ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ರಾಮನಗರ: ಮುಳುಗಿದ ಕಾರುಗಳು, ಅಂಡರ್‌ಪಾಸ್‌ನಲ್ಲಿ ಸಿಲುಕಿದ ಬಸ್ ಪ್ರಯಾಣಿಕರು

ರಾಮನಗರದಲ್ಲಿವ್ಯಾಪಕ ಮಳೆ ಸುರಿಯುತ್ತಿದ್ದು,ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ರೈಲು ನಿಲ್ದಾಣ ಪೂರ್ತಿ ಜಲಾವೃತಗೊಂಡಿದ್ದು, ಮೈಸೂರು- ಬೆಂಗಳೂರು ನಡುವೆ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ.
Last Updated 29 ಆಗಸ್ಟ್ 2022, 6:59 IST
ಅಕ್ಷರ ಗಾತ್ರ
ರಾಮನಗರ: ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ.
ರಾಮನಗರ: ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ.
ರಾಮನಗರ: ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ.
ADVERTISEMENT
ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ ಸ್ಥಳೀಯರು
ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ ಸ್ಥಳೀಯರು
ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ ಸ್ಥಳೀಯರು
ರಾಮನಗರ: ಜಿಲ್ಲೆಯಾದ್ಯಂತ ಭಾನುವಾರ ಮಧ್ಯರಾತ್ರಿಯಿಂದ ಮಳೆ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಾಹನಗಳು ಮುಳುಗಡೆಯಾಗಿವೆ.
ರಾಮನಗರ: ಜಿಲ್ಲೆಯಾದ್ಯಂತ ಭಾನುವಾರ ಮಧ್ಯರಾತ್ರಿಯಿಂದ ಮಳೆ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಾಹನಗಳು ಮುಳುಗಡೆಯಾಗಿವೆ.
ರಾಮನಗರ: ಜಿಲ್ಲೆಯಾದ್ಯಂತ ಭಾನುವಾರ ಮಧ್ಯರಾತ್ರಿಯಿಂದ ಮಳೆ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಾಹನಗಳು ಮುಳುಗಡೆಯಾಗಿವೆ.
ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿವೆ.
ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿವೆ.
ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲು ಗಟ್ಟಿ ನಿಂತಿವೆ.
ರಾಮನಗರದಲ್ಲಿ ಹಲವೆಡೆ ಮಳೆ ನೀರು ನುಗ್ಗಿದೆ.
ರಾಮನಗರದಲ್ಲಿ ಹಲವೆಡೆ ಮಳೆ ನೀರು ನುಗ್ಗಿದೆ.
ರಾಮನಗರದಲ್ಲಿ ಹಲವೆಡೆ ಮಳೆ ನೀರು ನುಗ್ಗಿದೆ.
ರಾಮನಗರ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಶಾಲೆ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ರಾಮನಗರ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಶಾಲೆ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ರಾಮನಗರ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ತಾಲ್ಲೂಕಿನ ಶಾಲೆ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ರಾಮನಗರ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಹಳ್ಳದಲ್ಲಿ ಮಳೆ ನೀರಿನ ಪ್ರವಾಹ ಜಲಪಾತದ ರೀತಿಯಲ್ಲಿ ಹರಿಯುತ್ತಿದ್ದು, ಪ್ರಯಾಣಿಕರೊಬ್ಬರು ರೈಲಿನಿಂದ ಅದನ್ನು ಸೆರೆ ಹಿಡಿದಿದ್ದಾರೆ. ಬಳಿಕ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತಗೊಂಡಿದೆ
ರಾಮನಗರ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಹಳ್ಳದಲ್ಲಿ ಮಳೆ ನೀರಿನ ಪ್ರವಾಹ ಜಲಪಾತದ ರೀತಿಯಲ್ಲಿ ಹರಿಯುತ್ತಿದ್ದು, ಪ್ರಯಾಣಿಕರೊಬ್ಬರು ರೈಲಿನಿಂದ ಅದನ್ನು ಸೆರೆ ಹಿಡಿದಿದ್ದಾರೆ. ಬಳಿಕ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತಗೊಂಡಿದೆ
ರಾಮನಗರ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಹಳ್ಳದಲ್ಲಿ ಮಳೆ ನೀರಿನ ಪ್ರವಾಹ ಜಲಪಾತದ ರೀತಿಯಲ್ಲಿ ಹರಿಯುತ್ತಿದ್ದು, ಪ್ರಯಾಣಿಕರೊಬ್ಬರು ರೈಲಿನಿಂದ ಅದನ್ನು ಸೆರೆ ಹಿಡಿದಿದ್ದಾರೆ. ಬಳಿಕ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತಗೊಂಡಿದೆ
ಭಾರಿ ಮಳೆಯಿಂದಾಗಿ ಹಲವೆಡೆ ರಸ್ತೆ ಸಂಚಾರ ಸ್ಥಗಿತ
ಭಾರಿ ಮಳೆಯಿಂದಾಗಿ ಹಲವೆಡೆ ರಸ್ತೆ ಸಂಚಾರ ಸ್ಥಗಿತ
ಭಾರಿ ಮಳೆಯಿಂದಾಗಿ ಹಲವೆಡೆ ರಸ್ತೆ ಸಂಚಾರ ಸ್ಥಗಿತ
ಕಾರುಗಳು ನೀರಿನಲ್ಲಿ ಮುಳುಗಿವೆ.
ಕಾರುಗಳು ನೀರಿನಲ್ಲಿ ಮುಳುಗಿವೆ.
ಕಾರುಗಳು ನೀರಿನಲ್ಲಿ ಮುಳುಗಿವೆ.
ಅಂಡರ್‌ಪಾಸ್‌ಗೆ ನುಗ್ಗಿದ ಮಳೆ ನೀರು
ಅಂಡರ್‌ಪಾಸ್‌ಗೆ ನುಗ್ಗಿದ ಮಳೆ ನೀರು
ಅಂಡರ್‌ಪಾಸ್‌ಗೆ ನುಗ್ಗಿದ ಮಳೆ ನೀರು
ನೀರಿನಲ್ಲಿ ಮುಳುಗಿದ ಕಾರು
ನೀರಿನಲ್ಲಿ ಮುಳುಗಿದ ಕಾರು
ನೀರಿನಲ್ಲಿ ಮುಳುಗಿದ ಕಾರು
ರೈಲ್ವೆ ನಿಲ್ದಾಣಕ್ಕೆ ನುಗ್ಗಿದ ನೀರು.
ರೈಲ್ವೆ ನಿಲ್ದಾಣಕ್ಕೆ ನುಗ್ಗಿದ ನೀರು.
ರೈಲ್ವೆ ನಿಲ್ದಾಣಕ್ಕೆ ನುಗ್ಗಿದ ನೀರು.
ಮಳೆ ಹಾನಿ: ನೀರಿನಲ್ಲಿ ಮುಳುಗಿದ ಕಾರುಗಳು
ಮಳೆ ಹಾನಿ: ನೀರಿನಲ್ಲಿ ಮುಳುಗಿದ ಕಾರುಗಳು
ಮಳೆ ಹಾನಿ: ನೀರಿನಲ್ಲಿ ಮುಳುಗಿದ ಕಾರುಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT