ಶನಿವಾರ, 17 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಜಿಲ್ಲೆ

ADVERTISEMENT

ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕ ಅಂತಿಮ ಹಂತಕ್ಕೆ: ಉನ್ನತ ಶಿಕ್ಷಣ ಸಚಿವ ಸುಧಾಕರ್

Guest Lecturers Appointment: ಹುಬ್ಬಳ್ಳಿ: ‘ರಾಜ್ಯದಲ್ಲಿ 310 ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಇಲ್ಲಿ ಹೇಳಿದರು. ಕಾಲೇಜು ಶಿಕ್ಷಣ ಇಲಾಖೆಯಲ್ಲಿ 12 ಸಾವಿರ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿದೆ.
Last Updated 17 ಜನವರಿ 2026, 17:11 IST
ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕ ಅಂತಿಮ ಹಂತಕ್ಕೆ: ಉನ್ನತ ಶಿಕ್ಷಣ ಸಚಿವ ಸುಧಾಕರ್

ವಿ. ಪ ಚುನಾವಣೆಗೆ ಟಿಕೆಟ್ ನೀಡದೆ ಕಡೆಗಣಿಸಲಾಗಿದೆ: ಕಾಂಗ್ರೆಸ್ ನಾಯಕ ಕುಬೇರಪ್ಪ

MLC Election: ಹುಬ್ಬಳ್ಳಿ: ‘ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮೋಹನ್ ಲಿಂಬಿಕಾಯಿ ಅವರ ಹೆಸರನ್ನು ಘೋಷಿಸಲಾಗಿದ್ದು, ನನಗೆ ಅನ್ಯಾಯವಾಗಿದೆ’ ಎಂದು ಟಿಕೆಟ್ ಆಕಾಂಕ್ಷಿ ಆರ್.ಎಂ.ಕುಬೇರಪ್ಪ ಹೇಳಿದರು.
Last Updated 17 ಜನವರಿ 2026, 17:10 IST
ವಿ. ಪ ಚುನಾವಣೆಗೆ ಟಿಕೆಟ್ ನೀಡದೆ ಕಡೆಗಣಿಸಲಾಗಿದೆ: ಕಾಂಗ್ರೆಸ್ ನಾಯಕ  ಕುಬೇರಪ್ಪ

ದಾವಣಗೆರೆ | ಸಿಂಥೆಟಿಕ್ ಡ್ರಗ್ಸ್ ಪೂರೈಕೆ: ಉದ್ಯಮಿ ಬಂಧನ

Synthetic Drugs: ದಾವಣಗೆರೆ: ಸಿಂಥೆಟಿಕ್ ಡ್ರಗ್ಸ್‌ ಪೂರೈಕೆ ಆರೋಪದಡಿ ಉದ್ಯಮಿ ಶಿವರಾಜ್ ಅವರನ್ನು ಇಲ್ಲಿನ ವಿದ್ಯಾನಗರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅಂತರರಾಜ್ಯ ಗಾಂಜಾ ವಹಿವಾಟು ನಡೆಸುತ್ತಿದ್ದ ಆರೋಪದಡಿ ಉದ್ಯಮಿ ವೇದಮೂರ್ತಿ ಅವರನ್ನು ಬಂಧಿಸಲಾಗಿತ್ತು.
Last Updated 17 ಜನವರಿ 2026, 17:05 IST
ದಾವಣಗೆರೆ | ಸಿಂಥೆಟಿಕ್ ಡ್ರಗ್ಸ್ ಪೂರೈಕೆ: ಉದ್ಯಮಿ ಬಂಧನ

ಬೀದರ್: ಚಿರನಿದ್ರೆಗೆ ಜಾರಿದ ಭೀಮಣ್ಣ ಖಂಡ್ರೆ, ಪತ್ನಿ ಸಮಾಧಿ ಬಳಿಯೇ ಅಂತ್ಯಸಂಸ್ಕಾರ

Bhimanagouda Khandre Funeral: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ ಭಾಲ್ಕಿ ಹೊರವಲಯದ ತೋಟದ ಮನೆಯ ಶಾಂತಿಧಾಮದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು.
Last Updated 17 ಜನವರಿ 2026, 16:48 IST
ಬೀದರ್: ಚಿರನಿದ್ರೆಗೆ ಜಾರಿದ ಭೀಮಣ್ಣ ಖಂಡ್ರೆ, ಪತ್ನಿ ಸಮಾಧಿ ಬಳಿಯೇ ಅಂತ್ಯಸಂಸ್ಕಾರ

ಉಡುಪಿ: ಶೀರೂರು ಪರ್ಯಾಯಕ್ಕೆ ಜನಸಾಗರ

Udupi Krishna Math: ಶ್ರೀ ವಾಮನತೀರ್ಥ ಪರಂಪರೆಯ ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಪ್ರಯುಕ್ತ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಶನಿವಾರ ವಿವಿಧೆಡೆಯಿಂದ ಜನಸಾಗರ ಹರಿದುಬಂದಿದೆ. ಬೆಳಿಗ್ಗೆಯಿಂದಲೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
Last Updated 17 ಜನವರಿ 2026, 16:38 IST
ಉಡುಪಿ: ಶೀರೂರು ಪರ್ಯಾಯಕ್ಕೆ ಜನಸಾಗರ

ಲಕ್ಕುಂಡಿ | ನಿಧಿ ಸಿಕ್ಕಿದ ಜಾಗದಲ್ಲಿ ಉತ್ಖನನ: ಪ್ರಾಚ್ಯ ಅವಶೇಷ ಗೋಚರ

Ancient Artifacts: ಗದಗ: ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ನಡೆದಿರುವ ಉತ್ಖನನದ ವೇಳೆ ಶನಿವಾರ ಪ್ರಾಚೀನ ಕಾಲದ ಶಿಲೆ ಪತ್ತೆಯಾಗಿದ್ದು, ಅರ್ಧದಷ್ಟು ಗೋಚರಿಸಿದೆ. ಉತ್ಖನನ ಇನ್ನಷ್ಟು ಆಳಕ್ಕೆ ಇಳಿದರೆ ನಿಖರ ಮಾಹಿತಿ ಲಭ್ಯವಾಗಲಿದೆ.
Last Updated 17 ಜನವರಿ 2026, 16:25 IST
ಲಕ್ಕುಂಡಿ | ನಿಧಿ ಸಿಕ್ಕಿದ ಜಾಗದಲ್ಲಿ ಉತ್ಖನನ: ಪ್ರಾಚ್ಯ ಅವಶೇಷ ಗೋಚರ

ಚಿಂತಾಮಣಿ | ಧಮ್ಕಿ ಪ್ರಕರಣ: ರಾಜೀವ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Anticipatory Bail: ‘ಕಲ್ಟ್‌’ ಸಿನಿಮಾ ಬ್ಯಾನರ್‌ ತೆರವುಗೊಳಿಸಿದ ಶಿಡ್ಲಘಟ್ಟದ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿಯಲ್ಲಿ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಜ.22ಕ್ಕೆ ಮುಂದೂಡಲಾಗಿದೆ.
Last Updated 17 ಜನವರಿ 2026, 16:25 IST
ಚಿಂತಾಮಣಿ | ಧಮ್ಕಿ ಪ್ರಕರಣ: ರಾಜೀವ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ADVERTISEMENT

ಪಾಂಡವಪುರದ ಸಮೀಪ ಗಾಂಜಾ ಮಾರಾಟ: ಮೂವರ ಬಂಧನ

Drug Bust Karnataka: ಗಾಂಜಾ ಮಾರಾಟ ಮಾಡುತ್ತಿದ್ದ ಗುಂಪಿನ ಮೇಲೆ‌‌ ಪಟ್ಟಣದ ಪೊಲೀಸರು ದಾಳಿ ನಡೆಸಿ 10 ಕೆ.ಜಿ. 150 ಗ್ರಾಂ ಗಾಂಜಾ ವಶಪಡಿಸಿಕೊಂಡು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Last Updated 17 ಜನವರಿ 2026, 16:24 IST
ಪಾಂಡವಪುರದ ಸಮೀಪ ಗಾಂಜಾ ಮಾರಾಟ: ಮೂವರ ಬಂಧನ

ಬೇಲೂರು: ಮಾತುಕತೆಗೆ ಕರೆಸಿ ಮಾವನನ್ನು ಕೊಂದ ಅಳಿಯ

Belur Crime: ಬೇಲೂರು (ಹಾಸನ ಜಿಲ್ಲೆ): ತಾಲ್ಲೂಕಿನ ಬೆಳ್ಳಾವರದಲ್ಲಿ ವ್ಯಕ್ತಿಯೊಬ್ಬರು ಮಾತುಕತೆಗೆಂದು ಮನೆಗೆ ಮಾವನನ್ನು ಕರೆಸಿಕೊಂಡಿದು, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಿಕ್ಕೋಡು ಗ್ರಾಮದ ಅನಿಲ್ ಮೃತ. ಅಳಿಯ, ಆರೋಪಿ ರಾಜೇಶ್ ತಲೆಮರೆಸಿಕೊಂಡಿದ್ದಾನೆ.
Last Updated 17 ಜನವರಿ 2026, 16:19 IST
ಬೇಲೂರು: ಮಾತುಕತೆಗೆ ಕರೆಸಿ ಮಾವನನ್ನು ಕೊಂದ ಅಳಿಯ

ಚಿಕ್ಕಮಗಳೂರು DCC ಬ್ಯಾಂಕ್: CT ರವಿ, ಭೋಜೇಗೌಡ ಗೆಲುವು, ಕಾಂಗ್ರೆಸ್ ಶಾಸಕಗೆ ಸೋಲು

DCC Bank Election: ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 13 ನಿರ್ದೇಶಕ ಸ್ಥಾನಗಳಲ್ಲಿ 8 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿತ್ತು.
Last Updated 17 ಜನವರಿ 2026, 16:17 IST
ಚಿಕ್ಕಮಗಳೂರು DCC ಬ್ಯಾಂಕ್: CT ರವಿ, ಭೋಜೇಗೌಡ ಗೆಲುವು, ಕಾಂಗ್ರೆಸ್ ಶಾಸಕಗೆ ಸೋಲು
ADVERTISEMENT
ADVERTISEMENT
ADVERTISEMENT