ಚಿತ್ರಗಳಲ್ಲಿ ನೋಡಿ: ಹಿರೇಕೆರೂರಿನಲ್ಲಿ ಕೆರೆ ತುಂಬಿಸುವ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
ಹಾವೇರಿ:ಹಿರೇಕೆರೂರ ಪಟ್ಟಣದ ದುರ್ಗಾದೇವಿ ಕೆರೆ, ಗುಂಡಗಟ್ಟಿ ಗ್ರಾಮದ ಕೊಪ್ಪದ ಕೆರೆ, ದೂದಿಹಳ್ಳಿ ಗ್ರಾಮದ ಒಟ್ಟಾರೆ ಎಂಟು ಕೆರೆ ತುಂಬಿಸುವ ₹ 23.25 ಕೋಟಿ ವೆಚ್ಚದ ಬಹುಗ್ರಾಮ ಕೆರೆ ತುಂಬಿಸುವ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.