Iran-Israel War: ಶಾರ್ಜಾ ವಿಮಾನನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು
Kannadigas in Sharjah: ಯುಎಇ ಪ್ರವಾಸ ಕೈಗೊಂಡಿದ್ದ ದಾವಣಗೆರೆ, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳ 50 ಜನ ಪ್ರವಾಸಿಗರು, ಪಶ್ಚಿಮ ಏಷ್ಯದಲ್ಲಿ ಉಂಟಾಗಿರುವ ಸಂಘರ್ಷದ ಹಿನ್ನೆಲೆಯಲ್ಲಿ ಶಾರ್ಜಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸಂಕಷ್ಟಕ್ಕೆ ಸಿಲುಕಿದ್ದಾರೆ.Last Updated 28 ಫೆಬ್ರುವರಿ 2026, 17:00 IST