ಶುಕ್ರವಾರ, 30 ಜನವರಿ 2026
×
ADVERTISEMENT

ರಾಜ್ಯ

ADVERTISEMENT

ಭಾರತಕ್ಕೆ 3 ಪುರಾತನ ವಿಗ್ರಹಗಳನ್ನು ನೀಡಲು ಮುಂದಾದ ಅಮೆರಿಕ

Bronze Statues: ಭಾರತದ ದೇಗುಲಗಳಿಂದ ಅಕ್ರಮವಾಗಿ ತೆರವುಗೊಂಡಿದ್ದ ಮೂರು ಪುರಾತನ ಕಂಚಿನ ವಿಗ್ರಹಗಳನ್ನು ಭಾರತಕ್ಕೆ ಮರಳಿಸಲು ಅಮೆರಿಕ ನಿರ್ಧರಿಸಿದೆ.
Last Updated 30 ಜನವರಿ 2026, 16:16 IST
ಭಾರತಕ್ಕೆ 3 ಪುರಾತನ ವಿಗ್ರಹಗಳನ್ನು ನೀಡಲು ಮುಂದಾದ ಅಮೆರಿಕ

ಗಾಂಧೀಜಿ ವ್ಯಕ್ವಿತ್ವ ಭಂಜನೆ ಮಾಡುವ ಪಕ್ಷಗಳ ಮೇಲೆ ಎಚ್ಚರವಿಡಿ: ಸಾಹಿತಿ ಬರಗೂರು

Baraguru Ramachandrappa: ‘ರಾಜಕಾರಣಕ್ಕೋಸ್ಕರ ಮಹಾತ್ಮ ಗಾಂಧಿ ಅವರನ್ನು ಅಪ್ಪಿಕೊಳ್ಳುವ, ಅವರ ವ್ಯಕ್ತಿತ್ವ ಭಂಜನೆ ಮಾಡುವ ಪಕ್ಷಗಳ ನಡೆಯನ್ನು ಎಚ್ಚರಿಕೆಯಿಂದ ನೋಡಬೇಕು’ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.
Last Updated 30 ಜನವರಿ 2026, 16:12 IST
ಗಾಂಧೀಜಿ ವ್ಯಕ್ವಿತ್ವ ಭಂಜನೆ ಮಾಡುವ ಪಕ್ಷಗಳ ಮೇಲೆ ಎಚ್ಚರವಿಡಿ: ಸಾಹಿತಿ ಬರಗೂರು

ವಿದೇಶಿಯರ ಹೊರಹಾಕುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ: ಕರ್ನಾಟಕ ಹೈಕೋರ್ಟ್‌

Visa Renewal Rights: ಭಾರತದಿಂದ ಯಾವುದೇ ವಿದೇಶಿಯರನ್ನು ಹೊರಹಾಕಲು ಸೂಕ್ತ ಆದೇಶ ಹೊರಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ ಎಂದು ಪ್ರಕರಣವೊಂದರಲ್ಲಿ ಉಲ್ಲೇಖಿಸಿರುವ ಕರ್ನಾಟಕ ಹೈಕೋರ್ಟ್ ಈ ಮಹತ್ವದ ಆದೇಶ ನೀಡಿದೆ.
Last Updated 30 ಜನವರಿ 2026, 16:11 IST
ವಿದೇಶಿಯರ ಹೊರಹಾಕುವ ಅಧಿಕಾರ ಕೇಂದ್ರ ಸರ್ಕಾರಕ್ಕಿದೆ: ಕರ್ನಾಟಕ ಹೈಕೋರ್ಟ್‌

ಬಸ್‌ಗಳ ಕೊರತೆ: ‘ಎಕ್ಸ್‌’ನಲ್ಲಿ ಮೋಹನ್‌ದಾಸ್‌ ಪೈ, ರಾಮಲಿಂಗಾರೆಡ್ಡಿ ಸಮರ

Ramalinga Reddy: ಉದ್ಯಮಿ ಮೋಹನ್‌ದಾಸ್‌ ಪೈ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಡುವೆ ಸಾಮಾಜಿಕ ಜಾಲತಾಣದಲ್ಲಿ ಸಮರ ನಡೆದಿದೆ.
Last Updated 30 ಜನವರಿ 2026, 16:11 IST
ಬಸ್‌ಗಳ ಕೊರತೆ: ‘ಎಕ್ಸ್‌’ನಲ್ಲಿ ಮೋಹನ್‌ದಾಸ್‌ ಪೈ, ರಾಮಲಿಂಗಾರೆಡ್ಡಿ  ಸಮರ

ಕಿಮ್ಸ್‌ ಆಡಳಿತಾಧಿಕಾರಿ ಕಲ್ಲೇಶ ಮನೆಯಲ್ಲಿ ಹುಡುಕಿದಷ್ಟೂ ಚಿನ್ನಾಭರಣ, ನಗದು ಪತ್ತೆ

KIMS Administrator Raid: ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌) ಮುಖ್ಯ ಆಡಳಿತಾಧಿಕಾರಿ ಬಿ. ಕಲ್ಲೇಶ ಅವರಿಗೆ ಸಂಬಂಧಿಸಿದ ಒಂಬತ್ತು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿದೆ.
Last Updated 30 ಜನವರಿ 2026, 16:00 IST
ಕಿಮ್ಸ್‌ ಆಡಳಿತಾಧಿಕಾರಿ ಕಲ್ಲೇಶ ಮನೆಯಲ್ಲಿ ಹುಡುಕಿದಷ್ಟೂ ಚಿನ್ನಾಭರಣ, ನಗದು ಪತ್ತೆ

ಶಾಲಾ ದಿನಗಳಲ್ಲಿ ಸದನದ ಶಿಸ್ತು ಇದ್ದಿದ್ದರೆ ಐಎಎಸ್‌ ಆಗುತ್ತಿದ್ದೆ: ಬೈರತಿ ಸುರೇಶ್

IAS IPS Dream: ವಿಧಾನಸಭಾ ಕಲಾಪ ಬೆಳಿಗ್ಗೆ 9ರಿಂದ ರಾತ್ರಿಯವರೆಗೂ ನಡೆಸಲಾಗುತ್ತಿದೆ. ಶಾಲಾ ದಿನಗಳಲ್ಲೇ ಇಷ್ಟು ಸಮಯ ಓದಿದ್ದರೆ ಐಎಎಸ್‌, ಐಪಿಎಸ್‌ ತೇರ್ಗಡೆಯಾಗಬಹುದಿತ್ತು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದರು.
Last Updated 30 ಜನವರಿ 2026, 15:55 IST
ಶಾಲಾ ದಿನಗಳಲ್ಲಿ ಸದನದ ಶಿಸ್ತು ಇದ್ದಿದ್ದರೆ ಐಎಎಸ್‌ ಆಗುತ್ತಿದ್ದೆ: ಬೈರತಿ ಸುರೇಶ್

KPTCL ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿದ್ದ ಪಂಕಜ್‌ ಕುಮಾರ್‌ ಪಾಂಡೆ ವರ್ಗ

IAS Officer Transfer: ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿದ್ದ ಪಂಕಜ್‌ ಕುಮಾರ್‌ ಪಾಂಡೆ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ–ಆಡಳಿತ) ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
Last Updated 30 ಜನವರಿ 2026, 15:55 IST
KPTCL ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿದ್ದ ಪಂಕಜ್‌ ಕುಮಾರ್‌ ಪಾಂಡೆ ವರ್ಗ
ADVERTISEMENT

ರಾಜ್ಯಪಾಲರ ಭಾಷಣ ವಸಾಹತುಶಾಹಿ ಪಳೆಯುಳಿಕೆ: ಸುರೇಶ್‌ಕುಮಾರ್

Colonial Legacy: ವಸಾಹತುಶಾಹಿಯ ಪಳೆಯುಳಿಕೆಯಂತಿರುವ ರಾಜ್ಯಪಾಲರ ಭಾಷಣವನ್ನು ವಾರ್ಷಿಕ ಪ್ರಕ್ರಿಯೆಯಾದ ಜಂಟಿ ಅಧಿವೇಶನದಲ್ಲಿ ಓದುವ ಕುರಿತು ಪುನರ್‌ ಪರಿಶೀಲನೆಯಾಗಬೇಕು. ಈ ಕುರಿತು ಚರ್ಚೆಯಾಗಬೇಕು ಎಂದು ಬಿಜೆಪಿಯ ಎಸ್. ಸುರೇಶ್‌ ಕುಮಾರ್‌ ಹೇಳಿದರು.
Last Updated 30 ಜನವರಿ 2026, 15:50 IST
ರಾಜ್ಯಪಾಲರ ಭಾಷಣ ವಸಾಹತುಶಾಹಿ ಪಳೆಯುಳಿಕೆ: ಸುರೇಶ್‌ಕುಮಾರ್

ರಾಜಭವನಕ್ಕೆ ಕನ್ನಡದ ಹೆಸರಿರಲಿ: ಜಾಗೃತ ಕರ್ನಾಟಕ ಸಂಘಟನೆ ಒತ್ತಾಯ

Raj Bhavan Renaming: ‘ರಾಜಭವನ’ವನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ಕ್ರಮಕ್ಕೆ ತಡೆ ಒಡ್ಡಬೇಕು ಮತ್ತು ‘ರಾಜ್ಯಭವನ’ ಎಂದು ಬದಲಿಸಬೇಕು ಎಂದು ಜಾಗೃತ ಕರ್ನಾಟಕ ಸಂಘಟನೆಯು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
Last Updated 30 ಜನವರಿ 2026, 15:46 IST
ರಾಜಭವನಕ್ಕೆ ಕನ್ನಡದ ಹೆಸರಿರಲಿ: ಜಾಗೃತ ಕರ್ನಾಟಕ ಸಂಘಟನೆ ಒತ್ತಾಯ

ಮಂಡ್ಯ ಜಿಲ್ಲೆಯಲ್ಲಿ ಪರೋಪ ಜೀವಿ ಉತ್ಪಾದನಾ ಪ್ರಯೋಗಾಲಯ: ತೋಟಗಾರಿಕೆ ಸಚಿವರ ಭರವಸೆ

Pest Control Laboratory: ತೆಂಗಿನ ಬೆಳೆಗೆ ಬಿಳಿ ನೊಣ ಮತ್ತು ಕಪ್ಪು ತಲೆ ಕಂಬಳಿ ಹುಳುಗಳ ನಿಯಂತ್ರಣಕ್ಕಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಪರೋಪ ಜೀವಿಗಳನ್ನು ಉತ್ಪಾದಿಸಿ ರೈತರಿಗೆ ವಿತರಿಸುವ ಪ್ರಯೋಗ ಶಾಲೆ ಸ್ಥಾಪಿಸಲಾಗುವುದು ಎಂದು ತೋಟಗಾರಿಕೆ ಸಚಿವ ಮಲ್ಲಿಕಾರ್ಜುನ್ ತಿಳಿಸಿದರು.
Last Updated 30 ಜನವರಿ 2026, 15:46 IST
ಮಂಡ್ಯ ಜಿಲ್ಲೆಯಲ್ಲಿ ಪರೋಪ ಜೀವಿ ಉತ್ಪಾದನಾ ಪ್ರಯೋಗಾಲಯ: ತೋಟಗಾರಿಕೆ ಸಚಿವರ ಭರವಸೆ
ADVERTISEMENT
ADVERTISEMENT
ADVERTISEMENT