ಸೋಮವಾರ, 2 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಒ.ಸಿಗೆ ವಿನಾಯಿತಿ ನೀಡಿದ್ದರೂ ಗ್ರಾಮೀಣರಿಗಿಲ್ಲ ವಿದ್ಯುತ್ ಭಾಗ್ಯ

byline no author page goes here ನಕ್ಷೆ ಮಂಜೂರಾತಿ ಇಲ್ಲದೆ 1,200 ಚದರ ಅಡಿ ವಿಸ್ತೀರ್ಣದ ಒಳಗಿನ ನಿವೇಶನಗಳಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಿದ್ದರೂ ಗ್ರಾಮೀಣರಿಗೆ ವಿದ್ಯುತ್ ಸಿಗುತ್ತಿಲ್ಲ.
Last Updated 1 ಮಾರ್ಚ್ 2026, 22:17 IST
ಒ.ಸಿಗೆ ವಿನಾಯಿತಿ ನೀಡಿದ್ದರೂ ಗ್ರಾಮೀಣರಿಗಿಲ್ಲ ವಿದ್ಯುತ್ ಭಾಗ್ಯ

War: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಕೇಂದ್ರಕ್ಕೆ ಸಿ.ಎಸ್‌ ಪತ್ರ

Kannadigas in West Asia: ಯುದ್ಧಪೀಡಿತ ಪಶ್ಚಿಮ ಏಷ್ಯಾ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಹಾಗೂ ಅದಕ್ಕಾಗಿ ಅಗತ್ಯ ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ.
Last Updated 1 ಮಾರ್ಚ್ 2026, 18:41 IST
War: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಕೇಂದ್ರಕ್ಕೆ ಸಿ.ಎಸ್‌ ಪತ್ರ

ಸ್ನೇಹಿತೆಯ ಮದುವೆಗೆ ಹೋಗಿ ದುಬೈನಲ್ಲಿ ಸಿಲುಕಿದ ರಾಯರಡ್ಡಿ ಪುತ್ರಿ ಮಮತಾ

Basavaraj Rayareddy: ಕೊಪ್ಪಳ: ಸ್ನೇಹಿತೆಯ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಪುತ್ರಿ ಮಮತಾ ಯುದ್ಧದ ಕಾರಣದಿಂದಾಗಿ ದುಬೈನಲ್ಲಿಯೇ ಉಳಿದುಕೊಳ್ಳುವಂತಾಗಿದೆ.
Last Updated 1 ಮಾರ್ಚ್ 2026, 17:48 IST
ಸ್ನೇಹಿತೆಯ ಮದುವೆಗೆ ಹೋಗಿ ದುಬೈನಲ್ಲಿ ಸಿಲುಕಿದ ರಾಯರಡ್ಡಿ ಪುತ್ರಿ ಮಮತಾ

ಕೆಎಂಎಫ್‌ ಅಧ್ಯಕ್ಷ ಚುನಾವಣೆ ಎರಡು ವಾರ ವಿಳಂಬ

Karnataka Milk Federation: ಮಾರ್ಚ್ 6 ರಂದು ನಡೆಯಬೇಕಿದ್ದ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆ ಬಜೆಟ್ ಅಧಿವೇಶನ ಮತ್ತು ಶಾಸಕರ ಪಾಲ್ಗೊಳ್ಳುವಿಕೆಯ ಕಾರಣದಿಂದ ಎರಡು ವಾರಗಳ ಕಾಲ ಮುಂದೂಡಲ್ಪಟ್ಟಿದೆ.
Last Updated 1 ಮಾರ್ಚ್ 2026, 16:13 IST
ಕೆಎಂಎಫ್‌ ಅಧ್ಯಕ್ಷ ಚುನಾವಣೆ ಎರಡು ವಾರ ವಿಳಂಬ

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವವರಿಗೆ ಸಹಾಯವಾಣಿ ಆರಂಭ–ರಾಜ್ಯ ಸರ್ಕಾರ

Karnataka Helpline: ಪಶ್ಚಿಮ ಏಷ್ಯಾ ಮತ್ತು ಕೊಲ್ಲಿ ದೇಶಗಳ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವವರು ಆಯಾ ದೇಶಗಳ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ. ಯಾರಾದರೂ ಕನ್ನಡಿಗರು ಸಿಲುಕಿಕೊಂಡಿದ್ದರೆ ಮಾಹಿತಿ ನೀಡಿ.
Last Updated 1 ಮಾರ್ಚ್ 2026, 16:03 IST
ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಸಿಲುಕಿರುವವರಿಗೆ ಸಹಾಯವಾಣಿ ಆರಂಭ–ರಾಜ್ಯ ಸರ್ಕಾರ

ಹಿಂದುಳಿದ ತಾಲ್ಲೂಕುಗಳ ಅಭಿವೃದ್ದಿಗೆ ₹15 ಸಾವಿರ ಕೋಟಿ ಮೀಸಲಿಡಿ–ಸಿಎಂಗೆ ಮನವಿ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ನಿಯೋಗದಿಂದ ಸಿಎಂಗೆ ಮನವಿ
Last Updated 1 ಮಾರ್ಚ್ 2026, 15:52 IST
ಹಿಂದುಳಿದ ತಾಲ್ಲೂಕುಗಳ ಅಭಿವೃದ್ದಿಗೆ ₹15 ಸಾವಿರ ಕೋಟಿ ಮೀಸಲಿಡಿ–ಸಿಎಂಗೆ ಮನವಿ

ರಾಜ್ಯದಾದ್ಯಂತ ಕ್ರಿಯೇಟಿವ್‌ ಕ್ಲಸ್ಟರ್‌ ನಿರ್ಮಾಣ: ಪ್ರಿಯಾಂಕ್‌ ಖರ್ಗೆ

ಮೂರು ದಿನಗಳ ‘ಬೆಂಗಳೂರು ಗ್ಯಾಫೆಕ್ಸ್‌’ 7ನೇ ಆವೃತ್ತಿಯ ಸಮಾವೇಶಕ್ಕೆ ತೆರೆ
Last Updated 1 ಮಾರ್ಚ್ 2026, 15:47 IST
ರಾಜ್ಯದಾದ್ಯಂತ ಕ್ರಿಯೇಟಿವ್‌ ಕ್ಲಸ್ಟರ್‌ ನಿರ್ಮಾಣ: ಪ್ರಿಯಾಂಕ್‌ ಖರ್ಗೆ
ADVERTISEMENT

ದುಬೈಯಲ್ಲಿ ಸಿಲುಕಿರುವ ಭಾರತೀಯರನ್ನು ಕೇಂದ್ರ ಸರ್ಕಾರ ರಕ್ಷಣೆ ಮಾಡಬೇಕು–ಡಿಕೆಶಿ

Indians in Dubai: ‘ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ. ಸೌದಿ, ದುಬೈ ಮುಂತಾದ ಕಡೆ ಸಿಲುಕಿರುವ ಭಾರತೀಯ ನಾಗರಿಕರನ್ನು ಕೇಂದ್ರ ಸರ್ಕಾರ ರಕ್ಷಣೆ ಮಾಡಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
Last Updated 1 ಮಾರ್ಚ್ 2026, 15:46 IST
ದುಬೈಯಲ್ಲಿ ಸಿಲುಕಿರುವ ಭಾರತೀಯರನ್ನು ಕೇಂದ್ರ ಸರ್ಕಾರ ರಕ್ಷಣೆ ಮಾಡಬೇಕು–ಡಿಕೆಶಿ

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ: ಸಿಎಂ ಸಿದ್ದರಾಮಯ್ಯ

Siddaramaiah Assurance: ‘ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವುದು ತುಸು ಸಮಾಧಾನಕರ ವಿಚಾರ. ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರಲು ನಿರಂತರವಾಗಿ ಸರ್ಕಾರ ಪ್ರಯತ್ನಿಸಲಿದೆ’
Last Updated 1 ಮಾರ್ಚ್ 2026, 15:46 IST
ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ: ಸಿಎಂ ಸಿದ್ದರಾಮಯ್ಯ

ಯಾವ ಮನುಷ್ಯರೂ ಹೀಗೆ ಸಾಯುವುದನ್ನ ಖಂಡಿಸುತ್ತೇನೆ: ಖಮೇನಿ ಹತ್ಯೆ ಬಗ್ಗೆ ಡಿಕೆಶಿ

Iran Israel War: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ವೈಮಾನಿಕ ದಾಳಿಯಲ್ಲಿ ಮಕ್ಕಳು ಸತ್ತಿದ್ದಾರೆ. ಏನೂ ಮಾಡದ ಮಕ್ಕಳ ಶಾಲೆ ಮೇಲೆ ಏಕೆ ದಾಳಿ ಮಾಡಬೇಕು ಇದು ಖಂಡನೀಯ.
Last Updated 1 ಮಾರ್ಚ್ 2026, 13:56 IST
ಯಾವ ಮನುಷ್ಯರೂ ಹೀಗೆ ಸಾಯುವುದನ್ನ ಖಂಡಿಸುತ್ತೇನೆ: ಖಮೇನಿ ಹತ್ಯೆ ಬಗ್ಗೆ ಡಿಕೆಶಿ
ADVERTISEMENT
ADVERTISEMENT
ADVERTISEMENT