PHOTOS | ಯಾದಗಿರಿ; ಗುಡುಗು, ಗಾಳಿ ಸಹಿತ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ, ವ್ಯಾಪಕ ಹಾನಿ
ಯಾದಗಿರಿ: ನಗರ ಸೇರಿದಂತೆ ತಾಲ್ಲೂಕಿನಲ್ಲಿ ಸೋಮವಾರ(ಏಪ್ರಿಲ್ 5) ಸಂಜೆ ಸುರಿದ ಗುಡುಗು, ಸಿಡಿಲಿನ ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ವ್ಯಾಪಕ ಹಾನಿ ಸಂಭವಿಸಿದೆ. ನಗರದ ಶುಭಾಷ ವೃತ್ತದ ಬಳಿ ಉಳ್ಳೆಸೂಗುರ ಕಾಂಪ್ಲೆಕ್ಸ್ ಬಳಿ ನಿರ್ಮಾಣ ಹಂತದ ಆವರಣ ಗೋಡೆ ಬಿದ್ದು, 7–8 ಬೈಕ್ಗಳು ಜಖಂ ಆಗಿವೆ. ಜೋರಾಗಿ ಮಳೆ ಸುರಿದ ಪರಿಣಾಮ ವಾಹನ ಸವಾರರು ಪರದಾಡಿದರು.
yadagiri | Rainfall | thunderstorm | bike |ಎಪಿಎಂಸಿ ಆವರಣದಲ್ಲಿ ರೈತರು ಮಾರಾಟಕ್ಕೆ ತಂದಿದ್ದ ಶೇಂಗಾ ನೀರು ಪಾಲಾಗಿದೆ
ಏಕಾಏಕಿ ಗಾಳಿ, ಮಳೆಗೆ ಶೇಂಗಾ ಮಳೆ ನೀರಿನಲ್ಲಿ ಹರಿದುಕೊಂಡು ಚರಂಡಿ ಸೇರಿವೆ
ಹಲವಾರು ರೈತರು ಪ್ರಾಗಂಣದಲ್ಲಿ ಶೇಂಗಾ ಹಾಕಿದ್ದರು
ಗಾಳಿ, ಮಳೆಗೆ ಯಾದಗಿರಿ ನಗರಸಭೆ ಸಭಾಂಗಣದ ಮೇಲ್ಛಾವಣಿ ಕುಸಿದಿದೆ
ರಸ್ತೆ ಮೇಲೆ ನೀರು ನಿಂತು ವಾಹನ ಸವಾರರು ಪರದಾಡಿದರು
7–8 ಬೈಕ್ಗಳು ಜಖಂ ಆಗಿವೆ
ಸಿಡಿಲಿನ ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತ
ಗೋಡೆ ಬಿದ್ದು ಬೈಕ್ಗಳು ಜಖಂ, ನಗರಸಭೆ ಮೇಲ್ಚಾವಣೆ ಕುಸಿತ
ಸಾವಿರಾರು ರೂಪಾಯಿ ಮೌಲ್ಯದ ಶೇಂಗಾ ಚರಂಡಿ ಪಾಲಾಗಿದೆ
ರಸ್ತೆಯಲ್ಲಿ ನೀರು ಸಂಗ್ರಹ, ವಾಹನ ಸಂಚಾರರ ಪರದಾಟ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: ಬೆಂಗಳೂರು ನಗರದ ಹಲವೆಡೆ ಭಾರಿ ಮಳೆ
ಬೆಂಗಳೂರು: ನಗರದ ವಿವಿಧೆಡೆ ಬುಧವಾರ ಧಾರಾಕಾರ ಮಳೆಯಾಗಿದೆ. ಎಂ.ಜಿ.ರಸ್ತೆ, ಕಬ್ಬನ್ ಪಾರ್ಕ್, ವಿಧಾನ ಸೌಧದ ಸುತ್ತಮುತ್ತ ಮಧ್ಯಾಹ್ನ ಒಂದು ತಾಸು ಆರ್ಭಟಿಸಿದ ಮಳೆ, ತಂಪೆರೆಯಿತು. ಹೆಬ್ಬಾಳ ಮೇಲ್ಸೇತುವೆ, ಮೇಖ್ರಿ ವೃತ್ತ, ಜಯಮಹಲ್ ರಸ್ತೆ, ಪ್ಯಾಲೇಸ್ ರಸ್ತೆ, ಟಿ. ಚೌಡಯ್ಯ ರಸ್ತೆ ಸುತ್ತಮುತ್ತ ಜೋರು ಮಳೆಯಾಗಿದೆ.
bengaluru | Heavy Rain | Rain |ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಬುಧವಾರ ಮಳೆ ಸುರಿದಿರುವ ದೃಶ್ಯ. –ಪ್ರಜಾವಾಣಿ ಚಿತ್ರಗಳು/ಬಿ.ಕೆ. ಜನಾರ್ದನ
ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಬುಧವಾರ ಮಳೆ ಸುರಿದಿರುವ ದೃಶ್ಯ. –ಪ್ರಜಾವಾಣಿ ಚಿತ್ರಗಳು/ಬಿ.ಕೆ. ಜನಾರ್ದನ
ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಬುಧವಾರ ಮಳೆ ಸುರಿದಿರುವ ದೃಶ್ಯ. –ಪ್ರಜಾವಾಣಿ ಚಿತ್ರಗಳು/ಬಿ.ಕೆ. ಜನಾರ್ದನ
ಮಳೆಯಲ್ಲಿ ವಾಹನ ಸಂಚಾರ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮಡಿಕೇರಿಯಲ್ಲಿ ಮಧ್ಯಾಹ್ನ ಒಂದು ತಾಸು ಆರ್ಭಟಿಸಿದ ಮಳೆ, ತಂಪೆರೆಯಿತು. ಸುಂಟಿಕೊಪ್ಪ, ಗೋಣಿಕೊಪ್ಪಲು, ಕೆದಕಲ್, ಗಾಳಿಬೀಡು, ಕಾಲೂರು, ವಿರಾಜಪೇಟೆ, ನಾಪೋಕ್ಲು, ತಲಕಾವೇರಿ ಭಾಗದಲ್ಲೂ ಜೋರು ಮಳೆಯಾಗಿದೆ.
Kodagu | Heavy Rain | Madikeri | Karnataka Rains |ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
ಮಳೆಯಿಂದಾಗಿ ರಸ್ತೆಗಳು ಕೆಸರು ಗದ್ದೆಗಳಾಗಿ ನಿರ್ಮಾಣವಾಗಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ.
ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: 'ಯಶಸ್ವಿನಿ' ಮಹಿಳಾ ಸಾಧಕಿಯರಿಗೆ ಸನ್ಮಾನ
ಬಾಗಲಕೋಟೆ ವಿದ್ಯಾಗಿರಿಯ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಶನಿವಾರ ಪ್ರಜಾವಾಣಿ ಆಯೋಜಿಸಿರುವ ಮಹಿಳಾ ಸಾಧಕಿಯರಿಗೆ ಸನ್ಮಾನ ಸಮಾರಂಭ ‘ಯಶಸ್ವಿನಿ’ಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು. ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ಉದ್ಯಮಿ ಭಾರತಿ ಬಸವರಾಜ ಗುಡ್ಲಾನೂರ, ಇಂದುಮತಿ ಸಾಲಿಮಠ ಹಾಜರಿದ್ದರು.
Bagalkot | womens | Achievers |‘ಯಶಸ್ವಿನಿ’ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು.
‘ಯಶಸ್ವಿನಿ’ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು.
‘ಯಶಸ್ವಿನಿ’ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಸಮುಹ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ಹುಬ್ಬಳ್ಳಿಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿದ್ದ ಸಚಿವ ಆರ್. ಅಶೋಕ್
ಛಬ್ಬಿ, (ಹುಬ್ಬಳ್ಳಿ): ಶನಿವಾರ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ಭಾನುವಾರ ಬೆಳಿಗ್ಗೆ ಹಿರೇಕೆರೆಯಲ್ಲಿ ವಾಯು ವಿಹಾರ ಮಾಡಿದರು. ಸಚಿವರು ಅಧಿಕಾರಿಗಳ ದಂಡು ಕಟ್ಟಿಕೊಂಡು ಜನರ ಅಹವಾಲುಗಳನ್ನು ಸ್ವೀಕರಿಸಿದರು.
R Ashok | Grama Vastavaiya | Revenue minister |ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದ ಹಿರೇಕೆರೆಯಲ್ಲಿ ಪೋಟೊ ಶೂಟ್ ಮಾಡಿದ ಸಚಿವ ಅಶೋಕ್
ಛಬ್ಬಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೇಲುಸ್ತುವಾರಿ ಸಮಿತಿ ಸದಸ್ಯ ಪ್ರಕಾಶ ಕಾಳೆ ಮನೆಯಲ್ಲಿ ಅವರ ಕುಟುಂಬದ ಜೊತೆ ಉಪಾಹಾರ ಸೇವಿಸಿದ ಸಚಿವ ಅಶೋಕ್
ಛಬ್ಬಿ ಗಣಪತಿ, ಅಂಬೇಡ್ಕರ್ ಪೋಟೊ ಉಡುಗೊರೆ ನೀಡಿ ಬೀಳ್ಕೊಟ್ಟ ಗ್ರಾಮಸ್ಥರು
ದಿನಪತ್ರಿಕೆ ಓದುತ್ತಿರುವ ಕಂದಾಯ ಸಚಿವ ಆರ್. ಅಶೋಕ್
ಅಧಿಕಾರಿಗಳು-ಜನರ ನಡುವಿನ ಕಂದಕ ಕಡಿಮೆ ಮಾಡುವುದು ಗ್ರಾಮ ವಾಸ್ತವ್ಯದ ಮೂಲ ಉದ್ದೇಶ
ಶನಿವಾರ ರಾತ್ರಿ ಮೊಸರನ್ನ ಊಟ ಮಾಡಿ ನಿದ್ದೆಗೆ ಜಾರಿದ ಸಚಿವ ಅಶೋಕ
ಭಾನುವಾರ ಬೆಳಗ್ಗೆ ಛಬ್ಬಿಯ ಹಿರೇಕೆರೆಯಲ್ಲಿ ಸಚಿವರ ವಾಯುವಿಹಾರ