ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಕೊಡಗಿನಲ್ಲಿ ಸುರಿದ ರಾಶಿ ರಾಶಿ ಆಲಿಕಲ್ಲು

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆಯಾಗಿದೆ. ಬಿರುಗಾಳಿಗೆ ಬೆಳೆಗಳು ನೆಲಕಚ್ಚಿವೆ. ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಮುಳ್ಳೂರು, ನಿಡ್ತ, ಅಂಕನಹಳ್ಳಿ, ಗುಡುಗಳಲೆಯಲ್ಲಿ ರಾಶಿ ರಾಶಿ ಆಲಿಕಲ್ಲು ಸುರಿದಿದೆ. ದೊಡ್ಡವರು, ಮಕ್ಕಳು ಎಲ್ಲರು ಬೊಗಸೆಯಲ್ಲಿ ಆಲಿಕಲ್ಲು ಎತ್ತಿ ಸಂಭ್ರಮಿಸಿದರು. ಕಾಫಿ ತೋಟ, ರಸ್ತೆ, ಮನೆಯ ಚಾವಣಿ, ತೆಂಗಿನ ತೋಟ, ಅಡಿಕೆ ತೋಟ ಹಾಗೂ ಬಾಳೆ ತೋಟಗಳಲ್ಲಿ ಅಪಾರ ಪ್ರಮಾಣ ಆಲಿಕಲ್ಲು ಸುರಿದಿದೆ. ಆಲಿಕಲ್ಲು ಮಳೆಯಾಗುತ್ತಿರುವುದು ರೈತರ ಆತಂಕ ಹೆಚ್ಚಿಸಿದೆ.
Published : 19 ಫೆಬ್ರುವರಿ 2021, 11:02 IST
ಫಾಲೋ ಮಾಡಿ
Comments
ಎಲ್ಲಿ ನೋಡಿದರೂ ರಾಶಿ ರಾಶಿ ಆಲಿಕಲ್ಲು
ಎಲ್ಲಿ ನೋಡಿದರೂ ರಾಶಿ ರಾಶಿ ಆಲಿಕಲ್ಲು
ADVERTISEMENT
ಮಕ್ಕಳು ಬೊಗಸೆಯಲ್ಲಿ ಆಲಿಕಲ್ಲು ಎತ್ತಿ ಸಂಭ್ರಮಿಸಿದರು
ಮಕ್ಕಳು ಬೊಗಸೆಯಲ್ಲಿ ಆಲಿಕಲ್ಲು ಎತ್ತಿ ಸಂಭ್ರಮಿಸಿದರು
ಕೊಡಗು ಜಿಲ್ಲೆಯ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆ
ಕೊಡಗು ಜಿಲ್ಲೆಯ ವಿವಿಧೆಡೆ ಶುಕ್ರವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆ
ಕೊಡಗು ಜಿಲ್ಲೆಯ ವಿವಿಧೆಡೆ  ರಸ್ತೆಗಳಲ್ಲಿ ಆಲಿಕಲ್ಲು
ಕೊಡಗು ಜಿಲ್ಲೆಯ ವಿವಿಧೆಡೆ ರಸ್ತೆಗಳಲ್ಲಿ ಆಲಿಕಲ್ಲು
ಕೊಡಗು ಜಿಲ್ಲೆಯ ವಿವಿಧೆಡೆ ತೋಟಗಳಲ್ಲಿ ಆಲಿಕಲ್ಲು
ಕೊಡಗು ಜಿಲ್ಲೆಯ ವಿವಿಧೆಡೆ ತೋಟಗಳಲ್ಲಿ ಆಲಿಕಲ್ಲು
ಕಾಫಿ ತೋಟ, ರಸ್ತೆ, ಮನೆಯ ಚಾವಣಿ, ತೆಂಗಿನ ತೋಟ, ಅಡಿಕೆ ತೋಟ ಹಾಗೂ ಬಾಳೆ ತೋಟಗಳಲ್ಲಿ ಅಪಾರ ಪ್ರಮಾಣ ಆಲಿಕಲ್ಲು
ಕಾಫಿ ತೋಟ, ರಸ್ತೆ, ಮನೆಯ ಚಾವಣಿ, ತೆಂಗಿನ ತೋಟ, ಅಡಿಕೆ ತೋಟ ಹಾಗೂ ಬಾಳೆ ತೋಟಗಳಲ್ಲಿ ಅಪಾರ ಪ್ರಮಾಣ ಆಲಿಕಲ್ಲು
ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಮುಳ್ಳೂರು, ನಿಡ್ತ, ಅಂಕನಹಳ್ಳಿ, ಗುಡುಗಳಲೆಯಲ್ಲಿ ರಾಶಿ ರಾಶಿ ಆಲಿಕಲ್ಲು
ಶನಿವಾರಸಂತೆ ಹೋಬಳಿ ವ್ಯಾಪ್ತಿಯ ಮುಳ್ಳೂರು, ನಿಡ್ತ, ಅಂಕನಹಳ್ಳಿ, ಗುಡುಗಳಲೆಯಲ್ಲಿ ರಾಶಿ ರಾಶಿ ಆಲಿಕಲ್ಲು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT