ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ತಮಿಳುನಾಡು ಪಟಾಕಿ ಕಾರ್ಖಾನೆ ಸ್ಫೋಟ; ಮನಕಲಕುವ ಚಿತ್ರಗಳು

ತಮಿಳುನಾಡಿನ ವಿರುಧುನಗರ ಜಿಲ್ಲೆಯ ಸತ್ತೂರು ಬಳಿ ಖಾಸಗಿ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವಾರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ತಂಡ ಬೆಂಕಿಯನ್ನು ನಂದಿಸಲು ಹರಸಾಹಸ ಪಡಬೇಕಾಯಿತು. ಚಿತ್ರ ಕೃಪೆ (ಪಿಟಿಐ)
Last Updated 12 ಫೆಬ್ರುವರಿ 2021, 16:05 IST
ಅಕ್ಷರ ಗಾತ್ರ
ಬೆಂಕಿ ನಂದಿಸಲು ಅಗ್ನಿಶಾಮಕ ದಳದ ನೆರವು
ಬೆಂಕಿ ನಂದಿಸಲು ಅಗ್ನಿಶಾಮಕ ದಳದ ನೆರವು
ಬೆಂಕಿ ನಂದಿಸಲು ಅಗ್ನಿಶಾಮಕ ದಳದ ನೆರವು
ADVERTISEMENT
ಪಟಾಕಿ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿರುವ ಮಹಿಳಾ ಕಾರ್ಮಿಕರು
ಪಟಾಕಿ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿರುವ ಮಹಿಳಾ ಕಾರ್ಮಿಕರು
ಪಟಾಕಿ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿರುವ ಮಹಿಳಾ ಕಾರ್ಮಿಕರು
ಪೊಲೀಸರಿಂದ ತನಿಖೆ ಆರಂಭ
ಪೊಲೀಸರಿಂದ ತನಿಖೆ ಆರಂಭ
ಪೊಲೀಸರಿಂದ ತನಿಖೆ ಆರಂಭ
ಪಟಾಕಿ ತಯಾರಿಸಲು ರಾಸಾಯನಿಕ ಬೆರೆಕೆ ವೇಳೆ ಸಂಭವಿಸಿದ ಅಗ್ನಿ ಅವಘಡ
ಪಟಾಕಿ ತಯಾರಿಸಲು ರಾಸಾಯನಿಕ ಬೆರೆಕೆ ವೇಳೆ ಸಂಭವಿಸಿದ ಅಗ್ನಿ ಅವಘಡ
ಪಟಾಕಿ ತಯಾರಿಸಲು ರಾಸಾಯನಿಕ ಬೆರೆಕೆ ವೇಳೆ ಸಂಭವಿಸಿದ ಅಗ್ನಿ ಅವಘಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT