ಗುರುವಾರ, 26 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ರಾಜ್ಯ
ADVERTISEMENT
‘ಆಶಾಕಿರಣ’ ಯೋಜನೆಯಡಿ ನೇತ್ರ ತಪಾಸಣೆ: 24.50 ಲಕ್ಷ ಜನರಲ್ಲಿ ದೃಷ್ಟಿದೋಷ ಪತ್ತೆ
Asha Kirana Eye Care: ರಾಜ್ಯದಲ್ಲಿ ಆಶಾ ಕಿರಣ ಯೋಜನೆಯಡಿ 1.40 ಕೋಟಿ ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 24.50 ಲಕ್ಷ ಜನರಲ್ಲಿ ದೃಷ್ಟಿದೋಷ ಪತ್ತೆಯಾಗಿದೆ. 4.19 ಲಕ್ಷ ಮಂದಿಗೆ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ.
Last Updated 26 ಫೆಬ್ರುವರಿ 2026, 23:31 IST
Karnataka Budget | ಬಜೆಟ್ ನಿರೀಕ್ಷೆ: ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಿ
Budget Expectations: ಬೆಂಗಳೂರಿನ ಸಂಚಾರ, ರಸ್ತೆ, ಕಸದ ನಿರ್ವಹಣೆ, ನೀರು ಮತ್ತು ಸಾರ್ವಜನಿಕ ಸಾರಿಗೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಬಜೆಟ್ನಲ್ಲಿ ಆದ್ಯತೆ ನೀಡಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.
Last Updated 26 ಫೆಬ್ರುವರಿ 2026, 23:31 IST
Karnataka Politics: ಉಪ ಸಭಾಪತಿ ಪ್ರಾಣೇಶ್ ಪದಚ್ಯುತಿಗೆ ಕಾರ್ಯತಂತ್ರ
ಪಕ್ಷೇತರ ಸದಸ್ಯ ಲಖನ್ ಜಾರಕಿಹೊಳಿ, ಸಭಾಪತಿ ವಿವೇಚನಾ ಮತಗಳತ್ತ ಕಾಂಗ್ರೆಸ್ ಚಿತ್ತ
Last Updated 26 ಫೆಬ್ರುವರಿ 2026, 23:31 IST
56,432 ಹುದ್ದೆಗೆ ನೇಮಕ | 30 ದಿನದೊಳಗೆ ಪ್ರಕ್ರಿಯೆ: ಸಚಿವ ಸಂಪುಟ ಸಭೆ ನಿರ್ಣಯ
Recruitment Drive: ಮುಂದಿನ 30 ದಿನದೊಳಗೆ ನೇರ ನೇಮಕಾತಿ ಪ್ರಕ್ರಿಯೆಯಡಿ 56,432 ಹುದ್ದೆಗಳನ್ನು ಭರ್ತಿ ಮಾಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
Last Updated 26 ಫೆಬ್ರುವರಿ 2026, 23:30 IST
ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ: 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ
Karnataka Board Exams: ದ್ವಿತೀಯ ಪಿಯು ಪರೀಕ್ಷೆ ಫೆ.28ರಿಂದ ಆರಂಭ ಆಗಲಿದ್ದು, ಮೊದಲ ದಿನ ಕನ್ನಡ, ಅರೆಬಿಕ್ ಭಾಷಾ ಪರೀಕ್ಷೆಗಳು ನಡೆಯಲಿವೆ. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.
Last Updated 26 ಫೆಬ್ರುವರಿ 2026, 23:30 IST
ಹಾವು ಕಡಿತಕ್ಕೆ ‘ಆ್ಯಂಟಿ ವೆನಮ್’: ಆರೋಗ್ಯ ಮತ್ತು ಜೈವಿಕ ಸಂಸ್ಥೆಯಿಂದ ಅಭಿವೃದ್ಧಿ
Innovative Antivenom: ಬೀದರ್ನ ಪಶು ವೈದ್ಯಕೀಯ ವಿವಿಯು ಹಾವಿನ ವಿಷಕ್ಕೆ ಕೋಳಿ ಮೊಟ್ಟೆಗಳನ್ನು ಬಳಸಿ ಹೊಸ ಮಾದರಿಯ ‘ಆ್ಯಂಟಿ ವೆನಮ್’ ಸಿದ್ಧಪಡಿಸಿದೆ. ಕುದುರೆಗಳ ಬದಲಿಗೆ ಕೋಳಿಗಳನ್ನು ಬಳಸುವ ಈ ತಂತ್ರಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ದೊಡ್ಡ ಮೈಲಿಗಲ್ಲು.
Last Updated 26 ಫೆಬ್ರುವರಿ 2026, 23:30 IST
ಬೊಜ್ಜು ಕರಗಿಸಲು ಪೊಲೀಸರಿಗೆ ಪಾಠ: ರಾಜ್ಯದ ಆರು ಕಡೆ ಚಿಕಿತ್ಸೆ, ತರಬೇತಿ
Obesity Treatment: ಕೇಂದ್ರ ಸಶಸ್ತ್ರ ಪಡೆ ಹಾಗೂ ಪೊಲೀಸ್ ಸಿಬ್ಬಂದಿಯ ಬೊಜ್ಜಿನ ಸಮಸ್ಯೆ ನೀಗಿಸಲು ಕೇಂದ್ರ ಸರ್ಕಾರವು ಪ್ರಕೃತಿ ಚಿಕಿತ್ಸೆಯ ಮೊರೆ ಹೋಗಿದೆ. ಕೇಂದ್ರದ ಆಯುಷ್ ಸಚಿವಾಲಯದಡಿ ಕಾರ್ಯನಿರ್ವಹಿಸುವ ಸಂಸ್ಥೆ ವಿನೂತನ ಯೋಜನೆ ರೂಪಿಸಿದೆ.
Last Updated 26 ಫೆಬ್ರುವರಿ 2026, 23:30 IST
ADVERTISEMENT
ಶಿವಮೊಗ್ಗ: ಸಂಕೇತ್ ಹತ್ಯೆಗೆ ಕ್ರಿಕೆಟ್ ಅಲ್ಲ, ಗಾಂಜಾ ಕಾರಣ?
ಕಾನೂನು ಸಂಘರ್ಷಕ್ಕೊಳಗಾದ ಏಳು ಬಾಲಕರಿಂದ ಗುಂಪು ಹಲ್ಲೆ
Last Updated 26 ಫೆಬ್ರುವರಿ 2026, 23:30 IST
ಪ್ರಾದೇಶಿಕ ಅಸಮತೋಲನ ನಿವಾರಣೆ: ಗೋವಿಂದರಾವ್ ಸಮಿತಿ ಶಿಫಾರಸಿಗೆ ಸಂಪುಟ ಅಸ್ತು
M Govinda Rao Committee: ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಿಹಾರ ಕಂಡುಕೊಳ್ಳಲು ಆರ್ಥಿಕ ತಜ್ಞ ಪ್ರೊ.ಎಂ.ಗೋವಿಂದರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
Last Updated 26 ಫೆಬ್ರುವರಿ 2026, 23:30 IST
ಹಳೇಬೀಡು | ಅಕ್ರಮ ಬಂಧನದಲ್ಲಿದ್ದ 18 ಕಾರ್ಮಿಕರ ರಕ್ಷಣೆ: ಇಬ್ಬರ ಬಂಧನ
ಕೆಲಸಕ್ಕೆ ಕರೆದೊಯ್ದು ಕೂಲಿಯನ್ನು ಕೊಡದೇ ಹೋಬಳಿಯ ಚಟ್ನಹಳ್ಳಿ ಗ್ರಾಮದಲ್ಲಿ ಅಕ್ರಮ ಬಂಧನದಲ್ಲಿ ಇರಿಸಲಾಗಿದ್ದ 18 ಕಾರ್ಮಿಕರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಾಗರಾಜ್ ಮತ್ತು ಮೋಹನೇಶ್ ಎಂಬವರನ್ನು ಬಂಧಿಸಲಾಗಿದೆ.
Last Updated 26 ಫೆಬ್ರುವರಿ 2026, 21:22 IST
ADVERTISEMENT
<
1
2
...
1000
>
ADVERTISEMENT
ADVERTISEMENT