ಗುರುವಾರ, 29 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

ನಗರಸಭೆ ಆಯುಕ್ತೆಗೆ ಬೆದರಿಕೆ ಪ್ರಕರಣ: ಮಂಗಳೂರಿನಲ್ಲಿ ಸ್ಥಳ ಮಹಜರು

Rajeev Gowda Case Update: ಶಿಡ್ಲಘಟ್ಟ ನಗರಸಭೆ ಆಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ಬಂಧಿತವಾದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಮಂಗಳೂರಿಗೆ ಕರೆತಂದ ಪೊಲೀಸರು, ಸ್ಥಳ ಮಹಜರು ನಡೆಸಿದರು.
Last Updated 29 ಜನವರಿ 2026, 20:51 IST
ನಗರಸಭೆ ಆಯುಕ್ತೆಗೆ ಬೆದರಿಕೆ ಪ್ರಕರಣ: ಮಂಗಳೂರಿನಲ್ಲಿ ಸ್ಥಳ ಮಹಜರು

ಎಸ್.ವಿ.ಪಿ. ಪ್ರಶಸ್ತಿಗೆ ಸುಬ್ರಾಯ ಚೊಕ್ಕಾಡಿ ಆಯ್ಕೆ

ಕವಿ ಮತ್ತು ವಿಮರ್ಶಕ ಸುಬ್ರಾಯ ಚೊಕ್ಕಾಡಿ ಅವರು ಪ್ರತಿಷ್ಠಿತ ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
Last Updated 29 ಜನವರಿ 2026, 20:48 IST
ಎಸ್.ವಿ.ಪಿ. ಪ್ರಶಸ್ತಿಗೆ ಸುಬ್ರಾಯ ಚೊಕ್ಕಾಡಿ ಆಯ್ಕೆ

ಚಿಕ್ಕಮಗಳೂರು | ಮಂಗನ ಕಾಯಿಲೆ: ತಿಂಗಳಲ್ಲಿ 9 ಪ್ರಕರಣ

KFD: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನವರಿ ತಿಂಗಳಲ್ಲಿ 9 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
Last Updated 29 ಜನವರಿ 2026, 20:44 IST
ಚಿಕ್ಕಮಗಳೂರು | ಮಂಗನ ಕಾಯಿಲೆ: ತಿಂಗಳಲ್ಲಿ 9 ಪ್ರಕರಣ

ಜಯನಗರ ವಿಧಾನಸಭೆ ಚುನಾವಣೆ: ಮರು ಮತ ಎಣಿಕೆ ವಿಶ್ವಾಸ–ಸೌಮ್ಯರೆಡ್ಡಿ

Jayanagar Election: ಜಯನಗರ ವಿಧಾನಸಭೆ ಚುನಾವಣೆಯಲ್ಲಿನ ಷಡ್ಯಂತ್ರದ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲಾಗಿತ್ತು.
Last Updated 29 ಜನವರಿ 2026, 20:40 IST
ಜಯನಗರ ವಿಧಾನಸಭೆ ಚುನಾವಣೆ: ಮರು ಮತ ಎಣಿಕೆ ವಿಶ್ವಾಸ–ಸೌಮ್ಯರೆಡ್ಡಿ

ಥಾಮಸ್‌ ಕುಕ್‌ನಿಂದ ‘ಟ್ರಾವೆಲ್ ಮೇಳ’

ಥಾಮಸ್ ಕುಕ್ ಇಂಡಿಯಾ ಲಿಮಿಟೆಡ್‌ ಆಯೋಜಿಸುವ ‘ಟ್ರಾವೆಲ್ ಮೇಳ’ವು ನಗರದಲ್ಲಿ ಶನಿವಾರ ಮತ್ತು ಭಾನುವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ನಡೆಯಲಿದೆ.
Last Updated 29 ಜನವರಿ 2026, 20:35 IST
ಥಾಮಸ್‌ ಕುಕ್‌ನಿಂದ ‘ಟ್ರಾವೆಲ್ ಮೇಳ’

ವಿವೇಕ ದೀಪ್ತಿ ಸಮಾವೇಶ: ವಿಜ್ಞಾನಕ್ಕೆ ವೇದಾಂತ ಸ್ಪರ್ಶ ನೀಡುವ ವಸ್ತು ಪ್ರದರ್ಶನ

ಮಕ್ಕಳು ಮೂಲ ವಿಜ್ಞಾನ ಹಾಗೂ ಆಧುನಿಕ ತಂತ್ರಜ್ಞಾನದ ಪ್ರಯೋಗಗಳ ವಿವರಣೆ ನೀಡುತ್ತಾರೆ. ಧಾರ್ಮಿಕ ವಿವೇಕ ಸಾರುವ ಸ್ತೋತ್ರಗಳನ್ನು ವಿಜ್ಞಾನದ ಹಿನ್ನೆಲೆಯಲ್ಲಿ ತಿಳಿಸಿಕೊಡುತ್ತಾರೆ.
Last Updated 29 ಜನವರಿ 2026, 20:26 IST
ವಿವೇಕ ದೀಪ್ತಿ ಸಮಾವೇಶ: ವಿಜ್ಞಾನಕ್ಕೆ ವೇದಾಂತ ಸ್ಪರ್ಶ ನೀಡುವ ವಸ್ತು ಪ್ರದರ್ಶನ

ಪ್ರತ್ಯೇಕ ಒಳಮೀಸಲಾತಿ ಕಲ್ಪಿಸಿ: ಚರ್ಮಕಾರ ಮಹಾಸಭಾ ಆಗ್ರಹ

ಉತ್ತರ ಕರ್ನಾಟಕ ಭಾಗದ 12 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಸಮಗಾರ–ಚಮ್ಮಾರ ಜಾತಿಗಳಿಗೆ ಪ್ರತ್ಯೇಕ ಒಳಮೀಸಲಾತಿ ಕಲ್ಪಿಸಿ, ಸರ್ಕಾರಿ ಸೌಲಭ್ಯ ಒದಗಿಸಬೇಕು’ ಎಂದು ಅಖಿಲ ಕರ್ನಾಟಕ ಚರ್ಮಕಾರ ಮಹಾಸಭಾ ಆಗ್ರಹಿಸಿದೆ.
Last Updated 29 ಜನವರಿ 2026, 20:19 IST
ಪ್ರತ್ಯೇಕ ಒಳಮೀಸಲಾತಿ ಕಲ್ಪಿಸಿ: ಚರ್ಮಕಾರ ಮಹಾಸಭಾ ಆಗ್ರಹ
ADVERTISEMENT

ಚಿಟಿಕೆ ಸುದ್ದಿ: ಗಾಂಧಿ ಕೃತಿ ಶತಮಾನೋತ್ಸವ ಇಂದು

ಜನಮುಖಿ ಶೋಷಿತರ ಪರವಾದ ವೇದಿಕೆಯು ಇದೇ 30ರಂದು ಬೆಳಿಗ್ಗೆ 10.30ಕ್ಕೆ ಸರ್ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಮಹಾತ್ಮ ಗಾಂಧೀಜಿ ಅವರ ‘ನನ್ನ ಸತ್ಯಾನ್ವೇಷಣೆ’ ಕೃತಿಯ ಶತಮಾನೋತ್ಸವ ಹಾಗೂ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.
Last Updated 29 ಜನವರಿ 2026, 19:10 IST
ಚಿಟಿಕೆ ಸುದ್ದಿ: ಗಾಂಧಿ ಕೃತಿ ಶತಮಾನೋತ್ಸವ ಇಂದು

ಯಲಹಂಕ: ಇಂಡಿಯಾ ಡಿಜಿಟಲ್ ಶೃಂಗಸಭೆ

India Digital Summit 2026:ಭಾರತ ಸಿಟಿಯಲ್ಲಿ ಐಎಎಂಎಐ ಆಯೋಜಿಸಿರುವ 20ನೇ ಆವೃತ್ತಿಯ ‘ಇಂಡಿಯಾ ಡಿಜಿಟಲ್ ಶೃಂಗಸಭೆ’ (ಐಡಿಎಸ್-2026) ಉದ್ಘಾಟನೆಯಲ್ಲಿ ಪ್ರಮುಖರು ಮಾತನಾಡಿದರು, ಡಿಜಿಟಲ್ ಭಾರತದ ಭವಿಷ್ಯವನ್ನು ವಿಚಾರಿಸಿದರು.
Last Updated 29 ಜನವರಿ 2026, 18:05 IST
ಯಲಹಂಕ: ಇಂಡಿಯಾ ಡಿಜಿಟಲ್ ಶೃಂಗಸಭೆ

ನಿವೇಶನ, ಪಡಿತ ಚೀಟಿ ನೀಡಿ: ಲಿಂಗತ್ವ ಅಲ್ಪಸಂಖ್ಯಾತರ ಪ್ರತಿಭಟನೆ

Protest Update: ಕರ್ನಾಟಕ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಸಮಿತಿಯ ನೇತೃತ್ವದಲ್ಲಿ, ಲಿಂಗತ್ವ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿ, pdhಯ, ಪಡಿತರ ಚೀಟಿ, ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒತ್ತಾಯಿಸಿದರು.
Last Updated 29 ಜನವರಿ 2026, 18:02 IST
ನಿವೇಶನ, ಪಡಿತ ಚೀಟಿ ನೀಡಿ: ಲಿಂಗತ್ವ ಅಲ್ಪಸಂಖ್ಯಾತರ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT