ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

PHOTOS | ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಆಲಿಕಲ್ಲು‌ ಮಳೆ: ದ್ರಾಕ್ಷಿ, ತರಕಾರಿ ಬೆಳೆ ಹಾನಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ ಮತ್ತು ಬಾಗೇಪಲ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿ ಗುರುವಾರ ಸಂಜೆ ಉತ್ತಮ ಮಳೆ ಆಗಿದೆ. ಶಿಡ್ಲಘಟ್ಟ ತಾಲ್ಲೂಕಿನ ಗೌಡನಹಳ್ಳಿ, ಬಶೆಟ್ಟಹಳ್ಳಿ ಮತ್ತು ದೊಡ್ಡಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಸುರಿದ ಆಲಿಕಲ್ಲು ಮಳೆಯಿಂದ ದ್ರಾಕ್ಷಿ ತೋಟಗಳು, ತರಕಾರಿ ಬೆಳೆಗಳು, ಪಾಲಿಹೌಸ್‌ಗಳು ನಾಶವಾಗಿವೆ.
Published : 23 ಏಪ್ರಿಲ್ 2021, 2:34 IST
ಫಾಲೋ ಮಾಡಿ
Comments
ಆಲಿಕಲ್ಲು ಮಳೆಯಿಂದಾಗಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ.
ಆಲಿಕಲ್ಲು ಮಳೆಯಿಂದಾಗಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ.
ADVERTISEMENT
ಗಾಳಿ ಮಳೆಗೆ ಮನೆಯ ಮೇಲ್ಚಾವಣಿ ಹಾರಿ ಹೋಗಿರುವ ದೃಶ್ಯ
ಗಾಳಿ ಮಳೆಗೆ ಮನೆಯ ಮೇಲ್ಚಾವಣಿ ಹಾರಿ ಹೋಗಿರುವ ದೃಶ್ಯ
ಆಲಿಕಲ್ಲು ಮಳೆಯಿಂದಾಗಿ ತರಕಾರಿ ಬೆಳೆಗಳಿಗೆ ಹಾನಿಯಾಗಿದೆ.
ಆಲಿಕಲ್ಲು ಮಳೆಯಿಂದಾಗಿ ತರಕಾರಿ ಬೆಳೆಗಳಿಗೆ ಹಾನಿಯಾಗಿದೆ.
ಆಲಿಕಲ್ಲು ಮಳೆಯಿಂದಾಗಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ.
ಆಲಿಕಲ್ಲು ಮಳೆಯಿಂದಾಗಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT