಣಗಳಲ್ಲಿ ವಾದ ಮಂಡಿಸಿದವರಿಂದ ಅಪಾರ ಹಣ ಪೋಲು: ಆರೋಪ
Last Updated 26 ಸೆಪ್ಟೆಂಬರ್ 2023, 10:12 IST
ರಾಜ್ಯದ ಜಲ ವಿವಾದಗಳು: ಇದುವರೆಗೆ ವಕೀಲರಿಗೆ ₹122.75 ಕೋಟಿ ಶುಲ್ಕ ಪಾವತಿ!

ರಸ್ತೆಗೆ ರಕ್ತ ಚೆಲ್ಲಿ ಆಕ್ರೋಶ: ಪ್ರತಿಭಟನೆಗೆ ಸೀಮಿತವಾದ ರಾಮನಗರ ಬಂದ್

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ರಾಮನಗರದಲ್ಲಿ ಮಂಗಳವಾರ ರೈತ, ಕನ್ನಡಪರ ಹಾಗೂ ಇತರ ಸಂಘಟನೆಗಳ ಬಂದ್ ನಡೆಸಿದ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು, ರಸ್ತೆಗೆ ತಮ್ಮ ರಕ್ತ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
Last Updated 26 ಸೆಪ್ಟೆಂಬರ್ 2023, 10:05 IST
ರಸ್ತೆಗೆ ರಕ್ತ ಚೆಲ್ಲಿ ಆಕ್ರೋಶ: ಪ್ರತಿಭಟನೆಗೆ ಸೀಮಿತವಾದ ರಾಮನಗರ ಬಂದ್

ಸೇಡಂ: ಶಾಲಾ ಆವರಣದ ಮಳೆ ನೀರಲ್ಲಿ ಕುಳಿತು ಎಸ್‌ಡಿಎಂಸಿ ಅಧ್ಯಕ್ಷ ಪ್ರತಿಭಟನೆ

ಸರ್ಕಾರಿ ಶಾಲಾ ಆವರಣದಲ್ಲಿ ನಿಂತ ಮಳೆ ನೀರಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಎಸ್‌ಡಿಎಂಸಿ ಅಧ್ಯಕ್ಷ ಜಗನ್ನಾಥ ಬಿಜನಳ್ಳಿ ಅವರು, 'ಆವರಣದಲ್ಲಿ ನಿಂತ ಮಳೆ ನೀರು ಖಾಲಿ ಮಾಡಿ, ನೀರು ನಿಲ್ಲದಂತೆ‌ ಆವರಣವನ್ನು ದುರಸ್ತಿ ಮಾಡುವಂತೆ' ಮಂಗಳವಾರ ಒತ್ತಾಯಿಸಿದರು.
Last Updated 26 ಸೆಪ್ಟೆಂಬರ್ 2023, 8:29 IST
ಸೇಡಂ: ಶಾಲಾ ಆವರಣದ ಮಳೆ ನೀರಲ್ಲಿ ಕುಳಿತು ಎಸ್‌ಡಿಎಂಸಿ ಅಧ್ಯಕ್ಷ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT