ಮಂಗಳವಾರ, 24 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಬೆಂಗಳೂರು ನಗರ ವಿ.ವಿಯಲ್ಲಿ ಅಂಗನವಾಡಿ ಡಿಪ್ಲೊಮಾ: ವೃತ್ತಿ ತರಬೇತಿ ಒದಗಿಸಲು ನೆರವು

Anganwadi Education: ಅಂಗನವಾಡಿ ಶಿಕ್ಷಣಕ್ಕೆ ಪೂರಕವಾಗಿ ‘ಆರಂಭಿಕ ಬಾಲ್ಯದ ಆರೈಕೆ ಮತ್ತು ಶಾಲಾಪೂರ್ವ ಶಿಕ್ಷಣದ ಡಿಪ್ಲೊಮಾ ಕೋರ್ಸ್’ (DECCIE) ಅನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯವು ಹೊಸದಾಗಿ ಪರಿಚಯಿಸುತ್ತಿದೆ.
Last Updated 24 ಫೆಬ್ರುವರಿ 2026, 18:54 IST
ಬೆಂಗಳೂರು ನಗರ ವಿ.ವಿಯಲ್ಲಿ ಅಂಗನವಾಡಿ ಡಿಪ್ಲೊಮಾ: ವೃತ್ತಿ ತರಬೇತಿ ಒದಗಿಸಲು ನೆರವು

ರಾಮನಗರ | ₹75 ಲಕ್ಷ ಮೌಲ್ಯದ ಮಾದಕವಸ್ತು ವಶ: ವಿದೇಶಿ ಪ್ರಜೆ ಸೇರಿ ಇಬ್ಬರ ಬಂಧನ

Ramanagara Crime: ನಗರದಲ್ಲಿ ಮಾದಕವಸ್ತುಗಳಾದ ಮೆಥಾಂಫೆಟಮೈನ್ ಕ್ರಿಸ್ಟಲ್ ಹಾಗೂ ಎಂಡಿಎಂಎ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಐಜೂರು ಠಾಣೆ ಪೊಲೀಸರು, ಒಬ್ಬ ವಿದೇಶಿ ಪ್ರಜೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
Last Updated 24 ಫೆಬ್ರುವರಿ 2026, 18:50 IST
ರಾಮನಗರ | ₹75 ಲಕ್ಷ ಮೌಲ್ಯದ ಮಾದಕವಸ್ತು ವಶ: ವಿದೇಶಿ ಪ್ರಜೆ ಸೇರಿ ಇಬ್ಬರ ಬಂಧನ

ಕಾಂಗ್ರೆಸ್ ಸರ್ಕಾರದಲ್ಲೂ ಹೆಚ್ಚಿದ ಕಮಿಷನ್: ಆರ್.ಮಂಜುನಾಥ್ ಆರೋಪ

ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆ ಹೆಚ್ಚಾಗಿದೆ ಎಂದು ಸಂಘದ ಅಧ್ಯಕ್ಷ ಆರ್. ಮಂಜುನಾಥ್ ತುಮಕೂರಿನಲ್ಲಿ ಆರೋಪಿಸಿದ್ದಾರೆ.
Last Updated 24 ಫೆಬ್ರುವರಿ 2026, 18:23 IST
ಕಾಂಗ್ರೆಸ್ ಸರ್ಕಾರದಲ್ಲೂ ಹೆಚ್ಚಿದ ಕಮಿಷನ್: ಆರ್.ಮಂಜುನಾಥ್ ಆರೋಪ

ತಂತ್ರಜ್ಞಾನ, ಡಿಜಿಟಲ್‌ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೆಹಲೋತ್‌

Governor Speech: ಐಟಿ, ಬಿಟಿ ಮತ್ತು ಏರೋಸ್ಪೇಸ್ ಕ್ಷೇತ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ ಎಂದು ಯಲಹಂಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್ ಶ್ಲಾಘಿಸಿದರು.
Last Updated 24 ಫೆಬ್ರುವರಿ 2026, 18:19 IST
ತಂತ್ರಜ್ಞಾನ, ಡಿಜಿಟಲ್‌ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೆಹಲೋತ್‌

ಹೆಚ್ಚುವರಿ ರಾಜಧನ ವಸೂಲಿ ಕಾನೂನುಬಾಹಿರ ಕ್ರಮ: ಸ್ಟೋನ್‌ ಕ್ರಷರ್ ಮಾಲೀಕರ ಒಕ್ಕೂಟ

Mining Royalty: ರಾಜ್ಯ ಸರ್ಕಾರ ಗಣಿ ಮಾಲೀಕರಿಂದ ಹೆಚ್ಚುವರಿ ರಾಜಧನ ವಸೂಲಿ ಮಾಡುತ್ತಿರುವುದು ಖಂಡನೀಯ. ಸಚಿವ ಸಂಪುಟ ಉಪ ಸಮಿತಿಯ ತೀರ್ಮಾನದಂತೆ ಒಂದು ಬಾರಿ ಇತ್ಯರ್ಥ (ಓಟಿಎಸ್‌) ನಿರ್ಧಾರದ ಮೂಲಕ ಗುತ್ತಿಗೆದಾರರಿಗೆ ಕೋಟ್ಯಂತರ ರೂಪಾಯಿ ದಂಡ ವಿಧಿಸುತ್ತಿದೆ.
Last Updated 24 ಫೆಬ್ರುವರಿ 2026, 17:24 IST
ಹೆಚ್ಚುವರಿ ರಾಜಧನ ವಸೂಲಿ ಕಾನೂನುಬಾಹಿರ ಕ್ರಮ:  ಸ್ಟೋನ್‌ ಕ್ರಷರ್ ಮಾಲೀಕರ ಒಕ್ಕೂಟ

ಶಿವಮೊಗ್ಗ | ಗುಂಪು ಹಲ್ಲೆ; ವಿದ್ಯಾರ್ಥಿ ಸಾವು: 7 ಬಾಲಕರು ವಶಕ್ಕೆ

Student Murder: ಶಿವಮೊಗ್ಗ: ಕ್ರಿಕೆಟ್ ಆಟದ ವಿಚಾರಕ್ಕೆ ಸಂಬಂಧಿಸಿದಂತೆ ಸಹಪಾಠಿ ಜೊತೆ ಗುಂಪೊಂದು ಜಗಳಕ್ಕೆ ಬಂದಾಗ ಬಿಡಿಸಲು ಹೋದ ಸಂಕೇತ್‌ (15) ಎಂಬ ಹತ್ತನೇ ತರಗತಿ ವಿದ್ಯಾರ್ಥಿ ಹಲ್ಲೆಗೊಳಗಾಗಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಊರಗಡೂರಿನಲ್ಲಿ ನಡೆದಿದೆ.
Last Updated 24 ಫೆಬ್ರುವರಿ 2026, 17:01 IST
ಶಿವಮೊಗ್ಗ | ಗುಂಪು ಹಲ್ಲೆ; ವಿದ್ಯಾರ್ಥಿ ಸಾವು: 7 ಬಾಲಕರು ವಶಕ್ಕೆ

ಧಾರವಾಡ | ನೇಮಕಾತಿಗಾಗಿ ಭುಗಿಲೆದ್ದ ಆಕ್ರೋಶ: ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆ

Government Job Vacancy: ಧಾರವಾಡ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಪ್ರಕಟಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ ಮಂಗಳವಾರ ಇಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು
Last Updated 24 ಫೆಬ್ರುವರಿ 2026, 16:55 IST
ಧಾರವಾಡ | ನೇಮಕಾತಿಗಾಗಿ ಭುಗಿಲೆದ್ದ ಆಕ್ರೋಶ: ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆ
ADVERTISEMENT

ಒಳಮೀಸಲಾತಿ ಕುರಿತು ಸರ್ಕಾರದಿಂದ ಎಡವಟ್ಟು ನಿರ್ಧಾರ: ಗೋವಿಂದ ಕಾರಜೋಳ

Govind Karjol: ಒಳಮೀಸಲಾತಿ ಅನುಷ್ಠಾನದಲ್ಲಿ ಕಾಂಗ್ರೆಸ್‌ ಸರ್ಕಾರ ವಿಳಂಬ ಮಾಡುತ್ತಿದೆ ಮತ್ತು ಸುಪ್ರೀಂ ಕೋರ್ಟ್‌ ನಿರ್ದೇಶನಗಳನ್ನು ಗಾಳಿಗೆ ತೂರಿದೆ ಎಂದು ಸಂಸದ ಗೋವಿಂದ ಕಾರಜೋಳ ಟೀಕಿಸಿದ್ದಾರೆ.
Last Updated 24 ಫೆಬ್ರುವರಿ 2026, 16:22 IST
ಒಳಮೀಸಲಾತಿ ಕುರಿತು ಸರ್ಕಾರದಿಂದ ಎಡವಟ್ಟು ನಿರ್ಧಾರ: ಗೋವಿಂದ ಕಾರಜೋಳ

ಚುನಾವಣೆ ವೇಳೆ ನೇಮಕಾತಿ ಕುರಿತು ರಾಹುಲ್‌ ನೀಡಿದ್ದ ಭರವಸೆ ಏನಾಯ್ತು?: ವಿಜಯೇಂದ್ರ

BJP vs Congress: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2.85 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ರಾಹುಲ್‌ ಗಾಂಧಿ ನೀಡಿದ್ದ ಭರವಸೆ ಏನಾಯ್ತು ಎಂದು ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.
Last Updated 24 ಫೆಬ್ರುವರಿ 2026, 16:18 IST
ಚುನಾವಣೆ ವೇಳೆ ನೇಮಕಾತಿ ಕುರಿತು ರಾಹುಲ್‌ ನೀಡಿದ್ದ ಭರವಸೆ ಏನಾಯ್ತು?: ವಿಜಯೇಂದ್ರ

200 ಎಕರೆಯಲ್ಲಿ ರಕ್ಷಣಾ ಎಲೆಕ್ಟ್ರಾನಿಕ್ಸ್ ಪಾರ್ಕ್: ಎಂ.ಬಿ. ಪಾಟೀಲ

MB Patil: ಕರ್ನಾಟಕವನ್ನು ರಕ್ಷಣಾ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಯ ರಾಜಧಾನಿ ಮಾಡಲು 200 ಎಕರೆಯಲ್ಲಿ ಪ್ರತ್ಯೇಕ ಪಾರ್ಕ್ ಸ್ಥಾಪಿಸಲು ವಿಷನ್ ಗ್ರೂಪ್‌ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
Last Updated 24 ಫೆಬ್ರುವರಿ 2026, 16:13 IST
200 ಎಕರೆಯಲ್ಲಿ ರಕ್ಷಣಾ ಎಲೆಕ್ಟ್ರಾನಿಕ್ಸ್ ಪಾರ್ಕ್: ಎಂ.ಬಿ. ಪಾಟೀಲ
ADVERTISEMENT
ADVERTISEMENT
ADVERTISEMENT