ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos: ಮಳೆ– ಸಾಗುವಾನಿ ಮರದ ಎಲೆಹಿಡಿದು ರಕ್ಷಣೆ ಪಡೆದ ಮಕ್ಕಳು- ಸೇತುವೆ ಕಾಮಗಾರಿ ನಿಧಾನ

ಸಂಪರ್ಕ ಸೇತುವೆ... ಮಂಗಳೂರು ಹೊರವಲಯದ ಅಡ್ಯಾರ್‌ ಕಟ್ಟೆಯಿಂದ ಪಾವೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿ ನಿಧಾನವಾಗಿ ಸಾಗುತ್ತಿದೆ. ಘಟ್ಟ ಪ್ರದೇಶದಲ್ಲಿ ಮಳೆ ಹೆಚ್ಚಾದಾಗ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದರೆ ಪಾವೂರು ಹೋಗುವ ಜನರಿಗೆ ದೋಣಿ ಸಂಪರ್ಕವೂ ಸಿಗುವುದಿಲ್ಲ. ರಸ್ತೆ ದಾರಿಯಲ್ಲಿ ಸುಮಾರು 25 ಕಿ.ಮೀ. ಸುತ್ತಿ ಬಳಸಿ ಸಾಗಬೇಕಾದ ಅನಿವಾರ್ಯತೆಯಿದೆ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)----ಮಳೆಯ ಆಟ... ಒಮ್ಮೆಲೇ ಸುರಿದ ಮಳೆಗೆ, ಛತ್ರಿ ತರಲು ಮರೆತಿದ್ದ ಮಕ್ಕಳು ಸಾಗುವಾನಿ ಮರದ ಎಲೆಹಿಡಿದು ರಕ್ಷಣೆ ಪಡೆದ ದೃಶ್ಯ ಮಂಗಳೂರು ಹೊರವಲಯದ ಕೋಟೆಕಾರು ಬೀರಿಯಲ್ಲಿ ಶುಕ್ರವಾರ ಕಂಡು ಬಂತು – (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
Last Updated 23 ಜುಲೈ 2021, 10:10 IST
ಅಕ್ಷರ ಗಾತ್ರ
ಛತ್ರಿ ತರಲು ಮರೆತಿದ್ದ ಮಕ್ಕಳು ಸಾಗುವಾನಿ ಮರದ ಎಲೆಹಿಡಿದು ರಕ್ಷಣೆ ಪಡೆದ ದೃಶ್ಯ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
ಛತ್ರಿ ತರಲು ಮರೆತಿದ್ದ ಮಕ್ಕಳು ಸಾಗುವಾನಿ ಮರದ ಎಲೆಹಿಡಿದು ರಕ್ಷಣೆ ಪಡೆದ ದೃಶ್ಯ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
ಛತ್ರಿ ತರಲು ಮರೆತಿದ್ದ ಮಕ್ಕಳು ಸಾಗುವಾನಿ ಮರದ ಎಲೆಹಿಡಿದು ರಕ್ಷಣೆ ಪಡೆದ ದೃಶ್ಯ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
ADVERTISEMENT
ಮಂಗಳೂರು ಹೊರವಲಯದ ಕೋಟೆಕಾರು ಬೀರಿಯಲ್ಲಿ ಶುಕ್ರವಾರ ಕಂಡು ಬಂದ ದೃಶ್ಯ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
ಮಂಗಳೂರು ಹೊರವಲಯದ ಕೋಟೆಕಾರು ಬೀರಿಯಲ್ಲಿ ಶುಕ್ರವಾರ ಕಂಡು ಬಂದ ದೃಶ್ಯ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
ಮಂಗಳೂರು ಹೊರವಲಯದ ಕೋಟೆಕಾರು ಬೀರಿಯಲ್ಲಿ ಶುಕ್ರವಾರ ಕಂಡು ಬಂದ ದೃಶ್ಯ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
ಮಂಗಳೂರು ಹೊರವಲಯದ ಅಡ್ಯಾರ್‌ ಕಟ್ಟೆಯಿಂದ ಪಾವೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿ ನಿಧಾನ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
ಮಂಗಳೂರು ಹೊರವಲಯದ ಅಡ್ಯಾರ್‌ ಕಟ್ಟೆಯಿಂದ ಪಾವೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿ ನಿಧಾನ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
ಮಂಗಳೂರು ಹೊರವಲಯದ ಅಡ್ಯಾರ್‌ ಕಟ್ಟೆಯಿಂದ ಪಾವೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿ ನಿಧಾನ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
ಘಟ್ಟ ಪ್ರದೇಶದಲ್ಲಿ ಮಳೆ ಹೆಚ್ಚಾದಾಗ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದರೆ ಪಾವೂರು ಹೋಗುವ ಜನರಿಗೆ ದೋಣಿ ಸಂಪರ್ಕವೂ ಸಿಗುವುದಿಲ್ಲ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
ಘಟ್ಟ ಪ್ರದೇಶದಲ್ಲಿ ಮಳೆ ಹೆಚ್ಚಾದಾಗ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದರೆ ಪಾವೂರು ಹೋಗುವ ಜನರಿಗೆ ದೋಣಿ ಸಂಪರ್ಕವೂ ಸಿಗುವುದಿಲ್ಲ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)
ಘಟ್ಟ ಪ್ರದೇಶದಲ್ಲಿ ಮಳೆ ಹೆಚ್ಚಾದಾಗ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದರೆ ಪಾವೂರು ಹೋಗುವ ಜನರಿಗೆ ದೋಣಿ ಸಂಪರ್ಕವೂ ಸಿಗುವುದಿಲ್ಲ. (ಪ್ರಜಾವಾಣಿ ಚಿತ್ರ/ಇರ್ಷಾದ್‌ ಮಹಮ್ಮದ್‌)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT