ಪದ್ಮಪ್ರಶಸ್ತಿ: ಶತಾವಧಾನಿ ಗಣೇಶ್, ಪ್ರಭಾಕರ ಕೋರೆ ಸೇರಿ ರಾಜ್ಯದ 8 ಸಾಧಕರಿಗೆ ಗೌರವ
Padma Shri Karnataka: 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದ್ದು ಕಲಾ ಕ್ಷೇತ್ರದಲ್ಲಿನ ಸೇವೆಗಾಗಿ ಶತಾವಧಾನಿ ಆರ್. ಗಣೇಶ್ ಪದ್ಮ ಭೂಷಣ ಪ್ರಶಸ್ತಿ ಪಡೆದಿದ್ದಾರೆLast Updated 25 ಜನವರಿ 2026, 10:51 IST