ಗುರುವಾರ, 26 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ವೈವಾಹಿಕ ವ್ಯಾಜ್ಯಗಳಲ್ಲಿ ಆರ್‌ಟಿಐ ಅಡಿ ಐಟಿ ವಿವರ ನೀಡಿಕೆ ಅವಕಾಶ ಇಲ್ಲ: ಹೈಕೋರ್ಟ್

Income Tax RTI: ವೈವಾಹಿಕ ವ್ಯಾಜ್ಯಗಳಲ್ಲಿ ದಂಪತಿಗಳ ಆದಾಯ ತೆರಿಗೆ ಪಾವತಿ ವಿವರವನ್ನು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪಡೆಯುವುದಕ್ಕೆ ಅವಕಾಶ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
Last Updated 26 ಫೆಬ್ರುವರಿ 2026, 16:10 IST
ವೈವಾಹಿಕ ವ್ಯಾಜ್ಯಗಳಲ್ಲಿ ಆರ್‌ಟಿಐ ಅಡಿ ಐಟಿ ವಿವರ ನೀಡಿಕೆ ಅವಕಾಶ ಇಲ್ಲ: ಹೈಕೋರ್ಟ್

ಗ್ರಾಮಾಂತರ ಪ್ರದೇಶಗಳಲ್ಲಿ ವೈ–ಫೈ ಯೋಜನೆಗೆ ಚಾಲನೆ

Karnataka Rural Connectivity: ಉತ್ತರ ಕನ್ನಡದ ಯಾಣ ಮತ್ತು ಸಹಸ್ರಲಿಂಗದಲ್ಲಿ ಸಾರ್ವಜನಿಕ ವೈ–ಫೈ ಸೇವೆಗೆ ಚಾಲನೆ ನೀಡಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಇಂಟರ್ನೆಟ್‌ ಸಂಪರ್ಕ ವಿಸ್ತರಣೆಯೇ ಯೋಜನೆಯ ಉದ್ದೇಶ.
Last Updated 26 ಫೆಬ್ರುವರಿ 2026, 15:50 IST
ಗ್ರಾಮಾಂತರ ಪ್ರದೇಶಗಳಲ್ಲಿ ವೈ–ಫೈ ಯೋಜನೆಗೆ ಚಾಲನೆ

HDK–ಚಂದ್ರಶೇಖರ್ ಮಧ್ಯದ ಪ್ರಕರಣ:ರಾಜಿ ಪ್ರಕ್ರಿಯೆ ಬಗ್ಗೆ ಲಿಖಿತ ವಿವರಣೆಗೆ ಕೋರಿಕೆ

Legal Settlement: ‘ಲೋಕಾಯುಕ್ತ ಎಡಿಜಿಪಿ ಮತ್ತು ಎಸ್‌ಐಟಿ ಮುಖ್ಯಸ್ಥ ಎಂ.ಚಂದ್ರಶೇಖರ್‌ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದಲ್ಲದೇ, ಮಾಧ್ಯಮಗಳ ಮುಖಾಂತರ ತನ್ನ ಕಕ್ಷಿದಾರ ಹಾಗೂ ಲೋಕಾಯುಕ್ತದ ಮರ್ಯಾದೆಗೆ ಎಚ್‌.ಡಿ.ಕುಮಾರಸ್ವಾಮಿ ಧಕ್ಕೆ ಉಂಟು ಮಾಡಿದ್ದಾರೆ.
Last Updated 26 ಫೆಬ್ರುವರಿ 2026, 15:49 IST
HDK–ಚಂದ್ರಶೇಖರ್ ಮಧ್ಯದ ಪ್ರಕರಣ:ರಾಜಿ ಪ್ರಕ್ರಿಯೆ ಬಗ್ಗೆ ಲಿಖಿತ ವಿವರಣೆಗೆ ಕೋರಿಕೆ

ಮೋದಿ ವಿರುದ್ಧ ಅಶ್ಲೀಲ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ದೂರು

Bengaluru Police Complaint: ಪ್ರಧಾನಿ ಮೋದಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅಶ್ಲೀಲ ಪೋಸ್ಟ್ ಮಾಡಿದ ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ಬಿಜೆಪಿ ಮಲ್ಲೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದೆ.
Last Updated 26 ಫೆಬ್ರುವರಿ 2026, 15:48 IST
ಮೋದಿ ವಿರುದ್ಧ ಅಶ್ಲೀಲ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ದೂರು

ಬೆಂಕಿ ಹಚ್ಚಿ ವ್ಯಕ್ತಿಯ ಕೊಲೆ: ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

Life Imprisonment: ‘ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ’ ಎಂದು ಶಂಕಿಸಿ ವ್ಯಕ್ತಿಯೊಬ್ಬನ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಂದಿದ್ದ ಅಪರಾಧಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.
Last Updated 26 ಫೆಬ್ರುವರಿ 2026, 15:44 IST
ಬೆಂಕಿ ಹಚ್ಚಿ ವ್ಯಕ್ತಿಯ ಕೊಲೆ: ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಉರ್ದು ಭಾಷೆಯ ಜಾಹೀರಾತು ಬಿಜೆಪಿ ಕೊಟ್ಟಿದ್ದೇಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Urdu Advertisement Controversy: ಉರ್ದು ಭಾಷೆಯಲ್ಲಿ ಸರ್ಕಾರಿ ಜಾಹೀರಾತು ಕುರಿತು ವಿರೋಧ ಪಕ್ಷಗಳ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನೀವು ಅಧಿಕಾರದಲ್ಲಿದ್ದಾಗಲೂ ಜಾಹೀರಾತು ನೀಡಿ ಈಗ ನಮ್ಮ ವಿರುದ್ಧ ಮುಗಿಬೀಳುವುದು ಅಸಹ್ಯ' ಎಂದಿದ್ದಾರೆ.
Last Updated 26 ಫೆಬ್ರುವರಿ 2026, 15:32 IST
ಉರ್ದು ಭಾಷೆಯ ಜಾಹೀರಾತು ಬಿಜೆಪಿ ಕೊಟ್ಟಿದ್ದೇಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೋದಿ ವಿಶ್ವ ಗುರು ಅಲ್ಲ, ವಿಷ ಗುರು: ಬಿ.ಕೆ ಹರಿಪ್ರಸಾದ್‌ ಟೀಕೆ

Visha Guru: ಪ್ರಧಾನಿ ನರೇಂದ್ರ ಮೋದಿ ವಿಶ್ವ ಗುರು ಅಲ್ಲ, ವಿಷ ಗುರು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದರು. ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಆರ್ಯರ ನಾಡು ಎಂದು ವಿಷ ಗುರು ಇಸ್ರೇಲ್‌ನಲ್ಲಿ ಹೇಳಿದ್ದಾರೆ.
Last Updated 26 ಫೆಬ್ರುವರಿ 2026, 15:29 IST
ಮೋದಿ ವಿಶ್ವ ಗುರು ಅಲ್ಲ, ವಿಷ ಗುರು: ಬಿ.ಕೆ ಹರಿಪ್ರಸಾದ್‌ ಟೀಕೆ
ADVERTISEMENT

ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ: ಹೈಕೋರ್ಟ್‌ನಲ್ಲಿ 226 ಹುದ್ದೆ ಸೃಜಿಸಿ ಆದೇಶ

New Court Posts: ಹೈಕೋರ್ಟ್‌ನ ಬೆಂಗಳೂರಿನ ಪ್ರಧಾನ ಹಾಗೂ ಕಲಬುರಗಿ–ಧಾರವಾಡ ಪೀಠಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತ್ವರಿತ ವಿಲೇವಾರಿಗೆ ಅನುವಾಗುವಂತೆ 226 ಹುದ್ದೆಗಳನ್ನು ಸೃಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Last Updated 26 ಫೆಬ್ರುವರಿ 2026, 15:27 IST
ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ: ಹೈಕೋರ್ಟ್‌ನಲ್ಲಿ 226 ಹುದ್ದೆ ಸೃಜಿಸಿ ಆದೇಶ

ಪ್ರಜಾವಾಣಿ ಚರ್ಚೆ | ಕಾಂಗ್ರೆಸ್ ಸರ್ಕಾರದಲ್ಲೂ ಕಮಿಷನ್ ಆರೋಪ: ನಿಜವೇ - ರಾಜಕೀಯವೇ?

Corruption Debate: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ ಗುತ್ತಿಗೆಯಲ್ಲಿ ಶೇ 40ರಷ್ಟು ಕಮಿಷನ್‌ ಈಗಲೂ ನಡೆಯುತ್ತಿದೆಯೇ? ಯಾವ ಇಲಾಖೆಯಲ್ಲಿ ಕಮಿಷನ್ ಹಾವಳಿ ಹೆಚ್ಚಾಗಿದೆ? ಯಾವ ಇಲಾಖೆಯಲ್ಲಿ ಕಡಿಮೆಯಾಗಿದೆಯೇ?
Last Updated 26 ಫೆಬ್ರುವರಿ 2026, 15:21 IST
ಪ್ರಜಾವಾಣಿ ಚರ್ಚೆ | ಕಾಂಗ್ರೆಸ್ ಸರ್ಕಾರದಲ್ಲೂ ಕಮಿಷನ್ ಆರೋಪ: ನಿಜವೇ - ರಾಜಕೀಯವೇ?

ಎಸ್‌ಟಿಆರ್‌ಆರ್ ಜಮೀನು ಕಳೆದುಕೊಂಡವರಿಗೆ ಪರಿಹಾರ: ಪ್ರಸ್ತಾವ ಕೇಂದ್ರ ಸಂಪುಟಕ್ಕೆ

Satellite Town Ring Road: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಉಪನಗರ ವರ್ತುಲ ರಸ್ತೆ (ಎಸ್‌ಟಿಆರ್‌ಆರ್‌) ಯೋಜನೆಯನ್ನು ಅನುಷ್ಠಾನಗೊಳಿಸುವ ಹಾಗೂ ಜಮೀನು ಕಳೆದುಕೊಂಡಿರುವ ರೈತರಿಗೆ ತ್ವರಿತವಾಗಿ ಪರಿಹಾರ ನೀಡುವ ಪ್ರಸ್ತಾವ ಸಲ್ಲಿಕೆಯಾಗಿದೆ.
Last Updated 26 ಫೆಬ್ರುವರಿ 2026, 14:36 IST
ಎಸ್‌ಟಿಆರ್‌ಆರ್ ಜಮೀನು ಕಳೆದುಕೊಂಡವರಿಗೆ ಪರಿಹಾರ:  ಪ್ರಸ್ತಾವ ಕೇಂದ್ರ ಸಂಪುಟಕ್ಕೆ
ADVERTISEMENT
ADVERTISEMENT
ADVERTISEMENT