ಮಂಗಳವಾರ, 20 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

ದಾದಾಗಿರಿಗೆ ಬಗ್ಗುವುದಿಲ್ಲ; ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಗುಡುಗು

Minister SS Mallikarjun: ‘ತಂದೆ ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದ ಸ್ಥಳ ಸಮತಟ್ಟು ಮಾಡಲು ಗುತ್ತಿಗೆ ನೀಡಲಾಗಿತ್ತು. ಮಣ್ಣು ಅಕ್ರಮವಾಗಿ ಸಾಗಣೆ ಮಾಡಿದ್ದರೆ ತನಿಖೆ ಎದುರಿಸಲು ಸಿದ್ಧನಿದ್ದೇನೆ’ ಎಂದು ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ತಿಳಿಸಿದರು.
Last Updated 20 ಜನವರಿ 2026, 14:31 IST
ದಾದಾಗಿರಿಗೆ ಬಗ್ಗುವುದಿಲ್ಲ; ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಗುಡುಗು

ಕ್ಲಬ್‌ಗಳ ನಿಯಂತ್ರಣಕ್ಕೆ ಮಸೂದೆ ತನ್ನಿ: ರಮೇಶ್‌ ಬಾಬು

Ramesh Babu: ಬೆಂಗಳೂರು: ‘ಕ್ಲಬ್‌ಗಳಲ್ಲಿನ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಸದನ ಸಮಿತಿ ನೀಡಿರುವ ವರದಿಯನ್ನು ಅನುಷ್ಠಾನಗೊಳಿಸಬೇಕು’ ಎಂದು ವಿಧಾನ ಪರಿಷತ್‌ನ ಕಾಂಗ್ರೆಸ್‌ ಸದಸ್ಯ ರಮೇಶ್‌ ಬಾಬು ಅವರು ಒತ್ತಾಯಿಸಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌
Last Updated 20 ಜನವರಿ 2026, 13:45 IST
ಕ್ಲಬ್‌ಗಳ ನಿಯಂತ್ರಣಕ್ಕೆ ಮಸೂದೆ ತನ್ನಿ: ರಮೇಶ್‌ ಬಾಬು

SDPI 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ; ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

SDPI 6th National Representative Council meeting: ಮಂಗಳವಾರ ಏರ್ಪಡಿಸಿದ್ದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆರನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ
Last Updated 20 ಜನವರಿ 2026, 13:39 IST
SDPI 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ; ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಸರ್ಕಾರಿ ಮಹಿಳಾ ನೌಕರರ ಸಂಘದ ಪ್ರಯತ್ನದಿಂದ ಋತುಚಕ್ರ ರಜೆ: ರೋಶಿನಿ ಗೌಡ

Menstrual leave ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪ್ರಯತ್ನದಿಂದಾಗಿಯೇ ಋತುಚಕ್ರ ರಜೆ ಮಂಜೂರಾಗಿದೆ, ಈಗ ಅದಕ್ಕೆ ಕಾರಣ ನಾವು ಎಂದು 100 ವರ್ಷದ ಸರ್ಕಾರಿ ನೌಕರರ ಸಂಘ ಹೇಳುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷೆ ರೋಶಿನಿ ಗೌಡ ಹೇಳಿದರು.
Last Updated 20 ಜನವರಿ 2026, 13:09 IST
ಸರ್ಕಾರಿ ಮಹಿಳಾ ನೌಕರರ ಸಂಘದ ಪ್ರಯತ್ನದಿಂದ ಋತುಚಕ್ರ ರಜೆ: ರೋಶಿನಿ ಗೌಡ

ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಡಾಕಿಲ್ಲ, ಇನ್ನು, CM ಸ್ಥಾನ ಸುಲಭವೇ? DK ಸುರೇಶ್

DK Suresh Statement: ‘ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಟ್ಟುಕೊಡಲು ಹಿಂದೇಟು ಹಾಕುತ್ತಾರೆ. ನೆಪ ಹೇಳುತ್ತಾರೆ. ಮುಖ್ಯಮಂತ್ರಿ ಹುದ್ದೆ ಸುಲಭವಾಗಿ ಸಿಗುತ್ತದೆಯೇ? ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅವರಿಗೆ ಸಿಕ್ಕೇ ಸಿಗುತ್ತದೆ’ ಎಂದು ಡಿ.ಕೆ.ಸುರೇಶ್‌ ಹೇಳಿದರು.
Last Updated 20 ಜನವರಿ 2026, 11:33 IST
ಪಂಚಾಯಿತಿ ಅಧ್ಯಕ್ಷರೇ ಅಧಿಕಾರ ಬಿಡಾಕಿಲ್ಲ, ಇನ್ನು, CM ಸ್ಥಾನ ಸುಲಭವೇ? DK ಸುರೇಶ್

ಶಾಮನೂರು ನಂತರ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವಿರೋಧ ಆಯ್ಕೆ
Last Updated 20 ಜನವರಿ 2026, 11:18 IST
ಶಾಮನೂರು ನಂತರ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಶೀಘ್ರವೇ ಬೆಂಗಳೂರಿನಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಮ್ಮೇಳನ: ಸಿದ್ದರಾಮಯ್ಯ

Siddaramaiah Federalism: ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಕೈಗೊಳ್ಳುತ್ತಿರುವ ನಿರ್ಧಾರಗಳ ಕುರಿತು ಚರ್ಚಿಸಲು ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
Last Updated 20 ಜನವರಿ 2026, 10:12 IST
ಶೀಘ್ರವೇ ಬೆಂಗಳೂರಿನಲ್ಲಿ ದಕ್ಷಿಣ ಭಾರತ ಮುಖ್ಯಮಂತ್ರಿಗಳ ಸಮ್ಮೇಳನ: ಸಿದ್ದರಾಮಯ್ಯ
ADVERTISEMENT

ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರಿಂದ 106 ಕೆ.ಜಿ ಗಾಂಜಾ ವಶ

Puttur Rural Police Station ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 106.60 ಕೆ.ಜಿ ತೂಕದ ಗಾಂಜಾವನ್ನು ಹಾಗೂ ಅದರ ಸಾಗಾಟಕ್ಕೆ ಬಳಸಿದ್ದ ಕಾರು ಮತ್ತು ಅಶೋಕ್‌ ಲೈಲ್ಯಾಂಡ್‌ ಸರಕು ಸಾಗಾಟ ವಾಹನವನ್ನು ಪೊಲೀಸರು ಸೋಮವಾರ ವಶಕ್ಕೆ
Last Updated 20 ಜನವರಿ 2026, 9:50 IST
ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರಿಂದ 106 ಕೆ.ಜಿ ಗಾಂಜಾ ವಶ

ಮಂಗಳೂರು; ಹೊಯ್ಗೆಬಜಾರ್‌ ಬಳಿಯ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಬೆಂಕಿ

Albuquerque Tile Factory ಹೊಯ್ಗೆಬಜಾರ್‌ನಲ್ಲಿರುವ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಮಂಗಳವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಹೆಂಚುಗಳು ಹಾಗೂ ಇಟ್ಟಿಗೆಗಳು ಹಾನಿಗೊಳಗಾಗಿವೆ. ಕಟ್ಟಡವೂ ಭಾಗಶಃ ಸುಟ್ಟುಹೋಗಿದೆ.
Last Updated 20 ಜನವರಿ 2026, 9:12 IST
ಮಂಗಳೂರು; ಹೊಯ್ಗೆಬಜಾರ್‌ ಬಳಿಯ ಆಲ್ಬುಕರ್ಕ್‌ ಹೆಂಚಿನ ಕಾರ್ಖಾನೆಗೆ ಬೆಂಕಿ

ಮನೆ ಬಾಗಿಲು ಒಡೆದು ಚಿನ್ನಾಭರಣ, ನಗದು ಕಳವು

ಮುಳಬಾಗಿಲು ತಾಲ್ಲೂಕಿನ ಕಪ್ಪಲಮಡಗು ಗ್ರಾಮದಲ್ಲಿ ಭೀಕರ ಕಳವು. ರೈತ ಅಬ್ಬಯ್ಯಣ್ಣ ತೋಟಕ್ಕೆ ಹೋದ ವೇಳೆ ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ಹಣ ದೋಚಿದ ಕಳ್ಳರು.
Last Updated 20 ಜನವರಿ 2026, 7:16 IST
ಮನೆ ಬಾಗಿಲು ಒಡೆದು ಚಿನ್ನಾಭರಣ, ನಗದು ಕಳವು
ADVERTISEMENT
ADVERTISEMENT
ADVERTISEMENT