ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ (ಸುದ್ದಿ)

ADVERTISEMENT

Lok Sabha Elections 2024 Live | 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಮತದಾನ ಆರಂಭ

LIVE
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
Last Updated 26 ಏಪ್ರಿಲ್ 2024, 3:49 IST
Lok Sabha Elections 2024 Live | 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಮತದಾನ ಆರಂಭ

LS Polls | 2ನೇ ಹಂತ: ಕರ್ನಾಟಕದ 14 ಸೇರಿದಂತೆ 88 ಕ್ಷೇತ್ರಗಳಲ್ಲಿ ಮತದಾನ ಆರಂಭ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
Last Updated 26 ಏಪ್ರಿಲ್ 2024, 3:11 IST
LS Polls | 2ನೇ ಹಂತ: ಕರ್ನಾಟಕದ 14 ಸೇರಿದಂತೆ 88 ಕ್ಷೇತ್ರಗಳಲ್ಲಿ ಮತದಾನ ಆರಂಭ

ಮತದಾನ: ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ಮೋದಿ ಕನ್ನಡದಲ್ಲೇ ಮನವಿ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
Last Updated 26 ಏಪ್ರಿಲ್ 2024, 2:36 IST
ಮತದಾನ: ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ಮೋದಿ ಕನ್ನಡದಲ್ಲೇ ಮನವಿ

ಮಣಿಪುರ ಜನಾಂಗೀಯ ಸಂಘರ್ಷ ಕುರಿತ ಅಮೆರಿಕದ ವರದಿ ಪಕ್ಷಪಾತಿ: ಕೇಂದ್ರ ಸರ್ಕಾರ

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಶುರುವಾದ ನಂತರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದೆ ಎಂದು ಅಮೆರಿಕ ಸರ್ಕಾರದ ವರದಿಯೊಂದು ಹೇಳಿರುವುದು ‘ತೀರಾ ಪಕ್ಷಪಾತದಿಂದ ಕೂಡಿದೆ’ ಎಂದು ಕೇಂದ್ರ ಸರ್ಕಾರ ಗುರುವಾರ ಪ್ರತಿಕ್ರಿಯಿಸಿದೆ.
Last Updated 25 ಏಪ್ರಿಲ್ 2024, 23:46 IST
ಮಣಿಪುರ ಜನಾಂಗೀಯ ಸಂಘರ್ಷ ಕುರಿತ ಅಮೆರಿಕದ ವರದಿ ಪಕ್ಷಪಾತಿ: ಕೇಂದ್ರ ಸರ್ಕಾರ

ಲೋಕಸಭೆ ಚುನಾವಣೆ | ಎರಡನೇ ಹಂತದ ಮತದಾನಕ್ಕೆ ವೇದಿಕೆ ಸಜ್ಜು

ರಾಹುಲ್ ಗಾಂಧಿ, ಹೇಮಾಮಾಲಿನಿ, ತರೂರ್, ರಾಜೀವ್‌ ಚಂದ್ರಶೇಖರ್‌ ಭವಿಷ್ಯ ಇಂದು ನಿರ್ಧಾರ
Last Updated 25 ಏಪ್ರಿಲ್ 2024, 21:45 IST
ಲೋಕಸಭೆ ಚುನಾವಣೆ | ಎರಡನೇ ಹಂತದ ಮತದಾನಕ್ಕೆ ವೇದಿಕೆ ಸಜ್ಜು

ಇವಿಎಂ, ವಿವಿ–ಪ್ಯಾಟ್‌ ಮತಗಳ ಹೋಲಿಕೆ: ಸುಪ್ರೀಂ ಕೋರ್ಟ್‌ ತೀರ್ಪು ಇಂದು

ಮತ ಎಣಿಕೆ ವೇಳೆ ಇವಿಎಂಗಳಲ್ಲಿನ ಮತಗಳು ಮತ್ತು ವಿವಿ– ಪ್ಯಾಟ್‌ನಲ್ಲಿನ ಮತಗಳನ್ನು ಹೋಲಿಸಿ ನೋಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್‌ ಶುಕ್ರವಾರ ತೀರ್ಪು ನೀಡಲಿದೆ.
Last Updated 25 ಏಪ್ರಿಲ್ 2024, 20:50 IST
ಇವಿಎಂ, ವಿವಿ–ಪ್ಯಾಟ್‌ ಮತಗಳ ಹೋಲಿಕೆ: ಸುಪ್ರೀಂ ಕೋರ್ಟ್‌ ತೀರ್ಪು ಇಂದು

ಆಸ್ತಿ ಉಳಿಸಿಕೊಳ್ಳಲು ಕಾಯ್ದೆ ರದ್ದು ಮಾಡಿದ್ದ ರಾಜೀವ್: ಪ್ರಧಾನಿ ಮೋದಿ ಆರೋಪ

ಪಿತ್ರಾರ್ಜಿತ ಆಸ್ತಿ ತೆರಿಗೆ ರದ್ದತಿ ಸಂಬಂಧ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಹೊಸ ಆರೋಪ
Last Updated 25 ಏಪ್ರಿಲ್ 2024, 16:28 IST
ಆಸ್ತಿ ಉಳಿಸಿಕೊಳ್ಳಲು ಕಾಯ್ದೆ ರದ್ದು ಮಾಡಿದ್ದ ರಾಜೀವ್: ಪ್ರಧಾನಿ ಮೋದಿ ಆರೋಪ
ADVERTISEMENT

ಸ್ತ್ರೀಧನ | ಪತಿಗೆ ಇಲ್ಲ ಹಕ್ಕು: ಸುಪ್ರೀಂ ಕೋರ್ಟ್

‘ಸ್ತ್ರೀಧನ’ವು ಮಹಿಳೆಯ ಆಸ್ತಿಯಾಗಿದ್ದು, ಅದರ ಮೇಲೆ ಆಕೆಗೆ ಪರಿಪೂರ್ಣವಾದ ಹಕ್ಕು ಇದೆ. ಅದನ್ನು ಆಕೆ ತನಗೆ ಇಷ್ಟಬಂದ ರೀತಿಯಲ್ಲಿ ಬಳಸಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
Last Updated 25 ಏಪ್ರಿಲ್ 2024, 16:23 IST
ಸ್ತ್ರೀಧನ | ಪತಿಗೆ ಇಲ್ಲ ಹಕ್ಕು: ಸುಪ್ರೀಂ ಕೋರ್ಟ್

ಮಾಲೆಗಾಂವ್ ಸ್ಫೋಟ: ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಪ್ರಜ್ಞಾ ಠಾಕೂರ್

ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಪ್ರಜ್ಞಾ ಠಾಕೂರ್ ಅವರು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
Last Updated 25 ಏಪ್ರಿಲ್ 2024, 16:20 IST
ಮಾಲೆಗಾಂವ್ ಸ್ಫೋಟ: ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಪ್ರಜ್ಞಾ ಠಾಕೂರ್

ಆಕಸ್ಮಿಕವಾಗಿ ಹಾರಿದ ಗುಂಡು: ಕಾನ್‌ಸ್ಟೆಬಲ್‌ ಸಾವು

ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಕಾನ್‌ಸ್ಟೆಬಲ್‌ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಪೊಲೀಸ್‌ ಗಾಯಗೊಂಡಿರುವ ಘಟನೆ ಛತ್ತೀಸಗಢದ ದಂತೇವಾಡ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
Last Updated 25 ಏಪ್ರಿಲ್ 2024, 16:05 IST
ಆಕಸ್ಮಿಕವಾಗಿ ಹಾರಿದ ಗುಂಡು: ಕಾನ್‌ಸ್ಟೆಬಲ್‌ ಸಾವು
ADVERTISEMENT