ಚಿತ್ರಗಳಲ್ಲಿ: ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ
UPDATED : Aug 03 2022, 20:27 IST
ದಾವಣಗೆರೆಯ ನಗರದೇವತೆ ದುರ್ಗಾಂಬಿಕಾ ದೇವಿ ದರ್ಶನ ಪಡೆದ ಸಿದ್ದರಾಮಯ್ಯ
ದಾವಣಗೆರೆಯ ಹಜರತ್ ಷಾ ವಲಿ ದರ್ಗಾಗೆ ಭೇಟಿ ನೀಡಿದ ಸಿದ್ದರಾಮಯ್ಯ
ಸಿದ್ದರಾಮಯ್ಯ ಅಮೃತ ಮಹೋತ್ಸವ: ಹೆದ್ದಾರಿ ಬಂದ್
ಬೆಂಗೇರಿ ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ರಾಹುಲ್ ಭೇಟಿ
ಬೆಂಗೇರಿ ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ರಾಹುಲ್ ಭೇಟಿ
ಬೆಂಗೇರಿ ರಾಷ್ಟ್ರಧ್ವಜ ಉತ್ಪಾದನಾ ಕೇಂದ್ರಕ್ಕೆ ರಾಹುಲ್ ಭೇಟಿ
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ಸ್ವಾತಂತ್ರ್ಯದ ಅಮೃತ ಮಹೋತ್ಸವ– ಕಲಬುರಗಿಯಲ್ಲಿ ಚಿಣ್ಣರ ಉತ್ಸಾಹದ ನಡಿಗೆ
UPDATED : Aug 11 2022, 15:13 IST
ಕಲಬುರಗಿಯ ಸ್ವಾತಂತ್ರ್ಯ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ಹೊರಗೆ ಗುರುವಾರ ನಡೆದ ಸ್ವಾತಂತ್ರೋತ್ಸವ ನಡಿಗೆ ಅಮೃತ ಮಹೋತ್ಸವದಡೆಗೆ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿಧದ ವೇಷ ತೊಟ್ಟು ರಾಷ್ಟ್ರಧ್ವಜ ಹಿಡಿದು ಸಂಭ್ರಮದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು- ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
kalaburgi | Independence Day | Azadi Ka Amrit Mahotsav |ತ್ರಿವರ್ಣ ವೇಷ ಧರಿಸಿ ಸಂಭ್ರಮಿಸಿದ ಚಿಣ್ಣರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ತ್ರಿವರ್ಣ ಧ್ವಜ ಹಿಡಿದು ಚಿಣ್ಣರ ನಡಿಗೆ– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಗಾಂಧಿ ವೇಷಧಾರಿ ಹಿಂದೆ ಸೀರೆ ಧರಿಸಿ ನಿಂತಿರುವ ಬಾಲಕಿಯರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಮಕ್ಕಳ ಸಂಭ್ರಮ– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಅಮೃತ ಮಹೋತ್ಸವದಲ್ಲಿ ಸಂಭ್ರಮಿಸಿದ ಬಾಲಕಿಯರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಸ್ವಾತಂತ್ರ್ಯ ನಡಿಗೆಯಲ್ಲಿ ಭಾಗವಹಿಸಿದ ಶಾಲಾ ಮಕ್ಕಳು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಸ್ವಾತಂತ್ರ್ಯಅಮೃತ ಮಹೋತ್ಸವ: ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
UPDATED : Aug 08 2022, 12:29 IST
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ಮೈಸೂರು: ದಸರಾಗೆ ಮುನ್ನುಡಿ ಬರೆದ ಗಜಪಯಣ
UPDATED : Aug 07 2022, 12:01 IST
ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಭಾನುವಾರ ದಸರೆಯ ಸಂಭ್ರಮಕ್ಕೆ 'ಗಜಪಯಣ'ವು ಮುನ್ನುಡಿ ಬರೆಯಿತು. ತುಂತುರು ಮಳೆಯಲ್ಲೇ ಜಂಬೂಸವಾರಿಯ ಆಕರ್ಷಣೆಯಾದ ಚಿನ್ನದ ಅಂಬಾರಿ ಹೊರುತ್ತಿರುವ ಆನೆ ಅಭಿಮನ್ಯು ಸೇರಿದಂತೆ 9 ಆನೆಗಳಿಗೆ ಸಚಿವರಾದ ಎಸ್.ಟಿ.ಸೋಮಶೇಖರ್, ಉಮೇಶ್ ಕತ್ತಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಯಣಕ್ಕೆ ಚಾಲನೆ ನೀಡಿದರು.
Mysore Dasara | Mysuru Dasara | Dasara | Elephants | Jamboo Savari |ದಸರೆಯ ಸಂಭ್ರಮಕ್ಕೆ 'ಗಜಪಯಣ'ವು ಮುನ್ನುಡಿ ಬರೆಯಿತು. –ಪ್ರಜಾವಾಣಿ ಚಿತ್ರಗಳು /ಅನೂಪ್ ರಾಘ. ಟಿ.
ಮೈಸೂರಿನ ವೀರನಹೊಸಹಳ್ಳಿಯಲ್ಲಿ ಭಾನುವಾರ ದಸರಾ ಆನೆಗಳಿಗೆ ಪೂಜೆ ಸಲ್ಲಿಸಿದ ಸಚಿವರಾದ ಎಸ್.ಟಿ.ಸೋಮಶೇಖರ್, ಉಮೇಶ ಕತ್ತಿ ‘ಗಜಪಯಣ’ಕ್ಕೆ ಚಾಲನೆ ನೀಡಿದರು. –ಪ್ರಜಾವಾಣಿ ಚಿತ್ರಗಳು/ಅನೂಪ್ ರಾಘ. ಟಿ.
ಆನೆಗಳಿಗೆ ಸಚಿವರಾದ ಎಸ್.ಟಿ.ಸೋಮಶೇಖರ್, ಉಮೇಶ್ ಕತ್ತಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಯಣಕ್ಕೆ ಚಾಲನೆ ನೀಡಿದರು.
ಗಜಪಯಣ
ಗಜಪಯಣ
ಗಜಪಯಣ
ಗಜಪಯಣ ವೇಳೆ ಗಮನ ಸೆಳೆದ ಕಲಾ ತಂಡಗಳು
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಕಲಬುರಗಿ: ಧಾರಾಕಾರ ಮಳೆಗೆ ರಸ್ತೆ ಜಲಾವೃತ
UPDATED : Aug 05 2022, 10:20 IST
ಕಲಬುರಗಿಯಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ ರಸ್ತೆ ಜಲಾವೃತಗೊಂಡಿತ್ತು. ಪ್ರಜಾವಾಣಿ ಚಿತ್ರ- ತಾಜುದ್ದೀನ್ ಆಜಾದ್
Rain | Rain alert | Rain damage | Monsoon | Kalburgi | Kalburgi Rains |ಕಲಬುರಗಿಯಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ ರಸ್ತೆ ಜಲಾವೃತಗೊಂಡಿತ್ತು. ಪ್ರಜಾವಾಣಿ ಚಿತ್ರ- ತಾಜುದ್ದೀನ್ ಆಜಾದ್
ಕಲಬುರಗಿಯಲ್ಲಿ ಗುರುವಾರ ಸುರಿದ ಧಾರಾಕಾರ ಮಳೆ
ಮಳೆಗೆ ರಸ್ತೆ ಜಲಾವೃತ
ಕಲಬುರಗಿಯಲ್ಲಿ ಗುರುವಾರ ಧಾರಾಕಾರ ಮಳೆ
ಧಾರಾಕಾರ ಮಳೆಗೆ ರಸ್ತೆ ಜಲಾವೃತ
ಕಲಬುರಗಿಯಲ್ಲಿ ಮಳೆಗೆ ರಸ್ತೆ ಜಲಾವೃತ
ಗುರುವಾರ ಸುರಿದ ಧಾರಾಕಾರ ಮಳೆ
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ