ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಹಗಲು ಸಾಮಾನ್ಯ, ರಾತ್ರಿ ನಂತರ ದಾಳಿ: ದುಬೈ ಚಿತ್ರಣ ಬಿಚ್ಚಿಟ್ಟ ಕನ್ನಡಿಗ

ಸುರಕ್ಷತೆಗೆ ಮುಂದಾದ ಕನ್ನಡಿಗರ ಕೂಟ
Last Updated 1 ಮಾರ್ಚ್ 2026, 21:04 IST
ಹಗಲು ಸಾಮಾನ್ಯ, ರಾತ್ರಿ ನಂತರ ದಾಳಿ: ದುಬೈ ಚಿತ್ರಣ ಬಿಚ್ಚಿಟ್ಟ ಕನ್ನಡಿಗ

ಶಿಕ್ಷಣವಿದ್ದರೆ ಜಗತ್ತಿನ ಮುಂದೆ ನಿಲ್ಲಬಹುದು: ವಿಧುಶೇಖರ ಭಾರತಿ ಸ್ವಾಮೀಜಿ

Sringeri Swamiji: ಶಿಕ್ಷಣ ಪಡೆದರೆ ಎಂತಹ ಕಷ್ಟಕರ ಪರಿಸ್ಥಿತಿಯಲ್ಲೂ ಜಗತ್ತಿನ ಮುಂದೆ ಧೈರ್ಯವಾಗಿ ನಿಲ್ಲಲು ಸಾಧ್ಯವಿದೆ. ಪ್ರತಿಯೊಂದು ಸಮುದಾಯದವರೂ ವಿದ್ಯೆಗೆ ಆದ್ಯತೆ ನೀಡಬೇಕು ಎಂದು ಶೃಂಗೇರಿ ಪೀಠದ ವಿಧುಶೇಖರ ಭಾರತಿ ಸ್ವಾಮೀಜಿ ಹೇಳಿದರು.
Last Updated 1 ಮಾರ್ಚ್ 2026, 20:08 IST
ಶಿಕ್ಷಣವಿದ್ದರೆ ಜಗತ್ತಿನ ಮುಂದೆ ನಿಲ್ಲಬಹುದು: ವಿಧುಶೇಖರ ಭಾರತಿ ಸ್ವಾಮೀಜಿ

ಒಳಮೀಸಲಾತಿ ಕಲ್ಪಿಸದೇ ಹುದ್ದೆ ಭರ್ತಿಗೆ ವಿರೋಧ: ಶಾಸಕರಿಗೆ ಮುತ್ತಿಗೆ ಹಾಕಿ ಆಕ್ರೋಶ

Madiga Community Protest: ಒಳಮೀಸಲಾತಿ ಪರವಾಗಿ ಧ್ವನಿ ಎತ್ತುತ್ತಿಲ್ಲ ಎಂದು ಆರೋಪಿಸಿ ಮಾದಿಗ ಸಮುದಾಯದ ಮುಖಂಡರು ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ನಗರದಲ್ಲಿ ಭಾನುವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
Last Updated 1 ಮಾರ್ಚ್ 2026, 20:08 IST
ಒಳಮೀಸಲಾತಿ ಕಲ್ಪಿಸದೇ ಹುದ್ದೆ ಭರ್ತಿಗೆ ವಿರೋಧ: ಶಾಸಕರಿಗೆ ಮುತ್ತಿಗೆ ಹಾಕಿ ಆಕ್ರೋಶ

ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ: ಮೊಹಂತಿ

ಕೈಗಾದಲ್ಲಿ ಅಣು ಸ್ಥಾವರದ 5, 6ನೇ ಘಟಕದ ಕಾಂಕ್ರೀಟೀಕರಣಕ್ಕೆ ಚಾಲನೆ
Last Updated 1 ಮಾರ್ಚ್ 2026, 20:08 IST
ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ: ಮೊಹಂತಿ

ಆಲಮಟ್ಟಿ ಆಣೆಕಟ್ಟು ಎತ್ತರ ಹೆಚ್ಚಿಸಲು ಸರ್ಕಾರ ಬದ್ಧ: ಸಚಿವ ಎಂ.ಬಿ. ಪಾಟೀಲ

Krishna Upper Trek: ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಯೋಜನೆಯನ್ನು ಮುಂದೂಡದೇ ಮುಂದಿನ ಎರಡು–ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.
Last Updated 1 ಮಾರ್ಚ್ 2026, 20:05 IST
ಆಲಮಟ್ಟಿ ಆಣೆಕಟ್ಟು ಎತ್ತರ ಹೆಚ್ಚಿಸಲು ಸರ್ಕಾರ ಬದ್ಧ: ಸಚಿವ ಎಂ.ಬಿ. ಪಾಟೀಲ

ಶಿಕಾರಿಪುರದಲ್ಲಿ ಕಲ್ಲು ತೂರಾಟ: 10 ಜನರ ಬಂಧನ

Ramadan Donation Dispute: ರಂಜಾನ್ ಹಬ್ಬಕ್ಕೆ ದೇಣಿಗೆ ಸಂಗ್ರಹಿಸುವ ವಿಚಾರವಾಗಿ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಭಾನುವಾರ ಪಟ್ಟಣದ ಗಗ್ರಿ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಈ ಸಂಬಂಧ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.
Last Updated 1 ಮಾರ್ಚ್ 2026, 20:03 IST
ಶಿಕಾರಿಪುರದಲ್ಲಿ ಕಲ್ಲು ತೂರಾಟ: 10 ಜನರ ಬಂಧನ

ಹೆಬ್ಬಾಳದಲ್ಲಿ ಕಿರು ಸುರಂಗ ನಿರ್ಮಾಣ: ಬಿಡ್‌ ಸಲ್ಲಿಸಿದ ನಾಲ್ಕು ಸಂಸ್ಥೆಗಳು

Bengaluru Traffic: ಬೆಂಗಳೂರು ನಗರದ ಹೆಬ್ಬಾಳದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಆರು ಪಥಗಳ ಕಿರು ಸುರಂಗ ರಸ್ತೆ ನಿರ್ಮಿಸಲು ನಾಲ್ಕು ಮೂಲಸೌಕರ್ಯ ಯೋಜನಾ ಸಂಸ್ಥೆಗಳು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿವೆ.
Last Updated 1 ಮಾರ್ಚ್ 2026, 19:57 IST
ಹೆಬ್ಬಾಳದಲ್ಲಿ ಕಿರು ಸುರಂಗ ನಿರ್ಮಾಣ: ಬಿಡ್‌ ಸಲ್ಲಿಸಿದ ನಾಲ್ಕು ಸಂಸ್ಥೆಗಳು
ADVERTISEMENT

ಮಲಯಾಳ ಭಾಷಾ ಮಸೂದೆ ಮರುಪರಿಶೀಲಿಸುವಂತೆ ಕೇರಳ ಸರ್ಕಾರಕ್ಕೆ ಕೇಂದ್ರದಿಂದ ಪತ್ರ

Language Rights: ಕೇರಳ ಸರ್ಕಾರವು ರೂಪಿಸಿರುವ ‘ಮಲಯಾಳ ಭಾಷಾ ಮಸೂದೆ 2025’ರಲ್ಲಿ ಕನ್ನಡ ಭಾಷಿಕರಿಗೆ ಮತ್ತು ಕನ್ನಡ ಮಾಧ್ಯಮದಲ್ಲಿ ಕಲಿಯುವ ಮಕ್ಕಳಿಗೆ ಮಾರಕವಾಗುವ ಅಂಶಗಳಿವೆ ಎಂಬ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಈ ಮಸೂದೆಯನ್ನು ಮರುಪರಿಶೀಲಿಸಲು ಸೂಚಿಸಲಾಗಿದೆ.
Last Updated 1 ಮಾರ್ಚ್ 2026, 19:54 IST
ಮಲಯಾಳ ಭಾಷಾ ಮಸೂದೆ ಮರುಪರಿಶೀಲಿಸುವಂತೆ ಕೇರಳ ಸರ್ಕಾರಕ್ಕೆ ಕೇಂದ್ರದಿಂದ ಪತ್ರ

ಕ್ರೀಡೋತ್ಸಾಹ ಹೆಚ್ಚಿಸಿದ ಪೊಲೀಸ್ ಓಟ: 12 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

Police Marathon Bengaluru: ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಓಟದಲ್ಲಿ (ಕೆಎಸ್‌ಪಿ ರನ್) 12 ಸಾವಿರಕ್ಕೂ ಹೆಚ್ಚು ಕ್ರೀಡಾಪ್ರಿಯರು ಪಾಲ್ಗೊಂಡು ಸಂಭ್ರಮಿಸಿದರು.
Last Updated 1 ಮಾರ್ಚ್ 2026, 19:54 IST
ಕ್ರೀಡೋತ್ಸಾಹ ಹೆಚ್ಚಿಸಿದ ಪೊಲೀಸ್ ಓಟ: 12 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಗುಂಡ್ಲುಪೇಟೆ ತಾಲ್ಲೂಕಿನ ರಂಗೂಪುರದಲ್ಲಿ ಚಿರತೆ ಶವ ಪತ್ತೆ

Gundlupet Leopard: ಗುಂಡ್ಲುಪೇಟೆ ತಾಲ್ಲೂಕಿನ ರಂಗೂಪುರ ಗ್ರಾಮದ ಹೊರ ವಲಯದ ಗುಡ್ಡದ ಸಮೀಪ ಮಹದೇವಪ್ಪ ಎಂಬುವರ ಜಮೀನಿನ ಬಳಿ ಚಿರತೆ ಮೃತದೇಹ ಪತ್ತೆಯಾಗಿದ್ದು, ಗ್ರಾಮಸ್ಥರು ಮಾಹಿತಿ ನೀಡಿದ್ದರು. ಇದು ಒಂದು ಅಥವಾ ಎರಡು ವರ್ಷದ ಚಿರತೆಯಾಗಿದೆ.
Last Updated 1 ಮಾರ್ಚ್ 2026, 19:49 IST
ಗುಂಡ್ಲುಪೇಟೆ ತಾಲ್ಲೂಕಿನ ರಂಗೂಪುರದಲ್ಲಿ ಚಿರತೆ ಶವ ಪತ್ತೆ
ADVERTISEMENT
ADVERTISEMENT
ADVERTISEMENT