Photos| ಗಡಿಯಲ್ಲಿ ಭಾರತ - ಚೀನಾ ಸೇನಾ ಹಿಂತೆಗೆತ
ಸೇನಾ ಮಾತುಕತೆಯ ಒಪ್ಪಂದದ ಭಾಗವಾಗಿ, ಚೀನಾ ಹಾಗೂ ಭಾರತೀಯ ಪಡೆಗಳು ಪ್ಯಾಂಗೊಂಗ್ ಸರೋವರ ಪ್ರದೇಶದಲ್ಲಿ ಏಕಕಾಲದಲ್ಲಿ ಮತ್ತು ವ್ಯವಸ್ಥಿತ ವಾಗಿ ಸೇನೆಯನ್ನು ಹಿಂಪಡೆದುಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿವೆ. 9ನೇ ಸುತ್ತಿನ ಮಿಲಿಟರಿ ಕಮಾಂಡರ್ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ತಲುಪಿದ ಒಮ್ಮತದ ಪ್ರಕಾರ, ಚೀನಾ ಮತ್ತು ಭಾರತೀಯ ಗಡಿ ಪಡೆಗಳು ಹಿಂದಕ್ಕೆ ಸರಿಯಲು ಪ್ರಾರಂಭಿಸಿದವು ಎಂದು ಚೀನಾದ ರಕ್ಷಣಾ ಸಚಿವಾಲಯವನ್ನು ಉಲ್ಲೇಖಿಸಿ ಸರ್ಕಾರಿ ಮಾಧ್ಯಮ ಗ್ಲೋಬಲ್ ಟೈಮ್ಸ್ ಇತ್ತೀಚೆಗೆ ವರದಿ ಮಾಡಿತ್ತು. ಚಿತ್ರಗಳು-ಪಿಟಿಐ
India | China | Army |ಗಡಿಯಿಂದ ಹಿಂದಕ್ಕೆ ಹೊರಟ ಟ್ಯಾಂಕ್ಗಳು
ಭಾರತ ಚೀನಾ ಗಡಿಯ ಪ್ಯಾಂಗೊಂಗ್ ಸರೋವರ ಪ್ರದೇಶದ ಕಣಿವೆ ಪ್ರದೇಶದಲ್ಲಿ ನಡೆದು ಸಾಗುತ್ತಿರುವ ಸೈನಿಕರು
ಗಡಿಯಿಂದ ಹಿಂದಕ್ಕೆ ಹೊರಟ ಟ್ಯಾಂಕ್ಗಳು
ಗಡಿಯಿಂದ ಹಿಂದಕ್ಕೆ ಹೊರಟ ಟ್ಯಾಂಕ್ಗಳು
ಗಡಿಯಿಂದ ಹಿಂದಕ್ಕೆ ಹೊರಟ ಟ್ಯಾಂಕ್ಗಳು
ಗಡಿಯಲ್ಲಿ ನಿಯೋಜಿಸಲಾಗಿದ್ದ ಪರಿಕರಗಳನ್ನೆಲ್ಲ ತೆಗೆದುಕೊಳ್ಳುತ್ತಿರುವ ಸೈನಿಕರು
ಬಿಡಾರಗಳನ್ನು ಖಾಲಿ ಮಾಡುತ್ತಿರುವ ಸೈನಿಕರು
ಗಡಿಯಲ್ಲಿ ತಾತ್ಕಾಲಿಕವಾಗಿ ರಚಿಸಲಾಗಿದ್ದ ನಿರ್ಮಿತಿಗಳನ್ನು ಧ್ವಂಸ ಮಾಡುತ್ತಿರುವುದು
ಭಾರತ ಚೀನಾ ಗಡಿಯ ಪ್ಯಾಂಗೊಂಗ್ ಸರೋವರ ಪ್ರದೇಶದ ಕಣಿವೆ ಪ್ರದೇಶದಲ್ಲಿ ನಡೆದು ಸಾಗುತ್ತಿರುವ ಸೈನಿಕರು
ಗಡಿಯಲ್ಲಿ ತಾತ್ಕಾಲಿಕವಾಗಿ ರಚಿಸಲಾಗಿದ್ದ ನಿರ್ಮಿತಿಗಳನ್ನು ಧ್ವಂಸ ಮಾಡುತ್ತಿರುವುದು
ಬಿಡಾರಗಳನ್ನು ಖಾಲಿ ಮಾಡುತ್ತಿರುವ ಸೈನಿಕರು
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಗ್ಲಾಮರ್ ಗೊಂಬೆ ನಿಖಿತಾ ಶರ್ಮಾ: ಹೃದಯ ಬಡಿತ ಹೆಚ್ಚಿಸಿಕೊಂಡ ಪಡ್ಡೆ ಹುಡುಗರು!
ನಿಖಿತಾ ಶರ್ಮಾ
ನಿಖಿತಾ ಶರ್ಮಾ
ನಿಖಿತಾ ಶರ್ಮಾ
ನಿಖಿತಾ ಶರ್ಮಾ
ನಿಖಿತಾ ಶರ್ಮಾ
ನಿಖಿತಾ ಶರ್ಮಾ
ನಿಖಿತಾ ಶರ್ಮಾ
ನಿಖಿತಾ ಶರ್ಮಾ
ನಿಖಿತಾ ಶರ್ಮಾ
ನಿಖಿತಾ ಶರ್ಮಾ
ನಿಖಿತಾ ಶರ್ಮಾ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಪ್ಯಾರಿಸ್ನಲ್ಲಿ ‘ಕನಸಿನ ರಾಣಿ‘: ಮಗ, ಮಗಳೊಂದಿಗೆ ಪ್ರವಾಸದಲ್ಲಿ ಮಿಂದ ನಟಿ ಮಾಲಾಶ್ರೀ
ಮಾಲಾಶ್ರೀ
ಮಾಲಾಶ್ರೀ
ಮಾಲಾಶ್ರೀ
ತಾಯಿಯೊಂದಿಗೆ ಮಾಲಾಶ್ರೀ
ಮಗ, ಮಗಳೊಂದಿಗೆ ಮಾಲಾಶ್ರೀ
ಮಗ, ಮಗಳೊಂದಿಗೆ ಮಾಲಾಶ್ರೀ
ಕುಟುಂಬದೊಂದಿಗೆ ಮಾಲಾಶ್ರೀ
ಮಾಲಾಶ್ರೀ
ಮಾಲಾಶ್ರೀ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ನಾಗ ಚೈತನ್ಯ ಜೊತೆ ಶೋಭಿತಾ ಧುಲಿಪಾಲ ಡೇಟಿಂಗ್: ‘ಮೇಜರ್‘ ಬೆಡಗಿಯ ಬಿಂದಾಸ್ ಫೋಟೊಗಳು
ನಟಿ ಶೋಭಿತಾ ಧುಲಿಪಾಲ ಅವರೊಂದಿಗೆ ನಾಗ ಚೈತನ್ಯ ಡೇಟಿಂಗ್ ಮಾಡುತ್ತಿರುವ ವಿಷಯ ಬಹಿರಂಗವಾಗಿದೆ. ನಟಿ ಶೋಭಿತಾ ಧುಲಿಪಾಲ ಅವರ ಬಿಂದಾಸ್ ಫೋಟೊಗಳು ಇಲ್ಲಿವೆ.
Bollywood | Naga Chaitanya |ಶೋಭಿತಾ ಧುಲಿಪಾಲ
ಶೋಭಿತಾ ಧುಲಿಪಾಲ
ಶೋಭಿತಾ ಧುಲಿಪಾಲ
ಶೋಭಿತಾ ಧುಲಿಪಾಲ
ಶೋಭಿತಾ ಧುಲಿಪಾಲ
ಶೋಭಿತಾ ಧುಲಿಪಾಲ
ಶೋಭಿತಾ ಧುಲಿಪಾಲ
ಶೋಭಿತಾ ಧುಲಿಪಾಲ
ಶೋಭಿತಾ ಧುಲಿಪಾಲ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ಮೈಸೂರು ಅರಮನೆಯೊಳಗೆ ಇಡ್ಲಿ, ಮೈಸೂರು ಪಾಕ್ ಸವಿದ ಪ್ರಧಾನಿ ಮೋದಿ
ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನಾಚರಣೆ ಕಾರ್ಯಕ್ರಮದ ನಂತರ ಅರಮನೆಯಲ್ಲಿ ಕೆಲ ಸಮಯ ಕಳೆದರು. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಹ್ವಾನದ ಮೇರೆಗೆ ಅವರೊಂದಿಗೆ ಮಂಗಳವಾರ ಉಪಾಹಾರ ಸೇವಿಸಿದರು.
Mysore | Mysore palace | Narendra Modi | Mysuru | yoga day | Breakfast |ಮೈಸೂರಿನ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಅವರ ಪತ್ನಿ ತ್ರಿಷಿಕಾ ಕುಮಾರಿ ಮತ್ತು ಮಗ ಆದ್ಯವೀರ್ ಅವರು ಅರಮನೆಯೊಳಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕ್ಯಾಮೆರಾ ಮುಂದೆ ನಿಂತ ಕ್ಷಣ.
ಅರಮನೆಯೊಳಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜವಂಶಸ್ಥರೊಂದಿಗೆ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಪಾಲರಾದ ಥಾವರ್ಚಂದ್ ಗೆಹಲೋತ್ ಇದ್ದರು.
ಹೂವಿನ ಹಾರ ಹಾಕಿ ಪ್ರಧಾನಿ ಅವರನ್ನು ಸ್ವಾಗತಿಸಿದ ಯದುವೀರ್ ಒಡೆಯರ್
ಮೈಸೂರು ಅರಮನೆಯೊಳಗೆ ಪ್ರವೇಶಿಸಿದ ಪ್ರಧಾನಿ ಮೋದಿ
ಮೋದಿ ಅವರನ್ನು ಸ್ವಾಗತಿಸಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್
ಪುಟಾಣಿ ಆದ್ಯವೀರ್ಗೆ ಹಾರ ಹಾಕಿದ ಪ್ರಧಾನಿ ನರೇಂದ್ರ ಮೋದಿ
ಹೀಗಿದೆ ಅರಮನೆಯೊಳಗೆ...
ಉಪಹಾರಕ್ಕೆ ಸಜ್ಜುಗೊಳಿಸಿರುವುದು
ಮೈಸೂರು ಅರಮನೆಯೊಳಗಿನ ನೋಟ
ಪ್ರಧಾನಿಗೆ ಉಡುಗೊರೆ ನೀಡಿದ ಪ್ರಮೋದಾದೇವಿ ಒಡೆಯರ್
ನೆನಪಿಗಾಗಿ ಕ್ಲಿಕ್....