ಸೋಮವಾರ, 2 ಫೆಬ್ರುವರಿ 2026
×
ADVERTISEMENT

ಜಿಲ್ಲೆ

ADVERTISEMENT

ಯಲಬುರ್ಗಾ: ಚಿಕ್ಕಬನ್ನಿಗೋಳ ಗ್ರಾಮದಲ್ಲಿ ಬಿಸಿಊಟ ಸೇವಿಸಿ ಮಕ್ಕಳು ಅಸ್ವಸ್ಥ

Food Poisoning: ಯಲಬುರ್ಗಾ: ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 15 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶುಕ್ರವಾರ ಜರುಗಿದೆ.
Last Updated 2 ಫೆಬ್ರುವರಿ 2026, 4:11 IST
ಯಲಬುರ್ಗಾ: ಚಿಕ್ಕಬನ್ನಿಗೋಳ ಗ್ರಾಮದಲ್ಲಿ ಬಿಸಿಊಟ ಸೇವಿಸಿ ಮಕ್ಕಳು ಅಸ್ವಸ್ಥ

ಕುಕನೂರು ಬಸ್‌ ನಿಲ್ದಾಣದಲ್ಲಿ ಕ್ಯಾಂಟೀನ್ ಇಲ್ಲದೆ ಪ್ರಯಾಣಿಕರ ಪರದಾಟ

KSRTC Canteen: ಕುಕನೂರು: ರಾಜ್ಯದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಇಲ್ಲಿನ ಬಸ್‌ನಿಲ್ದಾಣದ ಕ್ಯಾಂಟೀನ್‌ ಕಳೆದ 10 ತಿಂಗಳಿಂದ ಬಂದ್‌ ಆಗಿದ್ದು, ಪ್ರಯಾಣಿಕರು ಹಾಗೂ ಸಾರಿಗೆ ಸಿಬ್ಬಂದಿ ತೊಂದರೆ ಅನುಭವಿಸುವಂತಾಗಿದೆ.
Last Updated 2 ಫೆಬ್ರುವರಿ 2026, 4:11 IST
ಕುಕನೂರು ಬಸ್‌ ನಿಲ್ದಾಣದಲ್ಲಿ ಕ್ಯಾಂಟೀನ್ ಇಲ್ಲದೆ ಪ್ರಯಾಣಿಕರ ಪರದಾಟ

ಕುಷ್ಟಗಿ– ವೈಜ್ಞಾನಿಕ ಚಿಂತನೆ,ವೈಚಾರಿಕ ಪ್ರಜ್ಞೆ ಬೇಕು: ಸಿದ್ಧರಾಮೇಶ್ವರ ಸ್ವಾಮೀಜಿ

Rational Thinking: ಕುಷ್ಟಗಿ: ‘ಜನರಲ್ಲಿ ಜೀವಂತವಾಗಿರುವ ಮೂಢನಂಬಿಕೆಗಳು ದೂರ ಸರಿಯಬೇಕಾದರೆ ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕ ಪ್ರಜ್ಞೆ ಜಾಗೃತಗೊಂಡಾಗ ಮಾತ್ರ ಸಾಧ್ಯ’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
Last Updated 2 ಫೆಬ್ರುವರಿ 2026, 4:10 IST
ಕುಷ್ಟಗಿ– ವೈಜ್ಞಾನಿಕ ಚಿಂತನೆ,ವೈಚಾರಿಕ ಪ್ರಜ್ಞೆ ಬೇಕು: ಸಿದ್ಧರಾಮೇಶ್ವರ ಸ್ವಾಮೀಜಿ

ಕೇಂದ್ರ ಬಜೆಟ್|ಗ್ರಾಮೀಣ ಅಭಿವೃದ್ಧಿಗೆ ಪೂರಕ: ಶಿವಮೊಗ್ಗ ಜಿಲ್ಲೆಯ ಹಲವರಿಂದ ಸ್ವಾಗತ

Central Budget 2026: ಕೇಂದ್ರ ಬಜೆಟ್‌ನಲ್ಲಿ ಎಂಎಸ್‌ಎಂಇ, ಸೆಮಿಕಂಡಕ್ಟರ್ ಮಿಷನ್ 2.0 ಮತ್ತು ತೆರಿಗೆ ಸರಳೀಕರಣಕ್ಕೆ ಆದ್ಯತೆ ನೀಡಿರುವುದನ್ನು ಶಿವಮೊಗ್ಗ ಜಿಲ್ಲೆಯ ವಾಣಿಜ್ಯೋದ್ಯಮಿಗಳು ಹಾಗೂ ತಜ್ಞರು ಸ್ವಾಗತಿಸಿದ್ದಾರೆ.
Last Updated 2 ಫೆಬ್ರುವರಿ 2026, 3:20 IST
ಕೇಂದ್ರ ಬಜೆಟ್|ಗ್ರಾಮೀಣ ಅಭಿವೃದ್ಧಿಗೆ ಪೂರಕ: ಶಿವಮೊಗ್ಗ ಜಿಲ್ಲೆಯ ಹಲವರಿಂದ ಸ್ವಾಗತ

ಮಕ್ಕಳ ಹಕ್ಕುಗಳ ರಕ್ಷಣೆ: ಶಿವಮೊಗ್ಗ ಜಿಲ್ಲೆಗೆ ಅಗ್ರಸ್ಥಾನ

Civil Judge Statement: ಶಿವಮೊಗ್ಗ: ‘ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಜಿಲ್ಲೆಯು ಅಗ್ರಸ್ಥಾನ ಪಡೆದಿದೆ. ಇದರಲ್ಲಿ ಅಧಿಕಾರ ವರ್ಗದ ಪಾತ್ರ ಪ್ರಮುಖವಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಶ್ಲಾಘಿಸಿದರು.
Last Updated 2 ಫೆಬ್ರುವರಿ 2026, 3:18 IST
ಮಕ್ಕಳ ಹಕ್ಕುಗಳ ರಕ್ಷಣೆ: ಶಿವಮೊಗ್ಗ ಜಿಲ್ಲೆಗೆ ಅಗ್ರಸ್ಥಾನ

ಬೀದರ್‌ | ವಚನ ಸಾಹಿತ್ಯಕ್ಕೆ ಪಟ್ಟಾಭಿಷೇಕ; ಮೂರು ದಿನಗಳ ವಚನ ವಿಜಯೋತ್ಸವಕ್ಕೆ ತೆರೆ

Basavagiri Event: ಬೀದರ್‌: ಲಿಂಗಾಯತ ಧರ್ಮ ಗ್ರಂಥ ವಚನ ಸಾಹಿತ್ಯದ ಭವ್ಯ ಮೆರವಣಿಗೆ ಹಾಗೂ ಅದಕ್ಕೆ ಪಟ್ಟಾಭಿಷೇಕ ಮಾಡುವುದರೊಂದಿಗೆ ನಗರದ ಬಸವಗಿರಿಯಲ್ಲಿ ಏರ್ಪಡಿಸಿದ್ದ ಮೂರು ದಿನಗಳ 24ನೇ ವಚನ ವಿಜಯೋತ್ಸವ ಕಾರ್ಯಕ್ರಮಕ್ಕೆ ಭಾನುವಾರ ಸಂಜೆ ವಿದ್ಯುಕ್ತ ತೆರೆ ಬಿತ್ತು.
Last Updated 2 ಫೆಬ್ರುವರಿ 2026, 3:17 IST
ಬೀದರ್‌ | ವಚನ ಸಾಹಿತ್ಯಕ್ಕೆ ಪಟ್ಟಾಭಿಷೇಕ; ಮೂರು ದಿನಗಳ ವಚನ ವಿಜಯೋತ್ಸವಕ್ಕೆ ತೆರೆ

ಮೋಳಕೇರಾದಲ್ಲಿ ಸ್ಫೋಟ: ಆತಂಕ ಪಡದಂತೆ ಸಚಿವ ಈಶ್ವರ ಖಂಡ್ರೆ ಗ್ರಾಮಸ್ಥರಿಗೆ ಅಭಯ

Eshwar Khandre: ಬೀದರ್: ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ಶನಿವಾರ ಸಂಭವಿಸಿದ ಸ್ಫೋಟ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಭಾನುವಾರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಎಸ್‌ಪಿ ಅವರಿಂದ ಮಾಹಿತಿ ಪಡೆದರು.
Last Updated 2 ಫೆಬ್ರುವರಿ 2026, 3:16 IST
ಮೋಳಕೇರಾದಲ್ಲಿ ಸ್ಫೋಟ: ಆತಂಕ ಪಡದಂತೆ ಸಚಿವ ಈಶ್ವರ ಖಂಡ್ರೆ ಗ್ರಾಮಸ್ಥರಿಗೆ ಅಭಯ
ADVERTISEMENT

ಭಾಲ್ಕಿ: ಬಿಜೆಪಿ ಮಂಡಲ ಪದಾಧಿಕಾರಿಗಳ ನೇಮಕ

BJP Bhalki: ತಾಲ್ಲೂಕಿನ ಬಿಜೆಪಿ ಮಂಡಲಕ್ಕೆ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ವಿವಿಧ ಪದಾಧಿಕಾರಿಗಳನ್ನು ನೇಮಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ತಾಲ್ಲೂಕು ಅಧ್ಯಕ್ಷ ವೀರಣ್ಣ ಕಾರಬಾರಿ ತಿಳಿಸಿದ್ದಾರೆ.
Last Updated 2 ಫೆಬ್ರುವರಿ 2026, 3:16 IST
ಭಾಲ್ಕಿ: ಬಿಜೆಪಿ ಮಂಡಲ ಪದಾಧಿಕಾರಿಗಳ ನೇಮಕ

ಮಾಚಿದೇವ ಸೇರಿದಂತೆ ಮಹನೀಯರ ಚರಿತ್ರೆಯನ್ನು ಪಠ್ಯದಲ್ಲಿ ಸೇರಿಸಿ: ಶಾಸಕ ಚನ್ನಬಸಪ್ಪ

Channabasappa Speech: ಶಿವಮೊಗ್ಗ : ಶುಭ್ರತೆಗೆ ಮತ್ತೊಂದು ಹೆಸರೇ ಮಡಿವಾಳ. ಬಟ್ಟೆಗಳ ಮಲಿನ ಮಾತ್ರವಲ್ಲದೇ ಸಮಾಜದ ಮಲಿನವನ್ನೂ ತೊಳೆಯವ ಕೆಲಸವನ್ನು ಮಡಿವಾಳ ಮಾಚಿದೇವರು ಮಾಡಿದ್ದರು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
Last Updated 2 ಫೆಬ್ರುವರಿ 2026, 3:11 IST
ಮಾಚಿದೇವ ಸೇರಿದಂತೆ ಮಹನೀಯರ ಚರಿತ್ರೆಯನ್ನು ಪಠ್ಯದಲ್ಲಿ ಸೇರಿಸಿ: ಶಾಸಕ ಚನ್ನಬಸಪ್ಪ

ಶಿಕಾರಿಪುರ: ಹಿತ್ತಲ ಬನಶಂಕರಿ ದೇವಸ್ಥಾನ ಗೋಪುರ ಕಳಸಾರೋಹಣ

Banashankari Temple: ಶಿಕಾರಿಪುರ: ತಾಲ್ಲೂಕಿನ ಹಿತ್ತಲ ಗ್ರಾಮದಲ್ಲಿ ಭಾನುವಾರ ನಡೆದ ಶ್ರೀ ಬನಶಂಕರಿ ದೇವಸ್ಥಾನದ ನೂತನ ಗೋಪುರ ಕಳಸಾರೋಹಣ, ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಶಾಸಕ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು.
Last Updated 2 ಫೆಬ್ರುವರಿ 2026, 3:10 IST
ಶಿಕಾರಿಪುರ: ಹಿತ್ತಲ ಬನಶಂಕರಿ ದೇವಸ್ಥಾನ ಗೋಪುರ ಕಳಸಾರೋಹಣ
ADVERTISEMENT
ADVERTISEMENT
ADVERTISEMENT