ಮಂಗಳವಾರ, 25 ನವೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದ ಕೊಲೆ, ದರೋಡೆ ಪ್ರಕರಣ: 9 ಆರೋಪಿಗಳ ಬಂಧನ

Criminal Arrests: ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ನಾಲ್ವರು ಮತ್ತು ದರೋಡೆ ಪ್ರಕರಣದಲ್ಲಿ ಐವರು ಸೇರಿದಂತೆ ಒಟ್ಟು 9 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.
Last Updated 25 ನವೆಂಬರ್ 2025, 14:20 IST
ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದ ಕೊಲೆ, ದರೋಡೆ ಪ್ರಕರಣ: 9 ಆರೋಪಿಗಳ ಬಂಧನ

ದರೋಡೆ, ಕೊಲೆ ಸೇರಿ 50 ಕೇಸ್: ಎಳನೀರು ವ್ಯಾಪಾರಿ ಬಂಧನ; 23 ಕೆ.ಜಿ ಬೆಳ್ಳಿ ವಶ

ದರೋಡೆ, ಕೊಲೆ ಸೇರಿ ವಿವಿಧ ಠಾಣೆಗಳಲ್ಲಿ 50 ಪ್ರಕರಣ ದಾಖಲು
Last Updated 25 ನವೆಂಬರ್ 2025, 14:19 IST
ದರೋಡೆ, ಕೊಲೆ ಸೇರಿ 50 ಕೇಸ್: ಎಳನೀರು ವ್ಯಾಪಾರಿ ಬಂಧನ; 23 ಕೆ.ಜಿ ಬೆಳ್ಳಿ ವಶ

ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೇವೆ ನೀಡಿ; ಸಚಿವ ಶರಣಪ್ರಕಾಶ್‌ ಪಾಟೀಲ ಕಿವಿಮಾತು

ಬೆಂಗಳೂರು ವೈದ್ಯಕೀಯ ಕಾಲೇಜಿನ ಘಟಿಕೋತ್ಸವ; ಸಚಿವ ಶರಣಪ್ರಕಾಶ್‌ ಪಾಟೀಲ ಕಿವಿಮಾತು
Last Updated 25 ನವೆಂಬರ್ 2025, 14:06 IST
ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಸೇವೆ ನೀಡಿ; ಸಚಿವ ಶರಣಪ್ರಕಾಶ್‌ ಪಾಟೀಲ ಕಿವಿಮಾತು

ಲೋಕಾಯುಕ್ತ ದಾಳಿ:APMC ಸಹಾಯಕ‌ ನಿರ್ದೇಶಕರ ಮನೆಯಲ್ಲಿ ಒಂದೂವರೆ ಕೆಜಿ ಚಿನ್ನ ಪತ್ತೆ

Corruption Case: ದಾವಣಗೆರೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಮಾರಾಟ ವಿಭಾಗದ ಸಹಾಯಕ‌ ನಿರ್ದೇಶಕ ಜೆ. ಪ್ರಭು ಮನೆ ಮೇಲೆ ಮಂಗಳವಾರ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರಿಗೆ 1 ಕೆ.ಜಿ. 700 ಗ್ರಾಂ ಚಿನ್ನಾಭರಣ ಹಾಗೂ 10 ಕೆ.ಜಿ ಬೆಳ್ಳಿ ಸಾಮಗ್ರಿ ಪತ್ತೆಯಾಗಿದೆ.
Last Updated 25 ನವೆಂಬರ್ 2025, 14:02 IST
ಲೋಕಾಯುಕ್ತ ದಾಳಿ:APMC ಸಹಾಯಕ‌ ನಿರ್ದೇಶಕರ ಮನೆಯಲ್ಲಿ ಒಂದೂವರೆ ಕೆಜಿ ಚಿನ್ನ ಪತ್ತೆ

ಸಿದ್ದರಾಮಯ್ಯ ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆ: ಬಸವರಾಜ ಮಾಳಗೆ

Siddaramaiah Politics: ‘ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆ ಉಂಟಾಗಿ, ಅರಾಜಕತೆ ಸೃಷ್ಟಿಯಾಗುತ್ತದೆ’ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಗೌರವ ಅಧ್ಯಕ್ಷ ಬಸವರಾಜ ಮಾಳಗೆ ತಿಳಿಸಿದರು.
Last Updated 25 ನವೆಂಬರ್ 2025, 12:22 IST
ಸಿದ್ದರಾಮಯ್ಯ ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆ: ಬಸವರಾಜ ಮಾಳಗೆ

ದಾವಣಗೆರೆ: ಕುಂದುವಾಡ ಕೆರೆಯಲ್ಲಿ ಯುವಕರಿಬ್ಬರ ಮೃತದೇಹ ಪತ್ತೆ; ಮೀನಿನ ಆಸೆಗೆ ಬಲಿ?

Suspicious Death: ದಾವಣಗೆರೆ ನಗರದ ಕುಂದುವಾಡ ಕೆರೆಯಲ್ಲಿ ಯುವಕರಿಬ್ಬರ ಮೃತದೇಹಗಳು ಮಂಗಳವಾರ ಪತ್ತೆಯಾಗಿವೆ. ಇಲ್ಲಿನ ಶಾಂತಿನಗರದ ನಿವಾಸಿಗಳಾದ ಮನು (19) ಹಾಗೂ ಚೇತನ್ (22) ಮೃತರು.
Last Updated 25 ನವೆಂಬರ್ 2025, 11:39 IST
ದಾವಣಗೆರೆ: ಕುಂದುವಾಡ ಕೆರೆಯಲ್ಲಿ ಯುವಕರಿಬ್ಬರ ಮೃತದೇಹ ಪತ್ತೆ; ಮೀನಿನ ಆಸೆಗೆ ಬಲಿ?

ರೈತರ ಬೆನ್ನು ಮೂಳೆ ಮುರಿದ ಕಾಂಗ್ರೆಸ್ ಸರ್ಕಾರ: ಎನ್‌. ರವಿಕುಮಾರ್‌ ಆರೋಪ

Farmer Crisis: ‘ರಾಜ್ಯದ ಕಾಂಗ್ರೆಸ್‌ ಸರ್ಕಾರ ರೈತರ ಬೆನ್ನು ಮೂಳೆ ಮುರಿದಿದೆ. ಸಕಾಲಕ್ಕೆ ರೈತರ ನೆರವಿಗೆ ಬರದ ಈ ಸರ್ಕಾರ ರೈತ ವಿರೋಧಿ’ ಎಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಎನ್‌. ರವಿಕುಮಾರ್‌ ಆರೋಪಿಸಿದರು.
Last Updated 25 ನವೆಂಬರ್ 2025, 10:53 IST
ರೈತರ ಬೆನ್ನು ಮೂಳೆ ಮುರಿದ ಕಾಂಗ್ರೆಸ್ ಸರ್ಕಾರ: ಎನ್‌. ರವಿಕುಮಾರ್‌ ಆರೋಪ
ADVERTISEMENT

ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ: ಎನ್‌. ರವಿಕುಮಾರ್

Political Rift: ‘ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ. ಅವರ ಗೋಜಿಗೆ ನಾವು ಹೋಗುವುದಿಲ್ಲ. ಏನಾದರೂ ಆಗಿ ಸರ್ಕಾರ ಬಿದ್ದರೆ ಬಿಜೆಪಿ ಚುನಾವಣೆಗೆ ಹೋಗುತ್ತದೆ’ ಎಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಎನ್‌. ರವಿಕುಮಾರ್‌ ಹೇಳಿದರು.
Last Updated 25 ನವೆಂಬರ್ 2025, 10:49 IST
ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ: ಎನ್‌. ರವಿಕುಮಾರ್

Karnataka Politics | ಸಿಎಲ್‌ಪಿ ಸಭೆಯಲ್ಲಿ ಷರತ್ತು ಹಾಕಿರಲಿಲ್ಲ: ಕೆ.ಜೆ.ಜಾರ್ಜ್

Congress Leadership: ಕಾಂಗ್ರೆಸ್ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ಸಭೆಯ ವೇಳೆ ನಾವೆಲ್ಲ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದೆವು. ಆಗ ಇಂತಿಷ್ಟು ಸಮಯಕ್ಕೆ ಸಿಎಂ ಎಂಬ ಷರತ್ತು ಇರಲಿಲ್ಲ, ಸದ್ಯಕ್ಕಂತೂ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದರು.
Last Updated 25 ನವೆಂಬರ್ 2025, 10:43 IST
Karnataka Politics | ಸಿಎಲ್‌ಪಿ ಸಭೆಯಲ್ಲಿ ಷರತ್ತು ಹಾಕಿರಲಿಲ್ಲ: ಕೆ.ಜೆ.ಜಾರ್ಜ್

ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರಕ್ಕೆ ಆಗ್ರಹ: ಸರ್ಕಾರದ ವಿರುದ್ಧ BJP ಪ್ರತಿಭಟನೆ

Farmer Protest: ಮೆಕ್ಕೆಜೋಳ ಹಾಗೂ ಭತ್ತವನ್ನು‌ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೂಡಲೇ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಯಿತು.
Last Updated 25 ನವೆಂಬರ್ 2025, 10:33 IST
ಮೆಕ್ಕೆಜೋಳ, ಭತ್ತ ಖರೀದಿ ಕೇಂದ್ರಕ್ಕೆ ಆಗ್ರಹ: ಸರ್ಕಾರದ ವಿರುದ್ಧ BJP ಪ್ರತಿಭಟನೆ
ADVERTISEMENT
ADVERTISEMENT
ADVERTISEMENT