PHOTOS | ‘ಗಿರ್ಕಿ’ಯಲ್ಲಿ ಮೋಡಿ ಮಾಡಲು ಸಜ್ಜಾದ ದಿವ್ಯ ಉರುಡುಗ – ವಿಲೋಕ್ ರಾಜ್
ಹಾಸ್ಯ ಕಲಾವಿದರಾಗಿ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿರುವ, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿರುವ ಚಿತ್ರ ‘ಗಿರ್ಕಿ’ ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ ‘ಗಿರ್ಕಿ’ ಚಿತ್ರವನ್ನು ವೀರೇಶ್ ಪಿ.ಎಂ. ನಿರ್ದೇಶಿಸಿದ್ದಾರೆ. ಅವರಿಗೆ ಇದು ಮೊದಲ ಚಿತ್ರ. ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ ‘ಕದಿಯಲೇನು...’ ಎಂಬ ಹಾಡನ್ನು ಬರೆದಿದ್ದಾರೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಹಾಡಿಗೆ ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿನ್ಮಯ್ ಶ್ರೀಪಾದ ಹಾಡಿದ್ದಾರೆ. ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ. ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಾಯಾಗ್ರಾಹಕ ನವೀನ್ ಕುಮಾರ್ ಛಲ್ಲ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ. ಮೋಹನ್ ಅವರ ನೃತ್ಯ ನಿರ್ದೇಶನ ಕೂಡ ನೋಡುಗರ ಗಮನ ಸೆಳೆಯುತ್ತಿದೆ. ಜುಲೈ 8ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್ ಪಿ.ಎಂ. ಹಾಡುಗಳನ್ನು ಬರೆದಿದ್ದಾರೆ.
kannada Movies | Divya Uruduga | Sandalwood | photo story | entertainment |ಹಾಸ್ಯ ಕಲಾವಿದರಾಗಿ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿರುವ, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿರುವ ಚಿತ್ರ ‘ಗಿರ್ಕಿ’ (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)
ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ ‘ಗಿರ್ಕಿ’ ಚಿತ್ರವನ್ನು ವೀರೇಶ್ ಪಿ.ಎಂ. ನಿರ್ದೇಶಿಸಿದ್ದಾರೆ. ಅವರಿಗೆ ಇದು ಮೊದಲ ಚಿತ್ರ. (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)
ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ ‘ಕದಿಯಲೇನು...’ ಎಂಬ ಹಾಡನ್ನು ಬರೆದಿದ್ದಾರೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಹಾಡಿಗೆ ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿನ್ಮಯ್ ಶ್ರೀಪಾದ ಹಾಡಿದ್ದಾರೆ. ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ. (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)
ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಾಯಾಗ್ರಾಹಕ ನವೀನ್ ಕುಮಾರ್ ಛಲ್ಲ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ. ಮೋಹನ್ ಅವರ ನೃತ್ಯ ನಿರ್ದೇಶನ ಕೂಡ ನೋಡುಗರ ಗಮನ ಸೆಳೆಯುತ್ತಿದೆ. (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)
ಜುಲೈ 8ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್ ಪಿ.ಎಂ. ಹಾಡುಗಳನ್ನು ಬರೆದಿದ್ದಾರೆ. (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)
ಹಾಡಿನ ಚಿತ್ರೀಕರಣದಲ್ಲಿ ದಿವ್ಯಾ ಉರುಡುಗ ಮತ್ತು ವಿಲೋಕ್ ರಾಜ್ (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಫೋಟೊಗಳಲ್ಲಿ ನೋಡಿ: ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಜನಜಂಗುಳಿ
ಬೆಂಗಳೂರು: ಲಾಲ್ಬಾಗ್ನ ಗಾಜಿನ ಮನೆ ಪ್ರವೇಶಿಸುತ್ತಿದ್ದಂತೆ ‘ಗೊಂಬೆ ಹೇಳುತೈತೆ ನೀನೇ ರಾಜ್ಕುಮಾರ..’ ಹಾಡು. ಲಕ್ಷಾಂತರ ಪುಷ್ಪಗಳಲ್ಲಿ ಮೈದಳೆದ ಗಾಜನೂರಿನ ಮನೆ ಮುಂದೆ ಮಯೂರ ಚಿತ್ರದ ಡಾ.ರಾಜ್, ಪುನೀತ್ ರಾಜ್ಕುಮಾರ್ ಅವರ ನಗು ಮುಖದ ಪ್ರತಿಮೆಗಳು. ಪುನೀತ್ ಅಗಲಿಕೆಯ ನೋವಿನ ತಂತಿಯನ್ನು ಇವು ಮೀಟುತ್ತವೆ. ನೋಡುಗರು ಸಹಜವಾಗಿಯೇ ಭಾವುಕರಾಗುತ್ತಾರೆ. ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘವು ಸ್ವಾತಂತ್ರ್ಯೋತ್ಸದ ಪ್ರಯುಕ್ತ ಹಮ್ಮಿಕೊಂಡಿರುವ 212ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್ಬಾಗ್ನ ಗಾಜಿನ ಮನೆಯಲ್ಲಿ ಭಾನುವಾರ ಲಕ್ಷಾಂತರ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. ಈ ವೇಳೆ ಜನಜಂಗುಳಿಯೇ ನೆರದಿತ್ತು ಡಾ.ರಾಜ್ಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ಇದಾಗಿದೆ.
Lal Bagh | bengaluru |ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿರುವ ದೃಶ್ಯ ಭಾನುವಾರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್
ಮೊಹರಂ ಹಬ್ಬದ ರಜೆ ಹಿನ್ನಲೆ ಬೆಂಗಳೂರಿನ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ ದೃಶ್ಯ ಮಂಗಳವಾರ ಕಂಡುಬಂತು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.-Photo/ Prashanth HG
ಮೊಹರಂ ಹಬ್ಬದ ರಜೆ ಹಿನ್ನಲೆ ಬೆಂಗಳೂರಿನ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ ದೃಶ್ಯ ಮಂಗಳವಾರ ಕಂಡುಬಂತು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.-Photo/ Prashanth HG
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿರುವ ದೃಶ್ಯ ಭಾನುವಾರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿರುವ ದೃಶ್ಯ ಭಾನುವಾರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿದ್ದ ಕಾರಣ ತಂದೆಯ ಹೆಗಲ ಮೇಲೆ ಕುಳಿತುಕೊಂಡು ವೀಕ್ಷಿಸುತ್ತಿರುವ ದೃಶ್ಯ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್
ಲಾಲ್ಬಾಗ್ನ ಗುಡ್ಡದಲ್ಲಿ ಅಪಾರ ಸಂಖ್ಯೆಯಲ್ಲಿ ಜನ. DH Photo/ S K Dinesh
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಸ್ವಾತಂತ್ರ್ಯ ಅಮೃತ ಮಹೋತ್ಸವ–75 | ಮನೆ ಮನೆಗಳಲ್ಲಿ ರಾಷ್ಟ್ರಧ್ವಜ: ವಿಧಾನಸೌಧ ಮುಂಭಾಗದಲ್ಲಿ ತಿರಂಗಾ ಕಲರವ...
ಸ್ವಾತಂತ್ರ್ಯ ಅಮೃತ ಮಹೋತ್ಸವ–75 | ಮನೆ ಮನೆಗಳಲ್ಲಿ ರಾಷ್ಟ್ರಧ್ವಜ: ವಿಧಾನಸೌಧ ಮುಂಭಾಗದಲ್ಲಿ ತಿರಂಗಾ ಕಲರವ...
Azadi Ka Amrit Mahotsav | indipendence day |ವಿಧಾನಸೌಧ ಮುಂಭಾಗದಲ್ಲಿ ಶನಿವಾರ ನಡೆದ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜದೊಂದಿಗೆ ಭಾಗವಹಿಸಿದ್ದರು –ಪ್ರಜಾವಾಣಿ ಚಿತ್ರ
ವಿಧಾನಸೌಧ ಮುಂಭಾಗದಲ್ಲಿ ಶನಿವಾರ ನಡೆದ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಜನಪದ ಕಲಾತಂಡಗಳು ಭಾಗವಹಿಸಿದ್ದವು –ಪ್ರಜಾವಾಣಿ ಚಿತ್ರ
ವಿಧಾನಸೌಧ ಮುಂಭಾಗದಲ್ಲಿ ಶನಿವಾರ ನಡೆದ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಡಾ.ಕೆ. ಸುಧಾಕರ್ ಹಾಗೂ ಸಚಿವ ಕೆ. ಗೋಪಾಲಯ್ಯ ಇದ್ದಾರೆ –ಪ್ರಜಾವಾಣಿ ಚಿತ್ರ
ವಿಧಾನಸೌಧ ಮುಂಭಾಗದಲ್ಲಿ ಶನಿವಾರ ನಡೆದ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಜನಪದ ಕಲಾತಂಡಗಳು ಭಾಗವಹಿಸಿದ್ದವು –ಪ್ರಜಾವಾಣಿ ಚಿತ್ರ
ವಿಧಾನಸೌಧ ಮುಂಭಾಗದಲ್ಲಿ ಶನಿವಾರ ನಡೆದ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜದೊಂದಿಗೆ ಭಾಗವಹಿಸಿದ್ದರು –ಪ್ರಜಾವಾಣಿ ಚಿತ್ರ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ಸ್ವಾತಂತ್ರ್ಯದ ಅಮೃತ ಮಹೋತ್ಸವ– ಕಲಬುರಗಿಯಲ್ಲಿ ಚಿಣ್ಣರ ಉತ್ಸಾಹದ ನಡಿಗೆ
ಕಲಬುರಗಿಯ ಸ್ವಾತಂತ್ರ್ಯ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ಹೊರಗೆ ಗುರುವಾರ ನಡೆದ ಸ್ವಾತಂತ್ರೋತ್ಸವ ನಡಿಗೆ ಅಮೃತ ಮಹೋತ್ಸವದಡೆಗೆ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿಧದ ವೇಷ ತೊಟ್ಟು ರಾಷ್ಟ್ರಧ್ವಜ ಹಿಡಿದು ಸಂಭ್ರಮದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು- ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
kalaburgi | Independence Day | Azadi Ka Amrit Mahotsav |ತ್ರಿವರ್ಣ ವೇಷ ಧರಿಸಿ ಸಂಭ್ರಮಿಸಿದ ಚಿಣ್ಣರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ತ್ರಿವರ್ಣ ಧ್ವಜ ಹಿಡಿದು ಚಿಣ್ಣರ ನಡಿಗೆ– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಗಾಂಧಿ ವೇಷಧಾರಿ ಹಿಂದೆ ಸೀರೆ ಧರಿಸಿ ನಿಂತಿರುವ ಬಾಲಕಿಯರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಮಕ್ಕಳ ಸಂಭ್ರಮ– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಅಮೃತ ಮಹೋತ್ಸವದಲ್ಲಿ ಸಂಭ್ರಮಿಸಿದ ಬಾಲಕಿಯರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಸ್ವಾತಂತ್ರ್ಯ ನಡಿಗೆಯಲ್ಲಿ ಭಾಗವಹಿಸಿದ ಶಾಲಾ ಮಕ್ಕಳು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಸ್ವಾತಂತ್ರ್ಯಅಮೃತ ಮಹೋತ್ಸವ: ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ
ಹಂಪಿ ಸ್ಮಾರಕಗಳಿಗೆ ತ್ರಿವರ್ಣ ಧ್ವಜ ಹೋಲುವ ವಿದ್ಯುತ್ ದೀಪಗಳಿಂದ ಅಲಂಕಾರ