ಭಾನುವಾರ, 25 ಜನವರಿ 2026
×
ADVERTISEMENT

ರಾಜ್ಯ

ADVERTISEMENT

'ಗ್ಯಾರಂಟಿ’ ಪ್ರಚಾರಕ್ಕೆ ‘ರಂಗೋಲಿ’ ಕಾರ್ಯಕ್ರಮ: ಡಿ.ಕೆ. ಶಿವಕುಮಾರ್

Karnataka Guarantee Schemes: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕಾಗಿ ‘ಪ್ರತಿ ಮನೆಗೆ ಐದು ಗ್ಯಾರಂಟಿಗಳು. ಮನೆ ಮುಂದೆ ರಂಗೋಲಿ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Last Updated 25 ಜನವರಿ 2026, 16:17 IST
'ಗ್ಯಾರಂಟಿ’ ಪ್ರಚಾರಕ್ಕೆ ‘ರಂಗೋಲಿ’ ಕಾರ್ಯಕ್ರಮ: ಡಿ.ಕೆ. ಶಿವಕುಮಾರ್

ಅಂಚೆ ಇಲಾಖೆ | ಪ್ರತಿನಿಧಿಗಳ ನೇಮಕ: ಜನವರಿ 30ರಂದು ನೇರ ಸಂದರ್ಶನ

Postal Life Insurance Recruitment: ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಜೀವ ವಿಮೆ ಪಾಲಿಸಿಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳ ನಿಯುಕ್ತಿಗಾಗಿ ಅಂಚೆ ಇಲಾಖೆಯು ಜ. 30ರಂದು ನೇರ ಸಂದರ್ಶನ ಏರ್ಪಡಿಸಿದೆ.
Last Updated 25 ಜನವರಿ 2026, 15:56 IST
ಅಂಚೆ ಇಲಾಖೆ | ಪ್ರತಿನಿಧಿಗಳ ನೇಮಕ: ಜನವರಿ 30ರಂದು ನೇರ ಸಂದರ್ಶನ

ಪ್ರಭಾ ಮಲ್ಲೇಶ್‌ರಿಂದ ಸಾಂಪ್ರದಾಯಿಕ ಚಿತ್ರಕಲೆಗೆ ಹೊಸ ಆಯಾಮ: ಬಿ.ಎಲ್‌.ಶಂಕರ್‌

Traditional Painting: ಪ್ರಭಾ ಮಲ್ಲೇಶ್‌ ಅವರು, ಮೈಸೂರು ಸಾಂಪ್ರದಾಯಿಕ ಚಿತ್ರಕಲೆಯ ವೈಶಿಷ್ಟ್ಯಕ್ಕೆ ಧಕ್ಕೆ ತರದೇ ಇರುವ ರೀತಿಯಲ್ಲಿ ಈ ಚಿತ್ರಕಲೆಗೆ ಹೊಸ ಆಯಾಮ ನೀಡಿದ್ದಾರೆ ಎಂದು ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ ಎಲ್ ಶಂಕರ್ ಹೇಳಿದರು
Last Updated 25 ಜನವರಿ 2026, 15:41 IST
ಪ್ರಭಾ ಮಲ್ಲೇಶ್‌ರಿಂದ ಸಾಂಪ್ರದಾಯಿಕ ಚಿತ್ರಕಲೆಗೆ ಹೊಸ ಆಯಾಮ: ಬಿ.ಎಲ್‌.ಶಂಕರ್‌

ಭಾಷಣ ವಿವಾದ: ರಾಷ್ಟ್ರಪತಿಗೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ರಿಂದ ಪ್ರತ್ಯೇಕ ವರದಿ

Governor Thawar Chand Gehlot: ರಾಜ್ಯ ವಿಧಾನಸಭೆಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಸಂದರ್ಭದಲ್ಲಿ ನಡೆದಿದ್ದ ಘಟನೆಗಳಿಗೆ ಸಂಬಂಧಿಸಿದಂತೆ ವಾಸ್ತವ ಅಂಶಗಳ ಪ್ರತ್ಯೇಕ ವರದಿಯೊಂದನ್ನು ರಾಜ್ಯಪಾಲರು ರಾಷ್ಟ್ರಪತಿಗೆ ಸಲ್ಲಿಸಿದ್ದಾರೆ.
Last Updated 25 ಜನವರಿ 2026, 15:36 IST
ಭಾಷಣ ವಿವಾದ: ರಾಷ್ಟ್ರಪತಿಗೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ರಿಂದ ಪ್ರತ್ಯೇಕ ವರದಿ

ರಾಜ್ಯದ ಎಲ್ಲ ನಗರಗಳಲ್ಲಿ ಸಂಚಾರ ಗ್ರಿಡ್ ರೂಪಿಸಲು ಚಿಂತನೆ: ಡಿ.ಕೆ. ಶಿವಕುಮಾರ್

ದಾವೋಸ್‌ನಲ್ಲಿ 45ಕ್ಕೂ ಹೆಚ್ಚು ಕಂಪನಿಗಳ ಜೊತೆ ದ್ವಿಪಕ್ಷೀಯ ಮಾತುಕತೆ– ಡಿಕೆಶಿ
Last Updated 25 ಜನವರಿ 2026, 14:28 IST
ರಾಜ್ಯದ ಎಲ್ಲ ನಗರಗಳಲ್ಲಿ ಸಂಚಾರ ಗ್ರಿಡ್ ರೂಪಿಸಲು ಚಿಂತನೆ: ಡಿ.ಕೆ. ಶಿವಕುಮಾರ್

ಯುವ ಕಾಂಗ್ರೆಸ್‌ನಿಂದ ‘ಎನ್‌ಒಬಿ’ ಕಾರ್ಯಕ್ರಮ: ನಿಗಮ್‌ ಬಂಡಾರಿ

Youth Congress NOB: ಬೆಂಗಳೂರು:‘ಯುವ ರಾಜಕೀಯ ಕಾರ್ಯಕರ್ತರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಯುವ ಕಾಂಗ್ರೆಸ್‌ ‘ರಾಷ್ಟ್ರೀಯ ಪದಾಧಿಕಾರಿಗಳು’ (ಎನ್‌ಒಬಿ) ಕಾರ್ಯಕ್ರಮವನ್ನು ಆಯೋಜಿಸಲಿದೆ’ ಎಂದು ಯುವ ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್‌ ಬಂಡಾರಿ
Last Updated 25 ಜನವರಿ 2026, 14:21 IST
ಯುವ ಕಾಂಗ್ರೆಸ್‌ನಿಂದ ‘ಎನ್‌ಒಬಿ’ ಕಾರ್ಯಕ್ರಮ: ನಿಗಮ್‌ ಬಂಡಾರಿ

ರಾಜ್ಯಪಾಲರ ವಿರುದ್ಧ ಕ್ರಮ ಖಂಡನೀಯ: ಸಂಸದ ಬಸವರಾಜ ಬೊಮ್ಮಾಯಿ

Governor vs State Government: ರಾಜ್ಯ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುವುದಕ್ಕೆ ಮತ್ತು ರಾಜಕೀಯದ ಕಾರಣಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದೆ. ಈ ವಿಚಾರದಲ್ಲಿ ರಾಜ್ಯಪಾಲರನ್ನು ಸಿಲುಕಿಸಿರುವುದು ಅವರಿಗೆ ಮಾಡುತ್ತಿರುವ ಅವಮಾನವಾಗಿದೆ.
Last Updated 25 ಜನವರಿ 2026, 14:17 IST
ರಾಜ್ಯಪಾಲರ ವಿರುದ್ಧ ಕ್ರಮ ಖಂಡನೀಯ: ಸಂಸದ ಬಸವರಾಜ ಬೊಮ್ಮಾಯಿ
ADVERTISEMENT

ರಾಜ್ಯದಲ್ಲಿ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿ ಬದಲಾಗಿವೆ: ಆರ್‌.ಅಶೋಕ

Karnataka Police State: ಬೆಂಗಳೂರು: ‘ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇದೆಯಾ ಅಥವಾ ಪೊಲೀಸ್‌ ರಾಜ್ಯದ ಆಡಳಿತ ಇದೆಯಾ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಅವರು ಪ್ರಶ್ನಿಸಿದ್ದಾರೆ.
Last Updated 25 ಜನವರಿ 2026, 14:14 IST
ರಾಜ್ಯದಲ್ಲಿ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿ ಬದಲಾಗಿವೆ: ಆರ್‌.ಅಶೋಕ

ಪದ್ಮಪ್ರಶಸ್ತಿ: ಶತಾವಧಾನಿ ಗಣೇಶ್, ಪ್ರಭಾಕರ ಕೋರೆ ಸೇರಿ ರಾಜ್ಯದ 8 ಸಾಧಕರಿಗೆ ಗೌರವ

Padma Shri Karnataka: 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದ್ದು ಕಲಾ ಕ್ಷೇತ್ರದಲ್ಲಿನ ಸೇವೆಗಾಗಿ ಶತಾವಧಾನಿ ಆರ್​​. ಗಣೇಶ್​​ ಪದ್ಮ ಭೂಷಣ ಪ್ರಶಸ್ತಿ ಪಡೆದಿದ್ದಾರೆ
Last Updated 25 ಜನವರಿ 2026, 10:51 IST
ಪದ್ಮಪ್ರಶಸ್ತಿ: ಶತಾವಧಾನಿ ಗಣೇಶ್, ಪ್ರಭಾಕರ ಕೋರೆ ಸೇರಿ ರಾಜ್ಯದ 8 ಸಾಧಕರಿಗೆ ಗೌರವ

ಜೆಡಿಎಸ್ ಅಧಿಕಾರಕ್ಕೆ ಬರುವುದು ಸಾಧ್ಯವೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

JDS BJP Alliance: ‘ಜೆಡಿಎಸ್ ಅಧಿಕಾರಕ್ಕೆ ಬರುವುದು ಸಾಧ್ಯವೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Last Updated 25 ಜನವರಿ 2026, 9:49 IST
ಜೆಡಿಎಸ್ ಅಧಿಕಾರಕ್ಕೆ ಬರುವುದು ಸಾಧ್ಯವೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT