ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS: ತಮ್ಮೂರಿನತ್ತ ಹೊರಟ ಕಾರ್ಮಿಕರು, ರೈಲು ನಿಲ್ದಾಣದಲ್ಲಿ ಜನವೋ ಜನ

ಬೆಂಗಳೂರು: ರಾಜಧಾನಿಗೆ ಅನ್ನ ಅರಸಿ ಬಂದಿದ್ದ ಸಾವಿರಾರು ಮಂದಿ ಬುಧವಾರವೂ ತಮ್ಮೂರಿನತ್ತ ತಂಡೋಪ ತಂಡವಾಗಿ ಗುಳೆ ಹೋಗಿದ್ದಾರೆ.‘ಮಂಗಳವಾರ ರಾತ್ರಿಯಿಂದಲೇ ರಾಜ್ಯದಾದ್ಯಂತ ಕರ್ಫ್ಯೂ’ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಸೋಮವಾರ ಮಧ್ಯಾಹ್ನದಿಂದಲೇ ಜನರು ತಮ್ಮೂರಿನತ್ತ ಹೊರಟರು. ಬುಧವಾರವೂ ಬೆಳಿಗ್ಗೆ ನೂರಾರು ಮಂದಿ ರೈಲುಗಳಲ್ಲಿ ತಮ್ಮೂರಿನತ್ತ ಪ್ರಯಾಣ ಬೆಳೆಸಿದರು.ಇದನ್ನೂ ಓದಿ... ಬೆಂಗಳೂರಿನಿಂದ ಜನರ ವಲಸೆ: ‘ಅನ್ನ ಕಿತ್ತ ಕರ್ಫ್ಯೂ; ಊರಿಗೆ ಹೋಗದೇ ವಿಧಿಯಿಲ್ಲ’
Last Updated 28 ಏಪ್ರಿಲ್ 2021, 3:22 IST
ಅಕ್ಷರ ಗಾತ್ರ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿರುವ ಪ್ರಯಾಣಿಕರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿರುವ ಪ್ರಯಾಣಿಕರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿರುವ ಪ್ರಯಾಣಿಕರು.
ADVERTISEMENT
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆ ನಡೆಸಲಾಯಿತು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕಂಡು ಬಂದ ದೃಶ್ಯ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕಂಡು ಬಂದ ದೃಶ್ಯ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕಂಡು ಬಂದ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT