ಭಾನುವಾರ, 21 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಪಿಜಿ ವೈದ್ಯಕೀಯ: ಡಿ.22ಕ್ಕೆ 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ

Medical Seat Allotment: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಇದೇ 22ಕ್ಕೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
Last Updated 21 ಡಿಸೆಂಬರ್ 2025, 0:30 IST
ಪಿಜಿ ವೈದ್ಯಕೀಯ: ಡಿ.22ಕ್ಕೆ 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ

ಅರಮನೆ ಬೆಳಕಿನಲ್ಲಿ ‘ಸ್ತುತಿ ಶಂಕರ’ ವೈಭವ

ಶೃಂಗೇರಿ ಭಾರತೀತೀರ್ಥ ಸ್ವಾಮೀಜಿ ಅವರ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ
Last Updated 21 ಡಿಸೆಂಬರ್ 2025, 0:30 IST
ಅರಮನೆ ಬೆಳಕಿನಲ್ಲಿ ‘ಸ್ತುತಿ ಶಂಕರ’ ವೈಭವ

ಮಂಗಳೂರು: ಶಾಂತಿ ಕಾಪಾಡಲು 895 ಮಂದಿಯಿಂದ ಮುಚ್ಚಳಿಕೆ

ಮುಚ್ಚಳಿಕೆ ನೀಡಿದವರಲ್ಲಿ 521 ಮಂದಿ ಹಿಂದೂಗಳು, 351 ಮಂದಿ ಮುಸ್ಲಿಮರು, 30 ಮಂದಿ ಇತರರು
Last Updated 21 ಡಿಸೆಂಬರ್ 2025, 0:30 IST
ಮಂಗಳೂರು: ಶಾಂತಿ ಕಾಪಾಡಲು 895 ಮಂದಿಯಿಂದ ಮುಚ್ಚಳಿಕೆ

ಸೂಕ್ತ ಸಮಯದಲ್ಲಿ ಇಬ್ಬರನ್ನೂ ಕರೆಸುವುದಾಗಿ ಹೈಕಮಾಂಡ್ ಹೇಳಿದೆ: ಡಿ.ಕೆ.ಶಿವಕುಮಾರ್‌

Siddaramaiah Vs DK Shivakumar: ‘ ‘ಸೂಕ್ತ ಸಮಯದಲ್ಲಿ ಇಬ್ಬರನ್ನೂ ಕರೆಯಿಸುವುದಾಗಿ ಹೈಕಮಾಂಡ್ ಹೇಳಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿರುವುದು ಚರ್ಚೆಗೆ ಕಾರಣವಾಗಿದೆ.
Last Updated 21 ಡಿಸೆಂಬರ್ 2025, 0:30 IST
ಸೂಕ್ತ ಸಮಯದಲ್ಲಿ ಇಬ್ಬರನ್ನೂ ಕರೆಸುವುದಾಗಿ ಹೈಕಮಾಂಡ್ ಹೇಳಿದೆ: ಡಿ.ಕೆ.ಶಿವಕುಮಾರ್‌

ಇಂದು ಪಲ್ಸ್ ಪೋಲಿಯೊ: 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ

Pulse Polio Karnataka: ಆರೋಗ್ಯ ಇಲಾಖೆಯು ರಾಜ್ಯದಾದ್ಯಂತ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ.
Last Updated 21 ಡಿಸೆಂಬರ್ 2025, 0:20 IST
ಇಂದು ಪಲ್ಸ್ ಪೋಲಿಯೊ: 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ

ಕೋಳಿ ಅಂಕಕ್ಕೆ ಪ್ರಚೋದನೆ ಆರೋಪ: ಕಾಂಗ್ರೆಸ್ ಶಾಸಕ ಅಶೋಕ ರೈ ವಿರುದ್ಧ ಎಫ್‌ಐಆರ್

MLA Controversy: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಕೇಪು ಗ್ರಾಮದಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ಶನಿವಾರ ದಾಳಿ ನಡೆಸಿದ್ದು, 16 ಜನರನ್ನು ವಶಕ್ಕೆ ಪಡೆದಿದ್ದಾರೆ. ಕೋಳಿ ಅಂಕಕ್ಕೆ ಬಳಸಿದ್ದ 22 ಹುಂಜಗಳನ್ನು ಹಾಗೂ ಬಾಲುಗಳನ್ನು (ಚೂಪಾದ ಕತ್ತಿಗಳನ್ನು) ವಶಪಡಿಸಿಕೊಂಡಿದ್ದಾರೆ.
Last Updated 21 ಡಿಸೆಂಬರ್ 2025, 0:13 IST
ಕೋಳಿ ಅಂಕಕ್ಕೆ ಪ್ರಚೋದನೆ ಆರೋಪ: ಕಾಂಗ್ರೆಸ್ ಶಾಸಕ ಅಶೋಕ ರೈ ವಿರುದ್ಧ ಎಫ್‌ಐಆರ್

ಯುವಕರು ರಾಜಕಾರಣ ಮಾಡಬೇಕು: ಪ್ರಕಾಶ್ ರಾಜ್

Youth in Politics: ಮುಂದಿನ ಪೀಳಿಗೆಗೆ ಉದ್ಯೋಗಗಳು ಸಿಗುತ್ತವೆ ಎಂಬ ಖಾತರಿ ಇಲ್ಲವಾಗಿದೆ’ ಎಂದು ಚಿತ್ರನಟ ಪ್ರಕಾಶ್ ರಾಜ್ ಕಳವಳ ವ್ಯಕ್ತಪಡಿಸಿದರು.
Last Updated 21 ಡಿಸೆಂಬರ್ 2025, 0:01 IST
ಯುವಕರು ರಾಜಕಾರಣ ಮಾಡಬೇಕು: ಪ್ರಕಾಶ್ ರಾಜ್
ADVERTISEMENT

ಕ್ಯಾಪ್ಟನ್‌ ಆಗಲು ಟಾಸ್‌ ಹಾಕಿದವರನ್ನೇ ಕೇಳಿ: ಸತೀಶ ಜಾರಕಿಹೊಳಿ

Karnataka Politics: ‘ಕ್ಯಾಪ್ಟನ್‌ ಆಗಲು ಟಾಸ್‌ ಹಾಕಿದವರು ಅವರಿಬ್ಬರೇ. ಹೆಡ್ ಬಿದ್ದಿದೆಯೋ ಅಥವಾ ಟೇಲ್ ಬಿದ್ದಿದೆಯೋ ಅವರನ್ನೇ ಕೇಳಿ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ‘ಮುಖ್ಯಮಂತ್ರಿ ಬದಲಾವಣೆ’ ವಿಚಾರವಾಗಿ ಸೂಚ್ಯವಾಗಿ ಪ್ರತಿಕ್ರಿಯಿಸಿದರು.
Last Updated 21 ಡಿಸೆಂಬರ್ 2025, 0:01 IST
ಕ್ಯಾಪ್ಟನ್‌ ಆಗಲು ಟಾಸ್‌ ಹಾಕಿದವರನ್ನೇ ಕೇಳಿ: ಸತೀಶ ಜಾರಕಿಹೊಳಿ

ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ; ಸ್ವಾಮಿಗೆ 35 ವರ್ಷ ಶಿಕ್ಷೆ

Pocso Court Verdict: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಮೇಕಳಿ‌ ಗ್ರಾಮದ ರಾಮಲಿಂಗ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿಗೆ (30) ಇಲ್ಲಿನ ಜಿಲ್ಲಾ ಪೋಕ್ಸೊ ನ್ಯಾಯಾಲಯ 35 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹1 ಲಕ್ಷ ದಂಡ ವಿಧಿಸಿದೆ.
Last Updated 20 ಡಿಸೆಂಬರ್ 2025, 23:50 IST
ಬೆಳಗಾವಿ: ಬಾಲಕಿ ಮೇಲೆ ಅತ್ಯಾಚಾರ; ಸ್ವಾಮಿಗೆ 35 ವರ್ಷ ಶಿಕ್ಷೆ

ಬಾಗಲಕೋಟೆ: ಮಕ್ಕಳ ಮೇಲೆ ಹಲ್ಲೆ; ಹರಿದಾಡಿದ ವಿಡಿಯೊ

Child Protection: ಇಲ್ಲಿನ ನವನಗರದ ದಿವ್ಯಜ್ಯೋತಿ ಅಂಧಮಕ್ಕಳ ಶಾಲೆಯಲ್ಲಿ ಅಲ್ಲಿನ ಸಿಬ್ಬಂದಿ ಮಕ್ಕಳ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೊ‌ ವ್ಯಾಪಕವಾಗಿ ಹರಿದಾಡಿವೆ.
Last Updated 20 ಡಿಸೆಂಬರ್ 2025, 23:49 IST
ಬಾಗಲಕೋಟೆ: ಮಕ್ಕಳ ಮೇಲೆ ಹಲ್ಲೆ; ಹರಿದಾಡಿದ ವಿಡಿಯೊ
ADVERTISEMENT
ADVERTISEMENT
ADVERTISEMENT