PHOTOS | ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ– ಸಡಗರ, ಸಂಭ್ರಮಾಚರಣೆ
ಸ್ವಾತಂತ್ರ್ಯ ದಿನಾಚರಣೆಯ ಅಮೃತ್ ಮಹೋತ್ಸವದ ಸಂಬಂಧ ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿ ಅವರ ನೆನಪಿಗಾಗಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಮೈಸೂರಿನ ರಾಮಸ್ವಾಮಿ ವೃತದಲ್ಲಿ ಬೀದಿ ನಾಟಕ ಮಾಡಿ, ಗೋಡೆ ಬರಹ ಚಿತ್ರಿಸಲಾಯಿತು.ಮೈಸೂರಿನ ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ‘ಪ್ರಭಾತ್ ಪೆರಿ’ ನಡಿಗೆಯಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಅಮೃತ್ ಮಹೋತ್ಸವದ ಸಂಬಂಧ ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿ ಅವರ ನೆನಪಿಗಾಗಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಮೈಸೂರಿನ ರಾಮಸ್ವಾಮಿ ವೃತದಲ್ಲಿ ಬೀದಿ ನಾಟಕ ಮಾಡಿ, ಗೋಡೆ ಬರಹ ಚಿತ್ರಿಸಲಾಯಿತು
ADVERTISEMENT
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶುಕ್ರವಾರ ಮೈಸೂರಿನ ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ‘ಪ್ರಭಾತ್ ಪೆರಿ’ ನಡಿಗೆಯಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳು ಧ್ವಜ ಹಿಡಿದು ಸಂಭ್ರಮಿಸಿದರು
ಸ್ವಾತಂತ್ರ್ಯ ದಿನಾಚರಣೆಯ ಅಮೃತ್ ಮಹೋತ್ಸವದ ಸಂಬಂಧ ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿ ಅವರ ನೆನಪಿಗಾಗಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಮೈಸೂರಿನ ರಾಮಸ್ವಾಮಿ ವೃತದಲ್ಲಿ ಶುಕ್ರವಾರ ಬೀದಿ ನಾಟಕ ಪ್ರದರ್ಶಿಸಲಾಯಿತು
ಸ್ವಾತಂತ್ರ್ಯ ದಿನಾಚರಣೆಯ ಅಮೃತ್ ಮಹೋತ್ಸವದ ಸಂಬಂಧ ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿ ಅವರ ನೆನಪಿಗಾಗಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ರಾಮಸ್ವಾಮಿ ವೃತದಲ್ಲಿ ಬೀದಿ ನಾಟಕ ಮಾಡಿ, ಗೋಡೆ ಬರಹ ಚಿತ್ರಿಸಲಾಯಿತು
ಸ್ವಾತಂತ್ರ್ಯ ದಿನಾಚರಣೆಯ ಅಮೃತ್ ಮಹೋತ್ಸವದ ಸಂಬಂಧ ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿ ಅವರ ನೆನಪಿಗಾಗಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಮೈಸೂರಿನ ರಾಮಸ್ವಾಮಿ ವೃತದಲ್ಲಿ ಶುಕ್ರವಾರ ಬೀದಿ ನಾಟಕ ಮಾಡಿ, ಗೋಡೆ ಬರಹ ಚಿತ್ರಿಸಲಾಯಿತು
ಸ್ವಾತಂತ್ರ್ಯ ದಿನಾಚರಣೆಯ ಅಮೃತ್ ಮಹೋತ್ಸವದ ಸಂಬಂಧ ಸ್ವಾತಂತ್ರ್ಯ ಹೋರಾಟಗಾರ ರಾಮಸ್ವಾಮಿ ಅವರ ನೆನಪಿಗಾಗಿ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಮೈಸೂರಿನ ರಾಮಸ್ವಾಮಿ ವೃತದಲ್ಲಿ ಬೀದಿ ನಾಟಕ ಮಾಡಿ, ಗೋಡೆ ಬರಹ ಚಿತ್ರಿಸಲಾಯಿತು
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶುಕ್ರವಾರ ಮೈಸೂರಿನ ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ‘ಪ್ರಭಾತ್ ಪೆರಿ’ ನಡಿಗೆಯಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶುಕ್ರವಾರ ಮೈಸೂರಿನ ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ‘ಪ್ರಭಾತ್ ಪೆರಿ’ ನಡಿಗೆಯಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶುಕ್ರವಾರ ಮೈಸೂರಿನ ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ‘ಪ್ರಭಾತ್ ಪೆರಿ’ ನಡಿಗೆಯಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶುಕ್ರವಾರ ಮೈಸೂರಿನ ಅರಮನೆ ಮುಂಭಾಗದಲ್ಲಿ ಆಯೋಜಿಸಿದ್ದ ‘ಪ್ರಭಾತ್ ಪೆರಿ’ ನಡಿಗೆಯಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು