ಶನಿವಾರ, 28 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

38 ವರ್ಷದ ನಂತರ ಮುದ್ರಣಕ್ಕೆ ದಾನಿಗಳ ನೆರವು: ಭಾರತ ಕಥಾಮಂಜರಿ’ ಮರುಮುದ್ರಣ

Mysore University: ಮೈಸೂರು: ಕುಮಾರವ್ಯಾಸ ಮಹಾಕವಿಯ ಜನಪ್ರಿಯ ‘ಕರ್ಣಾಟ ಭಾರತ ಕಥಾಮಂಜರಿ’ ಕಾವ್ಯ ಕೃತಿಯನ್ನು 38 ವರ್ಷಗಳ ನಂತರ ಮೈಸೂರು ವಿಶ್ವವಿದ್ಯಾಲಯದ ಪ್ರಸಾರಾಂಗವು ದಾನಿಗಳ ನೆರವಿನಿಂದ ಪ್ರಕಟಿಸಿದೆ. ಸುದೀರ್ಘ ಅವಧಿಯ ಬಳಿಕ ಈ ಕೃತಿಯು 4ನೇ ಮುದ್ರಣ ಕಾಣುತ್ತಿದೆ.
Last Updated 28 ಫೆಬ್ರುವರಿ 2026, 20:19 IST
38 ವರ್ಷದ ನಂತರ ಮುದ್ರಣಕ್ಕೆ ದಾನಿಗಳ ನೆರವು: ಭಾರತ ಕಥಾಮಂಜರಿ’ ಮರುಮುದ್ರಣ

ಗದಗ | ದೇಗುಲಕ್ಕೆ ‘ಗೃಹಲಕ್ಷ್ಮಿ’ ಹಣ ದೇಣಿಗೆ: 800ಕ್ಕೂ ಅಧಿಕ ಮಹಿಳೆಯರ ನಿರ್ಧಾರ

Renuka Devi Temple: ಗದಗ: ತಾಲ್ಲೂಕಿನ ತಿಮ್ಮಾಪುರ ಗ್ರಾಮದ 800ಕ್ಕೂ ಹೆಚ್ಚು ಮಹಿಳೆಯರು ಒಂದು ತಿಂಗಳ ಗೃಹಲಕ್ಷ್ಮಿ ಹಣವನ್ನು ಗ್ರಾಮದಲ್ಲಿ ರೇಣುಕಾದೇವಿ ಯಲ್ಲಮ್ಮ ದೇವಸ್ಥಾನದ ನಿರ್ಮಾಣ ಕಾರ್ಯಕ್ಕಾಗಿ ದೇಣಿಗೆಯಾಗಿ ನೀಡಲು ತೀರ್ಮಾನಿಸಿದ್ದಾರೆ.
Last Updated 28 ಫೆಬ್ರುವರಿ 2026, 20:17 IST
ಗದಗ | ದೇಗುಲಕ್ಕೆ ‘ಗೃಹಲಕ್ಷ್ಮಿ’ ಹಣ ದೇಣಿಗೆ: 800ಕ್ಕೂ ಅಧಿಕ ಮಹಿಳೆಯರ ನಿರ್ಧಾರ

ಸರ್ಕಾರ ಹುದ್ದೆಗಳ ನೇಮಕಾತಿ | ಶೇ 56ರ ಮೀಸಲಾತಿ ಪಾಲಿಸಲಿ: ಎಚ್‌.ಆಂಜನೇಯ

H Anjaneya: ದಾವಣಗೆರೆ: ‘ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ. ಶೇ 56ರಷ್ಟು ಮೀಸಲಾತಿ ಅನ್ವಯವೇ ನೇಮಕಾತಿ ಮಾಡಬೇಕು. ನ್ಯಾಯಾಲಯದ ನೆಪ ಹೇಳಿ, ಮೀಸಲಾತಿಯನ್ನು ಕಾಯ್ದಿರಿಸುವುದು ಸೂಕ್ತ ನಿರ್ಧಾರವಲ್ಲ’ ಎಂದು ಕೆಪಿಸಿಸಿ ಉಪಾಧ್ಯಕ್ಷ
Last Updated 28 ಫೆಬ್ರುವರಿ 2026, 20:13 IST
ಸರ್ಕಾರ ಹುದ್ದೆಗಳ ನೇಮಕಾತಿ | ಶೇ 56ರ ಮೀಸಲಾತಿ ಪಾಲಿಸಲಿ: ಎಚ್‌.ಆಂಜನೇಯ

ದುರ್ಬಲರ ಧ್ವನಿಯಾದಾಗ ಅಭಿವೃದ್ಧಿ: ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ

Social Service: ನಾಗಮಂಗಲ (ಮಂಡ್ಯ ಜಿಲ್ಲೆ): ‘ಸಂಘ ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದವರನ್ನು ಮೇಲೆತ್ತಬೇಕು. ಅದರೊಂದಿಗೆ ದುರ್ಬಲ ವರ್ಗದ ಧ್ವನಿಯಾಗಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಮಾಜದ ಅಭಿವೃದ್ದಿ ಸಾಧ್ಯ’
Last Updated 28 ಫೆಬ್ರುವರಿ 2026, 20:04 IST
ದುರ್ಬಲರ ಧ್ವನಿಯಾದಾಗ ಅಭಿವೃದ್ಧಿ: ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ

‘ಗ್ಯಾರಂಟಿ’ಗಳಿಗೆ ₹ 1.20 ಲಕ್ಷ ಕೋಟಿ ವೆಚ್ಚ: ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ

Dinesh Guligowda: ಬೆಂಗಳೂರು: ‘ಐದು ಗ್ಯಾರಂಟಿ ಯೋಜನೆಗಳಿಗೆ ಈವರೆಗೆ ಒಟ್ಟು ₹1.20 ಲಕ್ಷ ಕೋಟಿ ವೆಚ್ಚವಾಗಿದೆ. ಗ್ಯಾರಂಟಿ ಯೋಜನೆಗಳು ಕೇವಲ ಹಣದ ಸಹಾಯವಲ್ಲ, ಗೌರವದ ಭರವಸೆ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರೂ ಆಗಿರುವ
Last Updated 28 ಫೆಬ್ರುವರಿ 2026, 19:36 IST
‘ಗ್ಯಾರಂಟಿ’ಗಳಿಗೆ ₹ 1.20 ಲಕ್ಷ ಕೋಟಿ ವೆಚ್ಚ: ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ

ನಷ್ಟದಿಂದ ಲಾಭದತ್ತ ಬಮೂಲ್ ಹೆಜ್ಜೆ: ಡಿ.ಕೆ.ಸುರೇಶ್

DK Suresh: ರಾಮನಗರ: ‘ಬೆಂಗಳೂರು ಸಹಕಾರ ಹಾಲು ಒಕ್ಕೂಟಕ್ಕೆ (ಬಮೂಲ್‌) ನಾನು ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಾಗ ಸುಮಾರು ₹45 ಕೋಟಿಯಷ್ಟು ನಷ್ಟದಲ್ಲಿತ್ತು. ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡ ಬಳಿಕ ಇದೀಗ ಮಾಸಿಕ ₹20 ಕೋಟಿ ಲಾಭದಲ್ಲಿದೆ’ ಎಂದು ಬಮೂಲ್ ಅಧ್ಯಕ್ಷ
Last Updated 28 ಫೆಬ್ರುವರಿ 2026, 19:07 IST
ನಷ್ಟದಿಂದ ಲಾಭದತ್ತ ಬಮೂಲ್ ಹೆಜ್ಜೆ: ಡಿ.ಕೆ.ಸುರೇಶ್

ಪಶ್ಚಿಮ ಏಷ್ಯಾದಲ್ಲಿರುವ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ: ಸಿದ್ದರಾಮಯ್ಯ

Kannadigas Safety: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 28 ಫೆಬ್ರುವರಿ 2026, 18:19 IST
ಪಶ್ಚಿಮ ಏಷ್ಯಾದಲ್ಲಿರುವ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ: ಸಿದ್ದರಾಮಯ್ಯ
ADVERTISEMENT

ವಚನಗಳನ್ನು ಜಗತ್ತಿಗೆ ಪಸರಿಸಬೇಕಿದೆ: ಸಚಿವ ಎಂ.ಬಿ.ಪಾಟೀಲ ಅಭಿಮತ

Vachana Sahitya: ನಾಡಿನ ಶರಣರ ವಚನಗಳನ್ನು ಜಗತ್ತಿಗೆ ಪಸರಿಸುವ ಕೆಲಸ ನಡೆಯುತ್ತಿದ್ದು, ಇದನ್ನು ನಿರಂತರ ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
Last Updated 28 ಫೆಬ್ರುವರಿ 2026, 17:40 IST
ವಚನಗಳನ್ನು ಜಗತ್ತಿಗೆ ಪಸರಿಸಬೇಕಿದೆ: ಸಚಿವ ಎಂ.ಬಿ.ಪಾಟೀಲ ಅಭಿಮತ

Iran-Israel War: ಶಾರ್ಜಾ ವಿಮಾನನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು

Kannadigas in Sharjah: ಯುಎಇ ಪ್ರವಾಸ ಕೈಗೊಂಡಿದ್ದ ದಾವಣಗೆರೆ, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳ 50 ಜನ ಪ್ರವಾಸಿಗರು, ಪಶ್ಚಿಮ ಏಷ್ಯದಲ್ಲಿ ಉಂಟಾಗಿರುವ ಸಂಘರ್ಷದ ಹಿನ್ನೆಲೆಯಲ್ಲಿ ಶಾರ್ಜಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸಂಕಷ್ಟಕ್ಕೆ ಸಿಲುಕಿದ್ದಾರೆ.
Last Updated 28 ಫೆಬ್ರುವರಿ 2026, 17:00 IST
Iran-Israel War: ಶಾರ್ಜಾ ವಿಮಾನನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು

ಸಂಪುಟದ ತೀರ್ಮಾನಕ್ಕೆ ಒಪಿಎಸ್‌: ಮುಖ್ಯಮಂತ್ರಿ ಸಿದ್ದರಾಮಯ್ಯ

Old Pension Scheme: ಹಳೆ ಪಿಂಚಣಿ ವ್ಯವಸ್ಥೆ ಮರುಜಾರಿ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Last Updated 28 ಫೆಬ್ರುವರಿ 2026, 16:12 IST
ಸಂಪುಟದ ತೀರ್ಮಾನಕ್ಕೆ ಒಪಿಎಸ್‌: ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT