ಮಂಗಳವಾರ, 10 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಬಾಲ್ಯ ವಿವಾಹ ರದ್ದು ಪಡಿಸಲು ಅನಕ್ಷರತೆ ಆಧಾರವಲ್ಲ: ಮತ್ತೆ ಕಿಡಿ ಕಾರಿದ ಹೈಕೋರ್ಟ್‌

High Court Ruling: ಅನಕ್ಷರತೆ ಎಂಬುದು ಬಾಲ್ಯ ವಿವಾಹದಂತಹ ಗಂಭೀರ ಪ್ರಕರಣಗಳನ್ನು ರದ್ದುಪಡಿಸಲು ಆಧಾರ ಎನಿಸುವುದಿಲ್ಲ ಎಂದು ಹೈಕೋರ್ಟ್‌, ಕ್ರಿಮಿನಲ್‌ ಪ್ರಕರಣವೊಂದರ ವಿಚಾರಣೆ ವೇಳೆ ಮತ್ತೊಮ್ಮೆ ಕಿಡಿ ಕಾರಿದೆ.
Last Updated 10 ಫೆಬ್ರುವರಿ 2026, 16:10 IST
ಬಾಲ್ಯ ವಿವಾಹ ರದ್ದು ಪಡಿಸಲು ಅನಕ್ಷರತೆ ಆಧಾರವಲ್ಲ: ಮತ್ತೆ ಕಿಡಿ ಕಾರಿದ ಹೈಕೋರ್ಟ್‌

ಕೆಎಸ್‌ಡಿಎಲ್‌ ಪ್ರಚಾರಕ್ಕಿಳಿದ ನಟಿ ತಮನ್ನಾ: 57 ಹೊಸ ಉತ್ಪನ್ನಗಳ ಬಿಡುಗಡೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್‌ಡಿಎಲ್‌) ರಾಯಭಾರಿಯ ಹೊಣೆಯನ್ನು ಮಂಗಳವಾರ ಹೊತ್ತ ನಟಿ ತಮನ್ನಾ ಭಾಟಿಯಾ ಅವರು, ನಿಗಮದ 57 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದರು.
Last Updated 10 ಫೆಬ್ರುವರಿ 2026, 16:09 IST
ಕೆಎಸ್‌ಡಿಎಲ್‌ ಪ್ರಚಾರಕ್ಕಿಳಿದ ನಟಿ ತಮನ್ನಾ: 57 ಹೊಸ ಉತ್ಪನ್ನಗಳ ಬಿಡುಗಡೆ

ನಾನು, ಸಿಎಂ ಕದ್ದು ಮುಚ್ಚಿ ಮಾತನಾಡಿಲ್ಲ: ಡಿ.ಕೆ.ಶಿವಕುಮಾರ್‌

ನಾನು ಮತ್ತು ಸಿದ್ದರಾಮಯ್ಯ ಅವರು ಕದ್ದು ಮುಚ್ಚಿ ಮಾತನಾಡಿಲ್ಲ. ನಮ್ಮ ಪಕ್ಷದ ವರಿಷ್ಠರು ಸೇರಿಕೊಂಡೇ ಮಾತನಾಡಿದ್ದೆವು‘ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದರು.
Last Updated 10 ಫೆಬ್ರುವರಿ 2026, 16:06 IST
ನಾನು, ಸಿಎಂ ಕದ್ದು ಮುಚ್ಚಿ ಮಾತನಾಡಿಲ್ಲ: ಡಿ.ಕೆ.ಶಿವಕುಮಾರ್‌

ಅವಧಿ ಮುಕ್ತಾಯದ ಹಂತದಲ್ಲೂ ಅವಕಾಶವಿದೆ: ಹೈಕೋರ್ಟ್‌

‍ಗ್ರಾ.ಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ
Last Updated 10 ಫೆಬ್ರುವರಿ 2026, 16:01 IST
ಅವಧಿ ಮುಕ್ತಾಯದ ಹಂತದಲ್ಲೂ ಅವಕಾಶವಿದೆ: ಹೈಕೋರ್ಟ್‌

ಫೆ.12ಕ್ಕೆ ಬಿಸಿಯೂಟ ಸಿಬ್ಬಂದಿ ಮುಷ್ಕರ: ಪರ್ಯಾಯಕ್ಕೆ ಸೂಚನೆ

ಅಕ್ಷರ ದಾಸೋಹ (ಬಿಸಿಯೂಟ) ಸಿಬ್ಬಂದಿ ಫೆ.12ರಂದು ಒಂದು ದಿನದ ಮುಷ್ಕರ ಹಮ್ಮಿಕೊಂಡಿದ್ದು, ಅಂದು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಬಿಸಿಯೂಟ, ಕ್ಷೀರಭಾಗ್ಯ ಹಾಗೂ ಪೂರಕ ಪೌಷ್ಟಿಕ ಆಹಾರ ವಿತರಣೆಯಲ್ಲಿ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ.
Last Updated 10 ಫೆಬ್ರುವರಿ 2026, 15:55 IST
ಫೆ.12ಕ್ಕೆ ಬಿಸಿಯೂಟ ಸಿಬ್ಬಂದಿ ಮುಷ್ಕರ: ಪರ್ಯಾಯಕ್ಕೆ ಸೂಚನೆ

ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿಗೆ ನಿರೀಕ್ಷಣಾ ಜಾಮೀನು ನಕಾರ

ಬಿಜೆಪಿ ಶಾಸಕ ಬೈರತಿ ಬಸವರಾಜ ರಾಜಕೀಯ ಅಧಿಕಾರ ಹೊಂದಿದ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದು ಈ ಪ್ರಕರಣದಲ್ಲಿ ತನಿಖೆಯ ವಿಧಾನದ ನಿರ್ಧಾರವನ್ನು ತನಿಖಾ ಪ್ರಾಧಿಕಾರದ ವಿವೇಚನೆಗೆ ಬಿಡಲಾಗಿದೆ. ಹೀಗಾಗಿ, ಅವರಿಗೆ ನಿರೀಕ್ಷಣಾ ಜಾಮೀನು ನೀಡಲಾಗದು
Last Updated 10 ಫೆಬ್ರುವರಿ 2026, 15:50 IST
ಬಿಕ್ಲು ಶಿವು ಕೊಲೆ ಪ್ರಕರಣ: ಶಾಸಕ ಬೈರತಿಗೆ ನಿರೀಕ್ಷಣಾ ಜಾಮೀನು ನಕಾರ

ರೈಲ್ವೆ ಯೋಜನೆಗಳಿಗೆ ಅನುಮೋದನೆ: ವೈಷ್ಣವ್‌ಗೆ ಸಂಸದ ಗೋವಿಂದ ಕಾರಜೋಳ ಮನವಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ರೈಲ್ವೆ ಯೋಜನೆಗಳ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿ ಸಂಸದ ಗೋವಿಂದ ಕಾರಜೋಳ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
Last Updated 10 ಫೆಬ್ರುವರಿ 2026, 15:44 IST
ರೈಲ್ವೆ ಯೋಜನೆಗಳಿಗೆ ಅನುಮೋದನೆ: ವೈಷ್ಣವ್‌ಗೆ ಸಂಸದ ಗೋವಿಂದ ಕಾರಜೋಳ ಮನವಿ
ADVERTISEMENT

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ: ಡಿಪಿಆರ್‌ಗೆ ಟೆಂಡರ್ ಆಹ್ವಾನಿಸಿದ ಕೇಂದ್ರ

ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ ರಸ್ತೆಯನ್ನು ಎರಡು ಲೇನ್‌ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯಸಾಧ್ಯತಾ ಅಧ್ಯಯನ ಹಾಗೂ ವಿವರವಾದ ಯೋಜನಾ ವರದಿ ತಯಾರಿಸಲು ಕೇಂದ್ರ ಭೂಸಾರಿಗೆ ಇಲಾಖೆ ಟೆಂಡರ್ ಆಹ್ವಾನಿಸಿದೆ.
Last Updated 10 ಫೆಬ್ರುವರಿ 2026, 15:38 IST
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ: ಡಿಪಿಆರ್‌ಗೆ ಟೆಂಡರ್ ಆಹ್ವಾನಿಸಿದ ಕೇಂದ್ರ

‘ಶಕ್ತಿ’ ಯೋಜನೆ: ₹4,220 ಕೋಟಿ ಬಿಡುಗಡೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಕಳೆದ ಮೂರು ವರ್ಷಗಳಿಂದ ಸಾರಿಗೆ ನಿಗಮಗಳಿಗೆ ಸರ್ಕಾರ ಪಾವತಿಸಬೇಕಾದ ‘ಶಕ್ತಿ’ ಯೋಜನೆಯ ಬಾಕಿ ₹4,220.63 ಕೋಟಿಗೆ ಏರಿಕೆಯಾಗಿದೆ. ಇದರಿಂದ ಸಾರಿಗೆ ನಿಗಮಗಳು ಸಂಕಷ್ಟಕ್ಕೆ ತುತ್ತಾಗಿವೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಟೀಕಿಸಿದರು.
Last Updated 10 ಫೆಬ್ರುವರಿ 2026, 15:34 IST
‘ಶಕ್ತಿ’ ಯೋಜನೆ: ₹4,220 ಕೋಟಿ ಬಿಡುಗಡೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮಾಜಿ ದೇವದಾಸಿಯರ ಪುನರ್ವಸತಿಗೆ ವಿಶೇಷ ಪ್ಯಾಕೇಜ್‌: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಮರುಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆ | ಮಕ್ಕಳ ಶಿಕ್ಷಣ, ವಿವಾಹಕ್ಕೆ ನೆರವಾಗಲು ಶಿಫಾರಸು
Last Updated 10 ಫೆಬ್ರುವರಿ 2026, 14:51 IST
ಮಾಜಿ ದೇವದಾಸಿಯರ ಪುನರ್ವಸತಿಗೆ ವಿಶೇಷ ಪ್ಯಾಕೇಜ್‌: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ADVERTISEMENT
ADVERTISEMENT
ADVERTISEMENT