ಬುಧವಾರ, 21 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

ಮೈಸೂರು | ಸರ್ಕಾರಿ ಪದವಿ ಕಾಲೇಜು ಪ್ರವೇಶಕ್ಕೆ ಅಭಿಯಾನ

Higher Education Admission: 2026–27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶಾತಿ ಹೆಚ್ಚಿಸುವ ಸಲುವಾಗಿ ಉನ್ನತ ಶಿಕ್ಷಣ ಇಲಾಖೆಯಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಇದನ್ನು ಆರಂಭಿಸಿದೆ.
Last Updated 21 ಜನವರಿ 2026, 12:28 IST
ಮೈಸೂರು | ಸರ್ಕಾರಿ ಪದವಿ ಕಾಲೇಜು ಪ್ರವೇಶಕ್ಕೆ ಅಭಿಯಾನ

ಮುಡುಕುತೊರೆ ಜಾತ್ರೆ: ಸಾಂಸ್ಕೃತಿಕ ಕಾರ್ಯಕ್ರಮ ಜ.21ರಿಂದ

Mysuru Cultural Event: ತಿ.ನರಸೀಪುರ ತಾಲ್ಲೂಕಿನ ಮುಡುಕುತೊರೆಯಲ್ಲಿ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ದತ್ತಿ ಇಲಾಖೆ ಹಾಗೂ ತಾಲ್ಲೂಕು ಆಡಳಿತದಿಂದ ಜ.22ರಿಂದ 31ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
Last Updated 21 ಜನವರಿ 2026, 12:26 IST
ಮುಡುಕುತೊರೆ ಜಾತ್ರೆ: ಸಾಂಸ್ಕೃತಿಕ ಕಾರ್ಯಕ್ರಮ ಜ.21ರಿಂದ

ವಿಜಯಪುರ | ಉದ್ಯಮಿ, ಗುತ್ತಿಗೆದಾರ ಡಿ.ವೈ.ಉಪ್ಪಾರ ನಿಧನ

Contractor Death News: ಖ್ಯಾತ ಉದ್ಯಮಿ, ಗುತ್ತಿಗೆದಾರ ಡಿ.ವೈ.ಉಪ್ಪಾರ (81) ಅವರು ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಸಿಂದಗಿ ತಾಲ್ಲೂಕಿನ ಯಂಕಂಚಿ ಗ್ರಾಮದಲ್ಲಿ ಗುರುವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
Last Updated 21 ಜನವರಿ 2026, 12:25 IST
ವಿಜಯಪುರ | ಉದ್ಯಮಿ, ಗುತ್ತಿಗೆದಾರ ಡಿ.ವೈ.ಉಪ್ಪಾರ ನಿಧನ

ಚಾಮುಂಡಿಬೆಟ್ಟಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ: ಎಚ್‌.ಸಿ. ಮಹದೇವಪ್ಪ

Chamundi Hill Conservation: ‘ಪ್ರಸಾದ್ ಯೋಜನೆಯಡಿ ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ತಿಳಿಸಿದರು.
Last Updated 21 ಜನವರಿ 2026, 12:22 IST
ಚಾಮುಂಡಿಬೆಟ್ಟಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ: ಎಚ್‌.ಸಿ. ಮಹದೇವಪ್ಪ

ಬೈಲಹೊಂಗಲ | ಫೈನಾನ್ಸ್ ‌ಕಿರುಕುಳದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ

Microfinance Loan Harassment: ಬೈಲಹೊಂಗಲ ಬಳಿಯ ಆನಿಗೋಳದಲ್ಲಿ ಮೈಕ್ರೊ ಫೈನಾನ್ಸ್‌ ಕಿರುಕುಳದಿಂದ ಬೇಸತ್ತು ಗೌರವ್ವ ನೀಲಪ್ಪ ಕೆಂಗಾನೂರ (42) ಅವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಅವರು ಕೆರೆಗೆ ಹಾರಿದ್ದು, ಬುಧವಾರ ಶವ ಪತ್ತೆಯಾಗಿದೆ.
Last Updated 21 ಜನವರಿ 2026, 12:19 IST
ಬೈಲಹೊಂಗಲ | ಫೈನಾನ್ಸ್ ‌ಕಿರುಕುಳದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ

ಕಸಾಪಕ್ಕೆ ಕೊಡುವ ಆದ್ಯತೆ ಲೇಖಕಿಯರ ಸಂಘಕ್ಕೆ ಏಕಿಲ್ಲ: ಸುನಂದಮ್ಮ ಪ್ರಶ್ನೆ

Literary Gender Bias: ‘ರಾಜ್ಯ ಸರ್ಕಾರವು ಕನ್ನಡ ಸಾಹಿತ್ಯ ಪರಿಷತ್ತಿಗೆ ನೀಡುವಷ್ಟು ಆದ್ಯತೆಯನ್ನು ಕರ್ನಾಟಕ ಲೇಖಕಿಯರ ಸಂಘಕ್ಕೆ ಕೊಡುತ್ತಿಲ್ಲವೇಕೆ?’ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಆರ್.ಸುನಂದಮ್ಮ ಕೇಳಿದರು.
Last Updated 21 ಜನವರಿ 2026, 12:17 IST
ಕಸಾಪಕ್ಕೆ ಕೊಡುವ ಆದ್ಯತೆ ಲೇಖಕಿಯರ ಸಂಘಕ್ಕೆ ಏಕಿಲ್ಲ: ಸುನಂದಮ್ಮ ಪ್ರಶ್ನೆ

ಧಾರವಾಡ | ಯುವತಿ ಶವ ಪತ್ತೆ: ಕತ್ತು ಹಿಸುಕಿ ಕೊಲೆ ಶಂಕೆ

Dharwad Crime: ಗಾಂಧಿ ಚೌಕದ ನಿವಾಸಿ ಝಾಕಿಯಾ ಮುಲ್ಲಾ (21) ಶವ ರಸ್ತೆ (ಮನಸೂರು ಮಾರ್ಗ) ಬದಿ ಪತ್ತೆಯಾಗಿದೆ. ಯುವತಿಯ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ಧಾರೆ.
Last Updated 21 ಜನವರಿ 2026, 10:09 IST
ಧಾರವಾಡ | ಯುವತಿ ಶವ ಪತ್ತೆ: ಕತ್ತು ಹಿಸುಕಿ ಕೊಲೆ ಶಂಕೆ
ADVERTISEMENT

ಭದ್ರಾವತಿ | ಹಣದ ಆಸೆಗೆ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಂದ ವೈದ್ಯ: ಆರೋಪಿ ಬಂಧನ

ಹಣದ ಆಸೆಗೆ ಅರಿವಳಿಕೆ ಇಂಜೆಕ್ಷನ್ ಕೊಟ್ಟು ದೊಡ್ಡಪ್ಪ-ದೊಡ್ಡಮ್ಮನ ಕೊಂದ ಆಯುರ್ವೇದ ವೈದ್ಯ!
Last Updated 21 ಜನವರಿ 2026, 9:57 IST
ಭದ್ರಾವತಿ | ಹಣದ ಆಸೆಗೆ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಂದ ವೈದ್ಯ: ಆರೋಪಿ ಬಂಧನ

ಕಲಬುರಗಿಯಲ್ಲಿ ಅಂಬಿಗರ ‌ಚೌಡಯ್ಯ ಜಯಂತಿ: ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ

Flower Shower Ceremony: ನಿಜ‌ಶರಣ ಅಂಬಿಗರ ಚೌಡಯ್ಯ ಅವರ 906ನೇ ಜಯಂತ್ಯುತ್ಸವವನ್ನು ನಗರದಲ್ಲಿ ಬುಧವಾರ ಅದ್ದೂರಿಯಾಗಿ ಆಚರಿಸಲಾಯಿತು. ನಗರದ ನಗರೇಶ್ವರ ಶಾಲೆಯಿಂದ ಅಂಬಿಗರ ಚೌಡಯ್ಯ ಚಿತ್ರವುಳ್ಳ ರಥದ ಮೆರವಣಿಗೆ...
Last Updated 21 ಜನವರಿ 2026, 9:38 IST
ಕಲಬುರಗಿಯಲ್ಲಿ ಅಂಬಿಗರ ‌ಚೌಡಯ್ಯ ಜಯಂತಿ: ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ

ಹರೇಕೃಷ್ಣ ರಥಯಾತ್ರೆ ಮಹೋತ್ಸವ 24ರಿಂದ

ISKCON Rath Yatra: ಇಸ್ಕಾನ್ ಬೆಳಗಾವಿ ಘಟಕದ ವತಿಯಿಂದ ಜ.24 ಮತ್ತು 25ರಂದು ಹರೇಕೃಷ್ಣ ರಥಯಾತ್ರೆ ಮಹೋತ್ಸವ ನಡೆಯಲಿದ್ದು, ದೇಶ–ವಿದೇಶದ ಭಕ್ತರು ಭಾಗವಹಿಸಲಿದ್ದಾರೆ ಎಂದು ಭಕ್ತಿರಸಾಮೃತ ಸ್ವಾಮಿ ಹೇಳಿದ್ದಾರೆ.
Last Updated 21 ಜನವರಿ 2026, 8:34 IST
fallback
ADVERTISEMENT
ADVERTISEMENT
ADVERTISEMENT