ಗುರುವಾರ, 17 ಜುಲೈ 2025
×
ADVERTISEMENT
ADVERTISEMENT

Photos | ದಕ್ಷಿಣ ಕನ್ನಡ, ಕೊಡಗು ಸೇರಿ ರಾಜ್ಯದಾದ್ಯಂತ ಭಾರಿ ಮಳೆ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೊಡಗು ಜಿಲ್ಲೆಯ ಹಲವೆಡೆ ಭೂಕುಸಿತ ಉಂಟಾಗಿದ್ದು, ಭಾಗಮಂಡಲ ಬಹುತೇಕ ಜಲಾವೃತಗೊಂಡಿದೆ. ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಲ್ಕೊರೆತ ಉಂಟಾಗಿದೆ. ಉತ್ತರ ಕರ್ನಾಟಕದ ಹಲವೆಡೆಯೂ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
Published : 7 ಆಗಸ್ಟ್ 2020, 6:48 IST
ಫಾಲೋ ಮಾಡಿ
Comments
ಪಡುಬಿದ್ರೆ ಬೀಚ್‌ಗೆ ಕಂದಾಯ ಸಚಿವ ಆರ್. ಅಶೋಕ್ ಭೇಟಿ
ಪಡುಬಿದ್ರೆ ಬೀಚ್‌ಗೆ ಕಂದಾಯ ಸಚಿವ ಆರ್. ಅಶೋಕ್ ಭೇಟಿ
ADVERTISEMENT
ಪಡುಬಿದ್ರೆ ಬೀಚ್
ಪಡುಬಿದ್ರೆ ಬೀಚ್
ಭಾಗಮಂಡಲ ಜಲಾವೃತಗೊಂಡಿರುವುದು
ಭಾಗಮಂಡಲ ಜಲಾವೃತಗೊಂಡಿರುವುದು
ಭಾಗಮಂಡಲ ಜಲಾವೃತಗೊಂಡಿರುವುದು
ಭಾಗಮಂಡಲ ಜಲಾವೃತಗೊಂಡಿರುವುದು
ಭಾಗಮಂಡಲ ಜಲಾವೃತಗೊಂಡಿರುವುದು
ಭಾಗಮಂಡಲ ಜಲಾವೃತಗೊಂಡಿರುವುದು
ಚಾರ್ಮಾಡಿ ಘಾಟಿಯಲ್ಲಿ ಉಂಟಾಗಿರುವ ಭೂಕುಸಿತ
ಚಾರ್ಮಾಡಿ ಘಾಟಿಯಲ್ಲಿ ಉಂಟಾಗಿರುವ ಭೂಕುಸಿತ
ಚಾರ್ಮಾಡಿ ಘಾಟಿಯಲ್ಲಿ ಉಂಟಾಗಿರುವ ಭೂಕುಸಿತ
ಚಾರ್ಮಾಡಿ ಘಾಟಿಯಲ್ಲಿ ಉಂಟಾಗಿರುವ ಭೂಕುಸಿತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT