ಬುಧವಾರ, 25 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಕಬ್ಬು ಬೆಳೆಗಾರರಿಗೆ ₹300 ಕೋಟಿ ಆರ್ಥಿಕ ನೆರವು ಬಿಡುಗಡೆ: ಸಚಿವ ಶಿವಾನಂದ ಪಾಟೀಲ

FRP Subsidy: ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಪ್ರತಿ ಟನ್‌ಗೆ ₹50 ಆರ್ಥಿಕ ನೆರವಿನ ಮೊತ್ತ ₹300 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
Last Updated 25 ಫೆಬ್ರುವರಿ 2026, 12:25 IST
ಕಬ್ಬು ಬೆಳೆಗಾರರಿಗೆ ₹300 ಕೋಟಿ ಆರ್ಥಿಕ ನೆರವು ಬಿಡುಗಡೆ: ಸಚಿವ ಶಿವಾನಂದ ಪಾಟೀಲ

ಕಲಬುರಗಿ: ಉದಯ್‌ ಭಾನು ಚಿಬ್‌ ಬಂಧನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಕೃತಕ ಬುದ್ಧಿಮತ್ತೆ ಶೃಂಗಸಭೆಯಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಉದಯ್‌ ಭಾನು ಚಿಬ್‌ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಕಲಬುರಗಿ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
Last Updated 25 ಫೆಬ್ರುವರಿ 2026, 12:17 IST
ಕಲಬುರಗಿ: ಉದಯ್‌ ಭಾನು ಚಿಬ್‌ ಬಂಧನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ‘ಯಕ್ಷಮಂಗಳ ಪ್ರಶಸ್ತಿ’ಗೆ ಕಪ್ಪೆಕೆರೆ,‌ ಮಾಂಬಾಡಿ, ಜಬ್ಬಾರ್ ಸಮೊ ಆಯ್ಕೆ

‘ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರು ಆಯ್ಕೆಯಾಗಿದ್ದಾರೆ.
Last Updated 25 ಫೆಬ್ರುವರಿ 2026, 12:14 IST
ಮಂಗಳೂರು: ‘ಯಕ್ಷಮಂಗಳ ಪ್ರಶಸ್ತಿ’ಗೆ ಕಪ್ಪೆಕೆರೆ,‌ ಮಾಂಬಾಡಿ, ಜಬ್ಬಾರ್ ಸಮೊ ಆಯ್ಕೆ

ದಾಂಡೇಲಿ: ರಸ್ತೆ ಮಧ್ಯದಲ್ಲಿ ಬಸ್ ತಡೆದು, ನಂತರ ದಾರಿ ಬಿಟ್ಟ ಕಾಡಾನೆ

Dandeli Elephant: ದಾಂಡೇಲಿ ತಾಲ್ಲೂಕಿನ ಅಂಬಿಕಾನಗರ‌-ಬೊಮ್ಮನಹಳ್ಳಿ ಮಾರ್ಗದಲ್ಲಿ ಬುಧವಾರ ಕಾಡಾನೆಯೊಂದು ರಸ್ತೆ ಮಧ್ಯೆ ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿತು.
Last Updated 25 ಫೆಬ್ರುವರಿ 2026, 11:01 IST
ದಾಂಡೇಲಿ: ರಸ್ತೆ ಮಧ್ಯದಲ್ಲಿ ಬಸ್ ತಡೆದು, ನಂತರ ದಾರಿ ಬಿಟ್ಟ ಕಾಡಾನೆ

ಹಿಮೋಫಿಲಿಯಾದಿಂದ ಬಳಲುತ್ತಿರುವವರು ಆತ್ಮವಿಶ್ವಾಸ ಕಳೆದುಕೊಳ್ಳದಿರಿ: ಡಿ.ಕೆ.ಶಿ

Kusuma Sanjeevini: ಹಿಮೋಫಿಲಿಯಾ ರೋಗಿಗಳಿಗೆ 'ಕುಸುಮ ಸಂಜೀವಿನಿ' ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳಿಗೆ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್, ರೋಗಿಗಳು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಕರೆ ನೀಡಿದರು.
Last Updated 25 ಫೆಬ್ರುವರಿ 2026, 10:46 IST
ಹಿಮೋಫಿಲಿಯಾದಿಂದ ಬಳಲುತ್ತಿರುವವರು ಆತ್ಮವಿಶ್ವಾಸ ಕಳೆದುಕೊಳ್ಳದಿರಿ: ಡಿ.ಕೆ.ಶಿ

ಚಿಕ್ಕಪೇಟೆ ಮೆಟ್ರೊ ನಿಲ್ದಾಣದ ಬಳಿಯ ಫ್ಯಾನ್ಸಿ ಸ್ಟೋರ್‌ನಲ್ಲಿ ಭಾರಿ ಅಗ್ನಿ ಅವಘಡ

ಕಾರ್ಯಾಚರಣೆ ವೇಳೆ ಅಗ್ನಿಶಾಮಕ ದಳದ ಆರು ಮಂದಿ ಅಸ್ವಸ್ಥ
Last Updated 25 ಫೆಬ್ರುವರಿ 2026, 10:45 IST
ಚಿಕ್ಕಪೇಟೆ ಮೆಟ್ರೊ ನಿಲ್ದಾಣದ ಬಳಿಯ ಫ್ಯಾನ್ಸಿ ಸ್ಟೋರ್‌ನಲ್ಲಿ ಭಾರಿ ಅಗ್ನಿ ಅವಘಡ

ಕಾರ್ಕಳ: ಅಂಬೇಡ್ಕರ್ ಭವನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಬೆಟ್ಟುವಿನಲ್ಲಿ ನೂತನವಾಗಿ ನಿರ್ಮಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು.
Last Updated 25 ಫೆಬ್ರುವರಿ 2026, 9:57 IST
ಕಾರ್ಕಳ: ಅಂಬೇಡ್ಕರ್ ಭವನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT

ಶಿರಸಿ ಜಾತ್ರೆ: ಯಶವಂತಪುರ–ತಾಳಗುಪ್ಪ ವಿಶೇಷ ರೈಲಿನ ವೇಳಾಪಟ್ಟಿ ಇಲ್ಲಿದೆ...

Sirsi Marikamba Fair 2026: ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರ ಅನುಕೂಲಕ್ಕಾಗಿ ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ರೈಲಿನ ವೇಳಾಪಟ್ಟಿ ಇಲ್ಲಿದೆ.
Last Updated 25 ಫೆಬ್ರುವರಿ 2026, 9:20 IST
ಶಿರಸಿ ಜಾತ್ರೆ: ಯಶವಂತಪುರ–ತಾಳಗುಪ್ಪ ವಿಶೇಷ ರೈಲಿನ ವೇಳಾಪಟ್ಟಿ ಇಲ್ಲಿದೆ...

ಬೆಂಕಿ ಅವಘಡ: ₹50 ಲಕ್ಷ ಮೌಲ್ಯದ ವಸ್ತುಗಳಿದ್ದ ಎಲೆಕ್ಟ್ರಿಕಲ್‌ ಅಂಗಡಿ ಭಸ್ಮ

Kalaburagi: ನಗರದ ರಾಮ ಮಂದಿರ ಸರ್ಕಲ್ ಸಮೀಪದ ಎಲೆಕ್ಟ್ರಿಕಲ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಂಭವಿಸಿದ ಬೆಂಕಿ ಅವಘಡದಲ್ಲಿ ₹50 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
Last Updated 25 ಫೆಬ್ರುವರಿ 2026, 9:13 IST
ಬೆಂಕಿ ಅವಘಡ: ₹50 ಲಕ್ಷ ಮೌಲ್ಯದ ವಸ್ತುಗಳಿದ್ದ  ಎಲೆಕ್ಟ್ರಿಕಲ್‌ ಅಂಗಡಿ ಭಸ್ಮ

ಪಳ್ಳಿ : ಫಿಶ್ ಮೀಲ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

Karkala News: ಕಾರ್ಕಳ ತಾಲ್ಲೂಕಿನ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಫಿಶ್ ಮೀಲ್ ಘಟಕಕ್ಕೆ ವಿರೋಧವಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಪರವಾನಗಿ ಇಲ್ಲದೆ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
Last Updated 25 ಫೆಬ್ರುವರಿ 2026, 8:43 IST
ಪಳ್ಳಿ : ಫಿಶ್ ಮೀಲ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT