ಭಾನುವಾರ, 11 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಜಿಲ್ಲೆ
ADVERTISEMENT
PHOTOS | ಬೆಂಗಳೂರಿನ ಸ್ವಾತಿಗೆ ವಿಶ್ವಸಂಸ್ಥೆ ಪ್ರಶಸ್ತಿಯ ಗರಿ
Indian Army Major UNO Award: ಬೆಂಗಳೂರು ಮೂಲದ ಭಾರತೀಯ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತಕುಮಾರ್ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನೀಡುವ ‘ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ–2025ಕ್ಕೆ ಭಾಜನರಾಗಿದ್ದಾರೆ.
Last Updated 11 ಜನವರಿ 2026, 10:12 IST
ರಾಜಕೀಯ ಪ್ರೇರಿತ ಪಾದಯಾತ್ರೆ ಜನ ಒಪ್ಪಲ್ಲ: ಸಚಿವ ಪ್ರಿಯಾಂಕ್ ಖರ್ಗೆ
Priyank Kharge Statement: ಬಳ್ಳಾರಿ ಗಲಾಟೆ ಹಿನ್ನೆಲೆಯಲ್ಲಿ ಬಿಜೆಪಿ ನಡೆಸಲಿರುವ ಪಾದಯಾತ್ರೆ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ರಾಜಕೀಯ ಉದ್ದೇಶದ ಪಾದಯಾತ್ರೆಗಳನ್ನು ಜನ ಒಪ್ಪುವುದಿಲ್ಲ ಎಂದು ವ್ಯಂಗ್ಯವಾಡಿದರು.
Last Updated 11 ಜನವರಿ 2026, 8:11 IST
‘ಫಿಟ್ ಮೈಸೂರು’ ನಡಿಗೆಗೆ ಜತೆಯಾದ ಸಾವಿರಾರು ಹೆಜ್ಜೆಗಳು
Public Health Awareness: ಮೈಸೂರು ವಿಶ್ವವಿದ್ಯಾಲಯ ಮತ್ತು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ‘ಫಿಟ್ ಮೈಸೂರು’ ನಡಿಗೆಗೆ ಸಾವಿರಾರು ಜನರು ಭಾಗವಹಿಸಿ ಆರೋಗ್ಯದ ಮಹತ್ವ ಸಾರಿದರು. ನಡಿಗೆ ಮಾನಸಗಂಗೋತ್ರಿಯಿಂದ ಆರಂಭವಾಗಿ 5 ಕಿ.ಮೀ ನಡೆಯಿತು.
Last Updated 11 ಜನವರಿ 2026, 8:03 IST
ದಾವಣಗೆರೆ | ಕಾರಿಗೆ ಬೆಂಕಿ: ಬಿಜೆಪಿ ಮಾಜಿ ಕಾರ್ಪೊರೇಟರ್ ಚಂದ್ರಶೇಖರ ಸಾವು
Davangere Car Fire: ದಾವಣಗೆರೆಯ ಹದಡಿ ರಸ್ತೆಯ ಜಮೀನಿನಲ್ಲಿ ಸುಟ್ಟು ಭಸ್ಮವಾದ ಕಾರಿನಲ್ಲಿ ಬಿಜೆಪಿ ಮಾಜಿ ಕಾರ್ಪೊರೇಟರ್ ಚಂದ್ರಶೇಖರ ಸಂಕೋಳ್ ಮೃತದೇಹ ಪತ್ತೆಯಾಗಿದ್ದು, ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
Last Updated 11 ಜನವರಿ 2026, 8:02 IST
ಕಲಬುರಗಿ: ‘ಪ್ರಬುದ್ಧ ಅಕಾಡೆಮಿ’ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi UPSC Training: ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಲು ನಿರ್ಮಿಸಿರುವ ‘ಪ್ರಬುದ್ಧ ಅಕಾಡೆಮಿ’ಯನ್ನು ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು. ಸ್ಮಾರ್ಟ್ ತರಗತಿಗಳು, ಗ್ರಂಥಾಲಯ ಮತ್ತು ಲ್ಯಾಬ್ಗಳನ್ನು ಒಳಗೊಂಡಿದೆ.
Last Updated 11 ಜನವರಿ 2026, 7:56 IST
ಮೈಸೂರು: ತಿಲಕ್ನಗರ ಸಮಸ್ಯೆ ಬಗೆಹರಿಸಲು ಸಂಸದ ಯದುವೀರ್ ಒಡೆಯರ್ ಸೂಚನೆ
Tilaknagar Infrastructure: ತಿಲಕ್ನಗರದಲ್ಲಿ ಕುಡಿಯುವ ನೀರಿನ ಕೊರತೆ, ಸೌಲಭ್ಯಗಳ ಅಭಾವ ಮತ್ತು ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲು ಸಂಸದ ಯದುವೀರ್ ಒಡೆಯರ್ ಮಹಾನಗರಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
Last Updated 11 ಜನವರಿ 2026, 7:51 IST
ಮೈಸೂರು: ‘ನಂದಿ’ ರಸ್ತೆಯ ದುರಸ್ತಿ ಕಾಮಗಾರಿ ವೀಕ್ಷಿಸಿದ ಸಚಿವ ಮಹದೇವಪ್ಪ
Chamundi Hill Inspection: ಚಾಮುಂಡಿ ಬೆಟ್ಟದ ನಂದಿ ವಿಗ್ರಹದ ಬಳಿ ಸಂಪರ್ಕ ಕಲ್ಪಿಸುವ ರಸ್ತೆಯ ದುರಸ್ತಿ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಭಾನುವಾರ ಪರಿಶೀಲಿಸಿದರು. ಕುಸಿತದ ನಂತರ ರಸ್ತೆ ಮರುನಿರ್ಮಾಣ ನಡೆಯುತ್ತಿದೆ.
Last Updated 11 ಜನವರಿ 2026, 7:48 IST
ADVERTISEMENT
ಬೆಳಗಾವಿ | ವಿಬಿ–ಜಿ ರಾಮ್ ಜಿ ಕಾಯ್ದೆಗೆ ವಿರೋಧ: ಕಾಂಗ್ರೆಸ್ ಪ್ರತಿಭಟನೆ
VB-G RAM JI Act: ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್ ಕಾಯ್ದೆ ವಿರೋಧಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಭವನದ ಎದುರು ಉಪವಾಸ ಸತ್ಯಾಗ್ರಹ ಹಾಗೂ ಸಾಂಕೇತಿಕ ಪ್ರತಿಭಟನೆ ಆರಂಭವಾಗಿದೆ.
Last Updated 11 ಜನವರಿ 2026, 7:48 IST
ಧರ್ಮಪುರ | ಗುಣಮಟ್ಟದ ಬೋಧನೆ ಮಾಡಿ: ಸಚಿವ ಡಿ.ಸುಧಾಕರ್ ಸಲಹೆ
Education Results: ಧರ್ಮಪುರ: ಗುಣಮಟ್ಟದ ಬೋಧನೆ ಮೂಲಕ ಉತ್ತಮ ಫಲಿತಾಂಶ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ಹರಿಯಬ್ಬೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೂತನ ಕೊಠಡಿಗಳ ಉದ್ಘಾಟನೆ ವೇಳೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
Last Updated 11 ಜನವರಿ 2026, 7:12 IST
ಮೊಳಕಾಲ್ಮುರು | ನೀರಾವರಿ ಹೋರಾಟಕ್ಕೆ ಚುರುಕು ಅನಿವಾರ್ಯ
Molakalmuru Irrigation Issue: ಮೊಳಕಾಲ್ಮುರು: ನೀರಾವರಿ ಸೌಲಭ್ಯ ವಿಷಯದಲ್ಲಿ ತಾಲ್ಲೂಕು ತೀವ್ರ ನಿರ್ಲಕ್ಷ್ಯಕ್ಕೆ ತುತ್ತಾಗಿದ್ದು, ಇನ್ನಾದರೂ ಹೋರಾಟಕ್ಕೆ ಚುರುಕು ನೀಡದಿದ್ದಲ್ಲಿ ಮುಂದಿನ ಪೀಳಿಗೆಯು ನಮಗೆ ಹಿಡಿಶಾಪ ಹಾಕುವುದು ಖಚಿತ ಎಂದು ರೈತ ಸಂಘ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಹೇಳಿದರು.
Last Updated 11 ಜನವರಿ 2026, 7:09 IST
ADVERTISEMENT
<
1
2
...
1000
>
ADVERTISEMENT
ADVERTISEMENT