ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ

ADVERTISEMENT

SSLC Results 2024 | ಅಧಿಕ ಫಲಿತಾಂಶದ ಭ್ರಮೆ ಕಳಚಿದ ‘ವೆಬ್‌ಕಾಸ್ಟಿಂಗ್‌’

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಅನೈತಿಕ ಸ್ಪರ್ಧೆಗೆ ಇತಿಶ್ರೀ, ನೈಜ ಸಾಮರ್ಥ್ಯಕ್ಕೆ ಆದ್ಯತೆ
Last Updated 11 ಮೇ 2024, 0:08 IST
SSLC Results 2024 | ಅಧಿಕ ಫಲಿತಾಂಶದ ಭ್ರಮೆ ಕಳಚಿದ ‘ವೆಬ್‌ಕಾಸ್ಟಿಂಗ್‌’

ಲೋಕಸಭಾ ಚುನಾವಣೆ: ಇಂದು ಬಿಜೆಪಿ ಅವಲೋಕನಾ ಸಭೆ

ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ನಿರ್ವಹಣೆಯ ಕುರಿತ ಅವಲೋಕನ ಸಭೆಯನ್ನು ಬಿಜೆಪಿ ಶನಿವಾರ ಹಮ್ಮಿಕೊಂಡಿದೆ.
Last Updated 11 ಮೇ 2024, 0:07 IST
ಲೋಕಸಭಾ ಚುನಾವಣೆ: ಇಂದು ಬಿಜೆಪಿ ಅವಲೋಕನಾ ಸಭೆ

ಕಲ್ಯಾಣ ಕರ್ನಾಟಕದಲ್ಲಿ ಲಂಬಾಣಿ ಭಾಷಾ ವೈವಿಧ್ಯ

ಭಾರತದಲ್ಲಿ 50.28 ಲಕ್ಷ, ಕರ್ನಾಟಕದಲ್ಲಿ 10 ಲಕ್ಷ ಲಂಬಾಣಿ ಭಾಷಿಕರು
Last Updated 11 ಮೇ 2024, 0:01 IST
ಕಲ್ಯಾಣ ಕರ್ನಾಟಕದಲ್ಲಿ ಲಂಬಾಣಿ ಭಾಷಾ ವೈವಿಧ್ಯ

ಪೆಟ್ರೋಲಿಯಂ ಸಚಿವಾಲಯ ಅಧಿಕಾರಿ ವಿರುದ್ಧದ ಲಂಚ ಪ್ರಕರಣ ರದ್ದು

ಲಂಚದ ಆರೋಪದಡಿ ಕೇಂದ್ರ ಪೆಟ್ರೋಲಿಯಂ ಸಚಿವಾಲಯದ ಹಿರಿಯ ಅಧಿಕಾರಿ ಎಸ್‌.ಎಂ.ಮಣ್ಣನ್‌ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.
Last Updated 10 ಮೇ 2024, 23:42 IST
ಪೆಟ್ರೋಲಿಯಂ ಸಚಿವಾಲಯ ಅಧಿಕಾರಿ ವಿರುದ್ಧದ ಲಂಚ ಪ್ರಕರಣ ರದ್ದು

ಸದಸ್ಯತ್ವ ಅನರ್ಹತೆ | ಕಾಮಗಾರಿ ಗುತ್ತಿಗೆ ಚಾಲ್ತಿ ಅಗತ್ಯ: ಹೈಕೋರ್ಟ್‌

"ಗ್ರಾಮ ಪಂಚಾಯಿತಿ ಸದಸ್ಯರು ಪಂಚಾಯಿತಿಗೆ ಸಂಬಂಧಿಸಿದಂತೆ ಪಡೆದಿರುವ ಕಾಮಗಾರಿ ಗುತ್ತಿಗೆ (ಒಪ್ಪಂದ) ಚಾಲ್ತಿಯಲ್ಲಿದ್ದರೆ ಮಾತ್ರವೇ ಅದು ಆತನ ಸದಸ್ಯತ್ವ ರದ್ದುಪಡಿಸಲು ಕಾರಣವಾಗುತ್ತದೆ" ಎಂದು ಹೈಕೋರ್ಟ್‌ ಪ್ರಕರಣವೊಂದರಲ್ಲಿ ಸ್ಪಷ್ಟಪಡಿಸಿದೆ.
Last Updated 10 ಮೇ 2024, 23:42 IST
ಸದಸ್ಯತ್ವ ಅನರ್ಹತೆ | ಕಾಮಗಾರಿ ಗುತ್ತಿಗೆ ಚಾಲ್ತಿ ಅಗತ್ಯ:  ಹೈಕೋರ್ಟ್‌

ಅಶ್ಲೀಲ ವಿಡಿಯೊ ಹಂಚಿಕೆ: ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಪೊಲೀಸ್ ವಶಕ್ಕೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗಳ ಪೆನ್ ಡ್ರೈವ್ ಹಂಚಿಕೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
Last Updated 10 ಮೇ 2024, 16:49 IST
ಅಶ್ಲೀಲ ವಿಡಿಯೊ ಹಂಚಿಕೆ: ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಪೊಲೀಸ್ ವಶಕ್ಕೆ

LS Polls: ಏಣಿಕೆ ಮುಗಿದರೂ ಜೂನ್‌ 6ರವರೆಗೂ ನೀತಿಸಂಹಿತೆ

‘ಚುನಾವಣಾ ನೀತಿಸಂಹಿತೆಯನ್ನು ಪೂರ್ಣ ಪ್ರಮಾಣದಲ್ಲಿ ಸಡಿಲಿಕೆ ಮಾಡುವಂತೆ ಯಾವುದೇ ಮನವಿ ಬಂದಿಲ್ಲ. ಅದಕ್ಕೆ ಅವಕಾಶವೂ ಇಲ್ಲ. ದೇಶದ ಇತರೆಡೆ ಇರುವಂತೆ ರಾಜ್ಯದಲ್ಲೂ ಜೂನ್‌ 4ರವರೆಗೆ ನೀತಿಸಂಹಿತೆ ಜಾರಿಯಲ್ಲಿ ಇರುತ್ತದೆ’ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದರು.
Last Updated 10 ಮೇ 2024, 16:25 IST
LS Polls: ಏಣಿಕೆ ಮುಗಿದರೂ ಜೂನ್‌ 6ರವರೆಗೂ ನೀತಿಸಂಹಿತೆ
ADVERTISEMENT

ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ: ಪ್ರಜ್ವಲ್ ವಿರುದ್ಧ ಮೂರನೇ ಎಫ್‌ಐಆರ್

ಎಚ್‌.ಡಿ. ರೇವಣ್ಣ ಮನೆಯಲ್ಲಿ ಎಸ್‌ಐಟಿ ಮಹಜರು
Last Updated 10 ಮೇ 2024, 16:16 IST
ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ: ಪ್ರಜ್ವಲ್ ವಿರುದ್ಧ ಮೂರನೇ ಎಫ್‌ಐಆರ್

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ: ವಿದ್ಯಾರ್ಥಿಗಳ ಸಂಖ್ಯೆಯೂ ಕ್ಷೀಣ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಪಡೆದ ರಾಜ್ಯದ 52 ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆ ಒಂದರಿಂದ ಒಂಬತ್ತರ ಒಳಗೆ ಇದೆ.
Last Updated 10 ಮೇ 2024, 16:13 IST
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ: ವಿದ್ಯಾರ್ಥಿಗಳ ಸಂಖ್ಯೆಯೂ ಕ್ಷೀಣ

ವರದಕ್ಷಿಣೆ ಕಿರುಕುಳ ಆರೋಪ: ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಕಾರ

ಸೊಸೆಗೆ ವರದಕ್ಷಿಣೆ ಕಿರುಕುಳ ಕೊಟ್ಟು ಆಕೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅತ್ತೆ ಹಾಗೂ ಆಕೆಯ ಪುತ್ರಿಯ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.
Last Updated 10 ಮೇ 2024, 15:41 IST
ವರದಕ್ಷಿಣೆ ಕಿರುಕುಳ ಆರೋಪ: ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಕಾರ
ADVERTISEMENT