ಗುರುವಾರ, 16 ಅಕ್ಟೋಬರ್ 2025
×
ADVERTISEMENT

ಕೊಪ್ಪಳ

ADVERTISEMENT

ನಕಲಿ ನೇಮಕಾತಿ ಪತ್ರ ನೀಡಿ 7 ಮಂದಿಗೆ ವಂಚನೆ: ಕೊಪ್ಪಳ ನಗರಸಭೆ ಮಾಜಿ ಸದಸ್ಯೆ ಬಂಧನ

ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನಲ್ಲಿ ಏಳು ಮಂದಿ ಉದ್ಯೋಗ ಆಕಾಂಕ್ಷಿಗಳಿಗೆ ನಕಲಿ ನೇಮಕಾತಿ ಪತ್ರ ನೀಡಿ ₹49 ಲಕ್ಷ ವಂಚಿಸಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದ ಸಂಬಂಧ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
Last Updated 16 ಅಕ್ಟೋಬರ್ 2025, 16:01 IST
ನಕಲಿ ನೇಮಕಾತಿ ಪತ್ರ ನೀಡಿ 7 ಮಂದಿಗೆ ವಂಚನೆ: ಕೊಪ್ಪಳ ನಗರಸಭೆ ಮಾಜಿ ಸದಸ್ಯೆ ಬಂಧನ

ಮೆತಗಲ್‌: ಕೃಷಿ ಸಂಸ್ಕರಣಾ ತರಬೇತಿ ಘಟಕ ಸಚಿವೆ ನಿರ್ಮಲಾ ಸೀತಾರಾಮನ್‌ ಚಾಲನೆ

ಪ್ರಧಾನಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರಿಕೀಕರಣ ಮತ್ತು ಧನ್ ಧಾನ್ಯ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಬಳಸಿ ರೈತರು ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕು
Last Updated 16 ಅಕ್ಟೋಬರ್ 2025, 7:37 IST
ಮೆತಗಲ್‌: ಕೃಷಿ ಸಂಸ್ಕರಣಾ ತರಬೇತಿ ಘಟಕ ಸಚಿವೆ ನಿರ್ಮಲಾ ಸೀತಾರಾಮನ್‌ ಚಾಲನೆ

ಉತ್ತರ ಕರ್ನಾಟಕಕ್ಕೆ ಕೊಪ್ಪಳ ಅಕ್ಷಯಪಾತ್ರೆ: ನಿರ್ಮಲಾ ಸೀತಾರಾಮನ್‌

ಕಿರು ಉದ್ಯಮಗಳ ಮೂಲಕ ರೈತರನ್ನು ಉದ್ಯಮಿಗಳನ್ನಾಗಿಸಬೇಕಿದ್ದು, ಪ್ರಾಕೃತಿಕವಾಗಿ ಕೊಪ್ಪಳ ಜಿಲ್ಲೆ ಹೇರಳ ಸಂಪನ್ಮೂಲ ಹೊಂದಿದೆ. ತುಂಗಭದ್ರಾ ನದಿಯ ನೀರು ಯಥೇಚ್ಛವಾಗಿ ಸಿಗುತ್ತಿದ್ದು, ಈ ಜಿಲ್ಲೆ ಉತ್ತರ ಕರ್ನಾಟಕಕ್ಕೆ ಅಕ್ಷಯಪಾತ್ರೆಯಾಗಿದೆ
Last Updated 16 ಅಕ್ಟೋಬರ್ 2025, 7:35 IST
ಉತ್ತರ ಕರ್ನಾಟಕಕ್ಕೆ ಕೊಪ್ಪಳ ಅಕ್ಷಯಪಾತ್ರೆ: ನಿರ್ಮಲಾ ಸೀತಾರಾಮನ್‌

ಗಂಗಾವತಿ | ಜಿ.ಎನ್.ವಿ-1109 ಭತ್ತದ ತಳಿ ಬೆಳೆ ಪ್ರಾತ್ಯಕ್ಷಿಕೆ

ಗಂಗಾವತಿ ತಾಲ್ಲೂಕಿನ ಮಲ್ಲಾಪುರ ಗ್ರಾಮದ ರೈತ ರಾಮಕೃಷ್ಣ ಅವರ ಜಮೀನಿನಲ್ಲಿ ಬೆಳೆದ ಭತ್ತದ ತಳಿ ಜಿ.ಎನ್. ವಿ-1109 ಕುರಿತು ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಿಂದ ಪ್ರಾತ್ಯಕ್ಷಿಕೆ ನಡೆಸಲಾಯಿತು.
Last Updated 16 ಅಕ್ಟೋಬರ್ 2025, 7:33 IST
ಗಂಗಾವತಿ | ಜಿ.ಎನ್.ವಿ-1109 ಭತ್ತದ ತಳಿ ಬೆಳೆ ಪ್ರಾತ್ಯಕ್ಷಿಕೆ

ಕುಕನೂರು | ದೂರುದಾರರ ಮೇಲೆ ಹಲ್ಲೆ: ಪಿಎಸ್‌ಐ ಅಮಾನತು

ದೂರು ನೀಡಲು ಬಂದಾತನ ಮೇಲೆಯೇ ಹಲ್ಲೆ ಮಾಡಿದ್ದ ಆರೋಪದಡಿ ಜಿಲ್ಲೆಯ ಕುಕನೂರು ಠಾಣೆಯ ಸಬ್‌ ಇನ್‌ಸ್ಟೆಕ್ಟರ್‌ ಗುರುರಾಜ್‌ ಟಿ. ಅವರನ್ನು ‌ಅಮಾನತು ಮಾಡಲಾಗಿದೆ.
Last Updated 16 ಅಕ್ಟೋಬರ್ 2025, 7:32 IST
ಕುಕನೂರು | ದೂರುದಾರರ ಮೇಲೆ ಹಲ್ಲೆ: ಪಿಎಸ್‌ಐ ಅಮಾನತು

ಕುಷ್ಟಗಿ: ಕಂಟೇನರ್‌ ಲಾರಿ ಡಿಕ್ಕಿ, ಬೈಕ್‌ ಸವಾರ ಸಾವು

ವಣಗೇರಾ ಸೀಮಾಂತರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್‌ ಲಾರಿ ಡಿಕ್ಕಿಯಿಂದ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
Last Updated 16 ಅಕ್ಟೋಬರ್ 2025, 7:31 IST
ಕುಷ್ಟಗಿ: ಕಂಟೇನರ್‌ ಲಾರಿ ಡಿಕ್ಕಿ, ಬೈಕ್‌ ಸವಾರ ಸಾವು

ಪ್ರಿಯಾಂಕ್‌ ಖರ್ಗೆ ಜೋಕರ್‌: ಶಾಸಕ ಜನಾರ್ದನ ರೆಡ್ಡಿ

ಆರ್‌ಎಸ್‌ಎಸ್‌ ವಿಷಯವನ್ನು ಕೆದಕಿ ಸಚಿವ ಪ್ರಿಯಾಂಕ್‌ ಖರ್ಗೆ ಜೋಕರ್ ಆಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
Last Updated 16 ಅಕ್ಟೋಬರ್ 2025, 7:29 IST
ಪ್ರಿಯಾಂಕ್‌ ಖರ್ಗೆ ಜೋಕರ್‌: ಶಾಸಕ ಜನಾರ್ದನ ರೆಡ್ಡಿ
ADVERTISEMENT

ಕುಷ್ಟಗಿಯಲ್ಲಿ ಐನೊಕ್ಸ್ ವಿಂಡ್‌ ₹400 ಕೋಟಿ ಹೂಡಿಕೆ

ಕುಷ್ಟಗಿ ತಾಲ್ಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ವಿಂಡ್ ಬ್ಲೇಡ್ ಉತ್ಪಾದನಾ ಘಟಕ ಸ್ಥಾಪನೆ ಮಾಡಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
Last Updated 16 ಅಕ್ಟೋಬರ್ 2025, 7:28 IST
ಕುಷ್ಟಗಿಯಲ್ಲಿ ಐನೊಕ್ಸ್ ವಿಂಡ್‌ ₹400 ಕೋಟಿ ಹೂಡಿಕೆ

ಆರ್‌ಎಸ್‌ಎಸ್‌ನಿಂದ ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ: ರಂಭಾಪುರಿ ಶ್ರೀ

‘ಆರ್‌ಎಸ್‌ಎಸ್‌ ಸಂಘಟನೆ ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ, ಮನೋಭಾವನೆ ಬೆಳೆಸುತ್ತಿದೆ. ಇಂಥ ಸಮಯದಲ್ಲಿ ಸಂಘದ ಕುರಿತು ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ಸರಿಯಲ್ಲ’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.
Last Updated 15 ಅಕ್ಟೋಬರ್ 2025, 22:29 IST
ಆರ್‌ಎಸ್‌ಎಸ್‌ನಿಂದ ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ: ರಂಭಾಪುರಿ ಶ್ರೀ

ಆರ್‌ಎಸ್‌ಎಸ್‌ ವಿಷಯ ಕೆದಕಿ ಜೋಕರ್ ಆದ ಪ್ರಿಯಾಂಕ್‌ ಖರ್ಗೆ: ಶಾಸಕ ಜನಾರ್ದನ ರೆಡ್ಡಿ

ಆರ್‌ಎಸ್‌ಎಸ್‌ ವಿಷಯವನ್ನು ಕೆದಕಿ ಸಚಿವ ಪ್ರಿಯಾಂಕ್‌ ಖರ್ಗೆ ಜೋಕರ್ ಆಗಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.
Last Updated 15 ಅಕ್ಟೋಬರ್ 2025, 16:03 IST
ಆರ್‌ಎಸ್‌ಎಸ್‌ ವಿಷಯ ಕೆದಕಿ ಜೋಕರ್ ಆದ ಪ್ರಿಯಾಂಕ್‌ ಖರ್ಗೆ: ಶಾಸಕ ಜನಾರ್ದನ ರೆಡ್ಡಿ
ADVERTISEMENT
ADVERTISEMENT
ADVERTISEMENT