ಶನಿವಾರ, 27 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ: ದೇವೇಗೌಡ

Local Polls Politics: ಜಿಲ್ಲಾ, ತಾಲ್ಲೂಕು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ. ಬಿಜೆಪಿಯೊಂದಿಗೆ ಹೊಂದಾಣಿಕೆ ಕಷ್ಟವಿದೆ ಎಂದರು.
Last Updated 27 ಡಿಸೆಂಬರ್ 2025, 2:49 IST
ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ: ದೇವೇಗೌಡ

ಹುಸಿಯಾದ ’ಉಜ್ವಲ’ ಗ್ಯಾಸ್‌ ಸಂಪರ್ಕ: ಕಠಿಣ ಷರತ್ತುಗಳಿಗೆ ಅರ್ಜಿದಾರರು ಹೈರಾಣ

Ujjwala Yojana Issues: ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ಉರುವಲು ಸೌದೆ ಬಳಸದೇ ಹೊಗೆ ಮುಕ್ತ ಹಳ್ಳಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಗ್ಯಾಸ್ ಸಂಪರ್ಕ ಪಡೆಯುವುದು ಕನಸಿನ ಮಾತಾಗಿದೆ.
Last Updated 27 ಡಿಸೆಂಬರ್ 2025, 2:42 IST
ಹುಸಿಯಾದ ’ಉಜ್ವಲ’ ಗ್ಯಾಸ್‌ ಸಂಪರ್ಕ: ಕಠಿಣ ಷರತ್ತುಗಳಿಗೆ ಅರ್ಜಿದಾರರು ಹೈರಾಣ

ಕೆಪಿಸಿಎಲ್ 622 ಹುದ್ದೆ: ಇಂದು, ನಾಳೆ ಪರೀಕ್ಷೆ

Job Exam Karnataka: byline no author page goes here ಕರ್ನಾಟಕ ವಿದ್ಯುತ್ ನಿಗಮದ 622 ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 27 ಮತ್ತು 28ರಂದು ಮರು ಪರೀಕ್ಷೆ ನಡೆಯುತ್ತಿದೆ ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
Last Updated 26 ಡಿಸೆಂಬರ್ 2025, 20:32 IST
ಕೆಪಿಸಿಎಲ್ 622 ಹುದ್ದೆ: ಇಂದು, ನಾಳೆ ಪರೀಕ್ಷೆ

ಮುಖ್ಯ ಶಿಕ್ಷಕರ ಬಡ್ತಿ: ಜ.1ರಿಂದ ಪ್ರಕ್ರಿಯೆ ಆರಂಭ

School Education Update: byline no author page goes here ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡುವ ಪ್ರಕ್ರಿಯೆ ಜ.1ರಿಂದ ಆರಂಭವಾಗಲಿದೆ ಎಂದು ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.
Last Updated 26 ಡಿಸೆಂಬರ್ 2025, 20:04 IST
ಮುಖ್ಯ ಶಿಕ್ಷಕರ ಬಡ್ತಿ: ಜ.1ರಿಂದ ಪ್ರಕ್ರಿಯೆ ಆರಂಭ

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಪ್ರಕರಣ: ಬೆಳಗಲಿ ಗ್ರಾಮ ಪಂಚಾಯಿತಿ PDO ಅಮಾನತು

honor killing case ;ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನಾಗರಾಜ ಗಿರಿಯಪ್ಪನವರ ಅವರನ್ನು ಅಮಾನತು ಮಾಡಲಾಗಿದೆ.
Last Updated 26 ಡಿಸೆಂಬರ್ 2025, 16:32 IST
ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಪ್ರಕರಣ: ಬೆಳಗಲಿ ಗ್ರಾಮ ಪಂಚಾಯಿತಿ PDO ಅಮಾನತು

ಕಾಂಗ್ರೆಸ್‌ನಲ್ಲಿ ಗೊಂದಲಗಳಿದ್ದರೆ ಪಕ್ಷದ ವೇದಿಕೆಯಲ್ಲೇ ಬಗೆಹರಿಸಲಾಗುವುದು: ಖರ್ಗೆ

Congress Unity Stand: ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ, ಇದ್ದರೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಬಗೆಹರಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
Last Updated 26 ಡಿಸೆಂಬರ್ 2025, 16:15 IST
ಕಾಂಗ್ರೆಸ್‌ನಲ್ಲಿ ಗೊಂದಲಗಳಿದ್ದರೆ ಪಕ್ಷದ ವೇದಿಕೆಯಲ್ಲೇ ಬಗೆಹರಿಸಲಾಗುವುದು: ಖರ್ಗೆ

ಬಿಕ್ಲು ಶಿವು ಕೊಲೆ ಪ್ರಕರಣ: ಬೈರತಿ ಬಸವರಾಜಗೆ ನಿರೀಕ್ಷಣಾ ಜಾಮೀನು

Murder Case Bail: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ತನಿಖೆಗೆ ಸಹಕರಿಸಲು ಸಿಐಡಿಗೆ ಸೂಚನೆ ನೀಡಿದೆ.
Last Updated 26 ಡಿಸೆಂಬರ್ 2025, 16:09 IST
ಬಿಕ್ಲು ಶಿವು ಕೊಲೆ ಪ್ರಕರಣ: ಬೈರತಿ ಬಸವರಾಜಗೆ ನಿರೀಕ್ಷಣಾ ಜಾಮೀನು
ADVERTISEMENT

ವೀರಶೈವ ಲಿಂಗಾಯತ ಮಹಾಸಭಾದಲ್ಲಿ ವಂಶಪಾರಂಪರ್ಯಕ್ಕೆ ಅವಕಾಶ ಬೇಡ: ಸುಭಾಷ್‌ಚಂದ್ರ

Leadership Demand Sabha: ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ವಂಶಪಾರಂಪರ್ಯವಿಲ್ಲದ ಹೊಸತನು ನಿರೂಪಿಸುವ ಸಾಮರ್ಥ್ಯವಿರುವವರನ್ನು ನೇಮಕ ಮಾಡಬೇಕು ಎಂದು ಎಂ.ಟಿ.ಸುಭಾಷ್‌ಚಂದ್ರ ಅವರು ಒತ್ತಾಯಿಸಿದ್ದಾರೆ.
Last Updated 26 ಡಿಸೆಂಬರ್ 2025, 16:09 IST
ವೀರಶೈವ ಲಿಂಗಾಯತ ಮಹಾಸಭಾದಲ್ಲಿ ವಂಶಪಾರಂಪರ್ಯಕ್ಕೆ ಅವಕಾಶ ಬೇಡ: ಸುಭಾಷ್‌ಚಂದ್ರ

ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌: ತಲಘಟ್ಟಪುರದಲ್ಲಿ ಭೂ ಸ್ವಾಧೀನ ರದ್ದು

BMIC Court Ruling: ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌ ಯೋಜನೆಯ ಭಾಗವಾಗಿ 17 ವರ್ಷಗಳ ಹಿಂದೆ ಸ್ವಾಧೀನಪಡಿಸಿಕೊಂಡ ತಲಘಟ್ಟಪುರದ ಜಮೀನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್‌ ತೀರ್ಪು ನೀಡಿದೆ.
Last Updated 26 ಡಿಸೆಂಬರ್ 2025, 16:08 IST
ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್‌: ತಲಘಟ್ಟಪುರದಲ್ಲಿ ಭೂ ಸ್ವಾಧೀನ ರದ್ದು

ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಪೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

Helium Gas Cylinder Blast: ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಫೋಟಗೊಂಡ ಘಟನೆಯಲ್ಲಿ ಗಾಯಾಳುವಾಗಿದ್ದ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ
Last Updated 26 ಡಿಸೆಂಬರ್ 2025, 16:07 IST
ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಪೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ
ADVERTISEMENT
ADVERTISEMENT
ADVERTISEMENT