ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

PHOTOS | Tauktae Cyclone | ಸಮುದ್ರ ತೀರದಲ್ಲಿ ಅಲೆಗಳ ಆರ್ಭಟ, ಕಡಲ್ಕೊರೆತ, ಆತಂಕದಲ್ಲಿ ಜನರು

ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ‘ತೌಕ್ತೆ’ ಚಂಡಮಾರುತದ ಪರಿಣಾಮದಿಂದ ಮಂಗಳೂರು, ಉಡುಪಿ ಸೇರಿದಂತೆ ಕರಾವಳಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಮಂಗಳೂರಿನ ಉಳ್ಳಾಲ, ಉಡುಪಿಯ ಮಲ್ಪೆ-ಪಡುಕೆರೆ ಸೇರಿದಂತೆ ಹಲವೆಡೆ ಕಡಲು ಪ್ರಕ್ಷುಬ್ಧವಾಗಿದೆ. ಅಲೆಗಳ ಆರ್ಭಟ ಹೆಚ್ಚಾಗಿದ್ದು, ಸಮುದ್ರ ತೀರದ ಜನರು ಆತಂಕ ಎದುರಿಸುವಂತಾಗಿದೆ.
Published : 15 ಮೇ 2021, 9:03 IST
ಫಾಲೋ ಮಾಡಿ
Comments
ಮಂಗಳೂರು ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆ
ಮಂಗಳೂರು ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆ
ADVERTISEMENT
ಶುಕ್ರವಾರ ರಾತ್ರಿಯಿಂದಲೂ ಮಳೆಯಾಗುತ್ತಿದೆ.
ಶುಕ್ರವಾರ ರಾತ್ರಿಯಿಂದಲೂ ಮಳೆಯಾಗುತ್ತಿದೆ.
ವಾಹನ ಸವಾರರ ಪರದಾಟ
ವಾಹನ ಸವಾರರ ಪರದಾಟ
ಉಳ್ಳಾಲದಲ್ಲಿ ಕಡಲ್ಕೊರೆತ
ಉಳ್ಳಾಲದಲ್ಲಿ ಕಡಲ್ಕೊರೆತ
ತೌಕ್ತೆ ಚಂಡಮಾರುತ ಪರಿಣಾಮ; ಕಡಲು ಪ್ರಕ್ಷುಬ್ಧ
ತೌಕ್ತೆ ಚಂಡಮಾರುತ ಪರಿಣಾಮ; ಕಡಲು ಪ್ರಕ್ಷುಬ್ಧ
ಸಮುದ್ರ ತೀರದಲ್ಲಿನ ಜನರು ಆತಂಕಕ್ಕೊಳಗಾಗಿದ್ದಾರೆ.
ಸಮುದ್ರ ತೀರದಲ್ಲಿನ ಜನರು ಆತಂಕಕ್ಕೊಳಗಾಗಿದ್ದಾರೆ.
ಅಲೆಗಳ ಆರ್ಭಟ
ಅಲೆಗಳ ಆರ್ಭಟ
ಎಡೆಬಿಡದೆ ಸುರಿಯುತ್ತಿರುವ ಮಳೆ
ಎಡೆಬಿಡದೆ ಸುರಿಯುತ್ತಿರುವ ಮಳೆ
ಮಳೆ ಮತ್ತಷ್ಟು ತೀವ್ರಗೊಳ್ಳುವ ಭೀತಿ ಕಾಡುತ್ತಿದೆ.
ಮಳೆ ಮತ್ತಷ್ಟು ತೀವ್ರಗೊಳ್ಳುವ ಭೀತಿ ಕಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT