ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಚಿಕ್ಕೋಡಿಯಲ್ಲಿ ದೂಧಗಂಗಾ ನದಿ ನೀರಿನ ಒಳಹರಿವು ಹೆಚ್ಚಳ

ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾದ ಮುಲ್ಲಾನ್ಕಿ ಬಳಿ ದೂಧಗಂಗಾ ನದಿ ಮೈದುಂಬಿಕೊಂಡು ಹರಿಯುತ್ತಿದೆ.
Last Updated 12 ಜುಲೈ 2022, 10:51 IST
ಅಕ್ಷರ ಗಾತ್ರ
ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾ ಬಳಿಯ ಮುಲ್ಲಾನ್ಕಿಯಲ್ಲಿ ದೂಧಗಂಗಾ ನದಿ ನೀರಿನಲ್ಲಿ ಮನ್ಸೂರವಲಿ ದರ್ಗಾ ಮುಳುಗಡೆಯಾಗಿದೆ.
ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾ ಬಳಿಯ ಮುಲ್ಲಾನ್ಕಿಯಲ್ಲಿ ದೂಧಗಂಗಾ ನದಿ ನೀರಿನಲ್ಲಿ ಮನ್ಸೂರವಲಿ ದರ್ಗಾ ಮುಳುಗಡೆಯಾಗಿದೆ.
ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾ ಬಳಿಯ ಮುಲ್ಲಾನ್ಕಿಯಲ್ಲಿ ದೂಧಗಂಗಾ ನದಿ ನೀರಿನಲ್ಲಿ ಮನ್ಸೂರವಲಿ ದರ್ಗಾ ಮುಳುಗಡೆಯಾಗಿದೆ.
ADVERTISEMENT
ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ  ಕೃಷ್ಣಾ ನದಿ ನೀರಿನಲ್ಲಿ ದತ್ತ ಮಂದಿರ ಜಲಾವೃತಗೊಂಡಿದೆ.
ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿ ನೀರಿನಲ್ಲಿ ದತ್ತ ಮಂದಿರ ಜಲಾವೃತಗೊಂಡಿದೆ.
ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿ ನೀರಿನಲ್ಲಿ ದತ್ತ ಮಂದಿರ ಜಲಾವೃತಗೊಂಡಿದೆ.
ಯಕ್ಸಂಬಾ ಬಳಿ ದೂಧಗಂಗಾ ನದಿ ದಡದಿಂದ ಜಾನುವಾರುಗಳನ್ನು ರೈತರು ಸುರಕ್ಷಿತ ಸ್ಥಳಗಳಿಗೆ ಸಾಗಿಸಿದರು.
ಯಕ್ಸಂಬಾ ಬಳಿ ದೂಧಗಂಗಾ ನದಿ ದಡದಿಂದ ಜಾನುವಾರುಗಳನ್ನು ರೈತರು ಸುರಕ್ಷಿತ ಸ್ಥಳಗಳಿಗೆ ಸಾಗಿಸಿದರು.
ಯಕ್ಸಂಬಾ ಬಳಿ ದೂಧಗಂಗಾ ನದಿ ದಡದಿಂದ ಜಾನುವಾರುಗಳನ್ನು ರೈತರು ಸುರಕ್ಷಿತ ಸ್ಥಳಗಳಿಗೆ ಸಾಗಿಸಿದರು.
ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿ ನೀರಿನ ಒಳಹರಿವು ಹೆಚ್ಚುತ್ತಿರುವುದರಿಂದ ನೀರಾವರಿ ಪಂಪಸೆಟ್ ಗಳನ್ನು ರೈತರು ತೆರವುಗೊಳಿಸಿದರು.
ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿ ನೀರಿನ ಒಳಹರಿವು ಹೆಚ್ಚುತ್ತಿರುವುದರಿಂದ ನೀರಾವರಿ ಪಂಪಸೆಟ್ ಗಳನ್ನು ರೈತರು ತೆರವುಗೊಳಿಸಿದರು.
ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿ ನೀರಿನ ಒಳಹರಿವು ಹೆಚ್ಚುತ್ತಿರುವುದರಿಂದ ನೀರಾವರಿ ಪಂಪಸೆಟ್ ಗಳನ್ನು ರೈತರು ತೆರವುಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT