ಸೋಮವಾರ, 13 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಸಿನಿ ಸುದ್ದಿ
ADVERTISEMENT
ಏಕಪರದೆ ಚಿತ್ರಮಂದಿರಗಳಿಗೆ ಜೀವತುಂಬಿದ ‘ಕಾಂತಾರ’ ಸಿನಿಮಾ!
single-screen theaters!: ಅ.2ರಂದು ತೆರೆಕಂಡ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಒಂದು ದಂತಕಥೆ, ಚಾಪ್ಟರ್–1’ ಸಿನಿಮಾ ಚಿತ್ರಮಂದಿರಗಳನ್ನು ಪ್ರೇಕ್ಷಕರಿಂದ ಭರ್ತಿಯಾಗಿಸಿದೆ.
Last Updated 13 ಅಕ್ಟೋಬರ್ 2025, 16:08 IST
ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ಇನ್ನಿಲ್ಲ
ಮಣಿಪಾಲ್ದ ಕೆಎಂಸಿ ಆಸ್ಪತ್ರೆಯಲ್ಲಿ ತೀವ್ರ ಹೃದಯಘಾತದಿಂದ ನಿಧನರಾದರು ಎಂದು ಅವರ ಮಗ ಭರತ ತಾಳಿಕೋಟಿ ತಿಳಿಸಿದ್ದಾರೆ.
Last Updated 13 ಅಕ್ಟೋಬರ್ 2025, 13:22 IST
PHOTOS: ಕಾಂತಾರ ಅಧ್ಯಾಯ–1 ಚಿತ್ರದ ಯಶಸ್ಸು.. ಕುಟುಂಬದೊಂದಿಗೆ ರಿಷಬ್ ವಿಶ್ರಾಂತಿ
Kantara Movie Success: ಕಾಂತಾರ ಅಧ್ಯಾಯ–1 ಯಶಸ್ಸಿನ ಅಲೆಯಲ್ಲಿರುವ ರಿಷಬ್ ಶೆಟ್ಟಿ ಪತ್ನಿ ಹಾಗೂ ಮಕ್ಕಳೊಂದಿಗೆ ಕಾಲ ಕಳೆದಿದ್ದಾರೆ.
Last Updated 13 ಅಕ್ಟೋಬರ್ 2025, 11:48 IST
ಕಾಲು ಊದಿಕೊಂಡು ದೇಹ ನಿತ್ರಾಣವಾಗಿತ್ತು: ಕಾಂತಾರ ಶೂಟಿಂಗ್ ಬಗ್ಗೆ ರಿಷಬ್ ಮಾತು
Rishab Shetty Shooting: ಕಾಂತಾರ ಚಾಪ್ಟರ್ 1 ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ಸಮಯದಲ್ಲಿ ಊದಿಕೊಂಡ ಕಾಲು ಮತ್ತು ನಿತ್ರಾಣ ದೇಹದ ನಡುವೆಯೇ ಶೂಟ್ ಮಾಡಿದ ಅನುಭವವನ್ನು ರಿಷಬ್ ಶೆಟ್ಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
Last Updated 13 ಅಕ್ಟೋಬರ್ 2025, 5:56 IST
Sandalwood: ಹೊಸಬರ ‘ಜೈ ಗದಾ ಕೇಸರಿ’
Kannada Action Film: ರಾಮ ಮತ್ತು ಆಂಜನೇಯನ ಪೌರಾಣಿಕ ಕತೆಗಳ ಆಧಾರಿತ ‘ಜೈ ಗದಾ ಕೇಸರಿ’ ಚಿತ್ರದ ಟೀಸರ್ ಮತ್ತು ಹಾಡುಗಳು ಬಿಡುಗಡೆ ಆಗಿದ್ದು, ದುಷ್ಟರ ವಿರುದ್ಧ ಗದೆಯ ರಕ್ಷಣೆಗೆ ಮುಂದಾಗುವ ಯುವಕರ ಕಥೆ ಚಿತ್ರದಲ್ಲಿದೆ.
Last Updated 12 ಅಕ್ಟೋಬರ್ 2025, 23:30 IST
Kollywood: ತಮಿಳು ಚಿತ್ರದಲ್ಲಿ ದುನಿಯಾ ವಿಜಯ್
Tamil Film Entry: ‘ಮೂಕುತಿ ಅಮ್ಮನ್ 2’ ಚಿತ್ರದ ಮೂಲಕ ದುನಿಯಾ ವಿಜಯ್ ತಮಿಳು ಚಿತ್ರರಂಗ ಪ್ರವೇಶಿಸಿದ್ದು, ನಯನತಾರ ಹಾಗೂ ಸುಂದರ್ ಸಿ ನಿರ್ದೇಶನದ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Last Updated 12 ಅಕ್ಟೋಬರ್ 2025, 23:30 IST
The Devil Movie: ‘ಒಂದೇ ಒಂದು ಸಲ’ ಎಂದ ದರ್ಶನ್
Darshan New Song: ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ‘ಒಂದೇ ಒಂದು ಸಲ’ ಹಾಡು ಬಿಡುಗಡೆಯಾಗಿ ಪ್ರೀತಿ ಸನ್ನಿವೇಶಗಳಿಂದ ಗಮನಸೆಳೆದಿದ್ದು, ಅಜನೀಶ್ ಲೋಕನಾಥ್ ಸಂಗೀತ ಮತ್ತು ರಚನ ರೈನ ಜೊತೆಯಾಗಿ ದರ್ಶನ್ ಹೆಜ್ಜೆ ಹಾಕಿದ್ದಾರೆ.
Last Updated 12 ಅಕ್ಟೋಬರ್ 2025, 23:30 IST
ADVERTISEMENT
Sandalwood: ಅಮೆಜಾನ್ ಪ್ರೈಮ್ನಲ್ಲಿ ‘ರಿಪ್ಪನ್ ಸ್ವಾಮಿ’
Rippon Swamy on Prime: ವಿಜಯ್ ರಾಘವೇಂದ್ರ ಅಭಿನಯದ ಮರ್ಡರ್ ಮಿಸ್ಟ್ರಿ ತಳಹದಿಯ ‘ರಿಪ್ಪನ್ ಸ್ವಾಮಿ’ ಚಿತ್ರ ಈಗ ಅಮೆಜಾನ್ ಪ್ರೈಮ್ನಲ್ಲಿ ಲಭ್ಯವಿದೆ. ಚಿಕ್ಕಂದಿನ ಬೂದು ನೆನಪುಗಳಿಂದ ಹುಟ್ಟುವ ಆತ್ಮಸಂಕಟವನ್ನು ಚಿತ್ರ ಅನಾವರಣ ಮಾಡುತ್ತದೆ.
Last Updated 12 ಅಕ್ಟೋಬರ್ 2025, 23:30 IST
ಶೋಲೆ ನೆನಪಿನ ಅಟ್ಟ... ರಾಮದೇವರ ಬೆಟ್ಟ...
Iconic Film Location: ರಾಮನಗರದ ರಾಮದೇವರ ಬೆಟ್ಟದಲ್ಲಿ ಚಿತ್ರೀಕೃತವಾದ 'ಶೋಲೆ' ಸಿನೆಮಾ 50 ವರ್ಷಗಳನ್ನು ಪೂರೈಸಿದ್ದು, ಗಬ್ಬರ್, ಬಸಂತಿ, ಜೈ-ವೀರೂಗಳ ಸಾಹಸದ ನೆನಪನ್ನು ಇನ್ನೂ ಜೀವಂತವಾಗಿ ಉಳಿಸಿಕೊಳ್ಳುತ್ತದೆ.
Last Updated 12 ಅಕ್ಟೋಬರ್ 2025, 0:00 IST
ಕಾಂತಾರ ಅಧ್ಯಾಯ-1| ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ: ಸುಮಲತಾ
'ಕಾಂತಾರ ಅಧ್ಯಾಯ-1' ಕನ್ನಡ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ ಎಂದು ಹಿರಿಯ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್ ಶ್ಲಾಘಿಸಿದ್ದಾರೆ.
Last Updated 11 ಅಕ್ಟೋಬರ್ 2025, 14:07 IST
ADVERTISEMENT
<
1
2
...
1000
>
ADVERTISEMENT
ADVERTISEMENT