ಶನಿವಾರ, 8 ನವೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ‘ವಿಲಾಸಿ ಜೀವನ’: ಮೊಬೈಲ್, ಟಿ.ವಿ ಸೌಲಭ್ಯ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳಿಗೆ ವಿಶೇಷ ಆತಿಥ್ಯ ಮುಂದುವರಿದಿದೆ. ಕಾರಾಗೃಹದೊಳಗೆ ಕೈದಿಗಳು ವಿಲಾಸಿ ಜೀವನ ನಡೆಸುತ್ತಿರುವ ವಿಡಿಯೊ ಹಾಗೂ ಫೋಟೊಗಳು ಲಭ್ಯವಾಗಿವೆ.
Last Updated 8 ನವೆಂಬರ್ 2025, 12:51 IST
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ‘ವಿಲಾಸಿ ಜೀವನ’: ಮೊಬೈಲ್, ಟಿ.ವಿ ಸೌಲಭ್ಯ

ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಕಬ್ಬು ದರ ನಿಗದಿ: ಸಿಎಂ ಸಿದ್ದರಾಮಯ್ಯ

Cane Price Decision: ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ₹3,300 ದರ ನಿಗದಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಬ್ಬು ಬೆಳೆಗಾರರ ಇತರ ವಿಚಾರಗಳನ್ನು ಪ್ರತ್ಯೇಕ ಸಭೆಯಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ.
Last Updated 8 ನವೆಂಬರ್ 2025, 10:10 IST
ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಕಬ್ಬು ದರ ನಿಗದಿ: ಸಿಎಂ ಸಿದ್ದರಾಮಯ್ಯ

ಮತ ಕಳವು ವಿರುದ್ಧ ರಾಜ್ಯದಲ್ಲಿ 1.12ಕೋಟಿ ಸಹಿ ಸಂಗ್ರಹ: ಡಿ.ಕೆ ಶಿವಕುಮಾರ್

Press Conference: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮುಖ್ಯಮಂತ್ರಿಗಳು ವಂಚನಾ ಕ್ರಮವನ್ನಾಗಿ ಬಿಟಿ‌ಜಿಪಿ ವಿರುದ್ಧ ಮತ ಕಳವು ಆರೋಪಗಳನ್ನು ಹೊರಹಾಕಿದ ಸುದ್ದಿಗೋಷ್ಠಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
Last Updated 8 ನವೆಂಬರ್ 2025, 10:04 IST
ಮತ ಕಳವು ವಿರುದ್ಧ ರಾಜ್ಯದಲ್ಲಿ 1.12ಕೋಟಿ ಸಹಿ ಸಂಗ್ರಹ: ಡಿ.ಕೆ ಶಿವಕುಮಾರ್

ಕೇಂದ್ರದತ್ತ ಬೆರಳು ತೋರಿಸುವುದನ್ನು ಬಿಡಿ: ಪ್ರಲ್ಹಾದ ಜೋಶಿ

Sugarcane Farmers Protest: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರವನ್ನು ದೂಷಿಸುತ್ತಾ ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದ್ದಾರೆ.
Last Updated 8 ನವೆಂಬರ್ 2025, 9:34 IST
ಕೇಂದ್ರದತ್ತ ಬೆರಳು ತೋರಿಸುವುದನ್ನು ಬಿಡಿ: ಪ್ರಲ್ಹಾದ ಜೋಶಿ

ಅದಿರು ಕಳ್ಳತನ: ಶಾಸಕ ಸತೀಶ್ ಸೈಲ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

‘ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ನ್ಯಾಯಾಲಯದ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ’ ಎಂಬ ಕಾರಣಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್‌ ಹೊರಡಿಸಿದೆ.
Last Updated 8 ನವೆಂಬರ್ 2025, 8:28 IST
ಅದಿರು ಕಳ್ಳತನ: ಶಾಸಕ ಸತೀಶ್ ಸೈಲ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಗುಜರಾತ್‌ನಲ್ಲಿ ಒಲಿಂಪಿಕ್ಸ್ ಆಯೋಜನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಎಂದ ಡಿಕೆಸು

Olympics Bid India: 2036ರ ಒಲಿಂಪಿಕ್ಸ್‌ ಆಯೋಜನೆಗೆ ಕೇವಲ ಗುಜರಾತ್‌ ರಾಜ್ಯವನ್ನು ಕೇಂದ್ರೀಕರಿಸುವುದು ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ.
Last Updated 8 ನವೆಂಬರ್ 2025, 7:25 IST
ಗುಜರಾತ್‌ನಲ್ಲಿ ಒಲಿಂಪಿಕ್ಸ್ ಆಯೋಜನೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಎಂದ ಡಿಕೆಸು

ಮಹಾತ್ಮ ಗಾಂಧಿ ವಸ್ತ್ರೋದ್ಯಮ ಕೋಶವನ್ನು ನೇಕಾರ ಸ್ನೇಹಿಯಾಗಿ ಮಾಡಲಾಗುವುದು: ಜ್ಯೋತಿ

ಕೈಮಗ್ಗ ಮತ್ತು ಜವಳಿ ಇಲಾಖೆಯ ಅಭಿವೃದ್ಧಿ ಆಯುಕ್ತೆ ಹಾಗೂ ನಿರ್ದೇಶಕಿ ಕೆ.ಜ್ಯೋತಿ ವಿಶ್ವಾಸ
Last Updated 8 ನವೆಂಬರ್ 2025, 6:29 IST
ಮಹಾತ್ಮ ಗಾಂಧಿ ವಸ್ತ್ರೋದ್ಯಮ ಕೋಶವನ್ನು ನೇಕಾರ ಸ್ನೇಹಿಯಾಗಿ ಮಾಡಲಾಗುವುದು: ಜ್ಯೋತಿ
ADVERTISEMENT

ಬೆಂಗಳೂರು– ಎರ್ನಾಕುಳಂ ಸೇರಿ 4 ವಂದೇ ಭಾರತ ರೈಲುಗಳಿಗೆ ಮೋದಿ ಹಸಿರು ನಿಶಾನೆ

Vande Bharat Express: ಪ್ರಧಾನಿ ನರೇಂದ್ರ ಮೋದಿ ಅವರು ಬನಾರಸ್‌ನಿಂದ ವರ್ಚುವಲ್‌ ಆಗಿ ಬೆಂಗಳೂರು–ಎರ್ನಾಕುಳಂ ವಂದೇ ಭಾರತ್ ರೈಲು ಸೇವೆಗೆ ಚಾಲನೆ ನೀಡಿದರು. ಈ ರೈಲು ಕೇರಳ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳನ್ನು ಸಂಪರ್ಕಿಸುತ್ತದೆ.
Last Updated 8 ನವೆಂಬರ್ 2025, 6:11 IST
ಬೆಂಗಳೂರು– ಎರ್ನಾಕುಳಂ ಸೇರಿ 4 ವಂದೇ ಭಾರತ ರೈಲುಗಳಿಗೆ ಮೋದಿ ಹಸಿರು ನಿಶಾನೆ

ಕಬ್ಬಿಗೆ ₹3,500: ಹೂವಿನ ಹಡಗಲಿಯಲ್ಲಿ ಮುಂದುವರೆದ ರೈತರ ಧರಣಿ

Farmers Protest: ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ರೈತರು ಪ್ರತಿ ಟನ್ ಕಬ್ಬಿಗೆ ₹3,500 ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಬೀರಬ್ಬಿಯ ಮೈಲಾರ ಶುಗರ್ಸ್‌ ಬಳಿ ಅಹೋರಾತ್ರಿ ಧರಣಿ ನಡೆಸಿ ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ಮುಂದುವರಿಸಿದ್ದಾರೆ.
Last Updated 8 ನವೆಂಬರ್ 2025, 5:01 IST
ಕಬ್ಬಿಗೆ ₹3,500: ಹೂವಿನ ಹಡಗಲಿಯಲ್ಲಿ ಮುಂದುವರೆದ ರೈತರ ಧರಣಿ

ಕಾಲೇಜು ಶಿಕ್ಷಣ ಇಲಾಖೆ: ಅಧ್ಯಾಪಕ, ಸಿಬ್ಬಂದಿಗೆ ‘ಆಧಾರ್‌’ ಹಾಜರಾತಿ

Biometric Monitoring: ಕಾಲೇಜು ಶಿಕ್ಷಣ ಇಲಾಖೆಯ ಸಿಬ್ಬಂದಿ, ಸರ್ಕಾರಿ ಪದವಿ ಕಾಲೇಜುಗಳ ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಆಧಾರ್ ಆಧಾರಿತ ಬಯೊಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಡ್ಡಾಯ ಮಾಡಲಾಗಿದೆ. ಇತ್ತೀಚೆಯಿಂದ ಈ ವ್ಯವಸ್ಥೆ ಜಾರಿಯಾಗಿದೆ.
Last Updated 7 ನವೆಂಬರ್ 2025, 23:31 IST
ಕಾಲೇಜು ಶಿಕ್ಷಣ ಇಲಾಖೆ: ಅಧ್ಯಾಪಕ, ಸಿಬ್ಬಂದಿಗೆ ‘ಆಧಾರ್‌’ ಹಾಜರಾತಿ
ADVERTISEMENT
ADVERTISEMENT
ADVERTISEMENT