ಶುಕ್ರವಾರ, 23 ಜನವರಿ 2026
×
ADVERTISEMENT

ರಾಜ್ಯ

ADVERTISEMENT

ಫುಡ್‌–ಬೆಡ್‌ಗೆ ಕಾನೂನು ತೋರಿಸಿ..! ವಿಶೇಷ ಪ್ರಾಸಿಕ್ಯೂಟರ್ ಪ್ರಸನ್ನಕುಮಾರ್

ಚಿತ್ರದುರ್ಗ ಕೊಲೆ ಪ್ರಕರಣದ ಆರೋಪಿಗಳ ಮನೆ ಊಟ ಬೇಡಿಕೆ ವಿಚಾರದಲ್ಲಿ ಹೈಕೋರ್ಟ್‌ ಸ್ಪಷ್ಟನೆ – ‘ವೈದ್ಯಕೀಯ ಶಿಫಾರಸಿ ಇಲ್ಲದೆ ಸವಲತ್ತು ನಿರಾಕರಿಸಬೇಕು’, ನ್ಯಾಯಾಂಗದಿಂದ ಹೊಸ ಮಾರ್ಗಸೂಚಿ ಸಾಧ್ಯತೆ
Last Updated 23 ಜನವರಿ 2026, 16:00 IST
ಫುಡ್‌–ಬೆಡ್‌ಗೆ ಕಾನೂನು ತೋರಿಸಿ..! ವಿಶೇಷ ಪ್ರಾಸಿಕ್ಯೂಟರ್ ಪ್ರಸನ್ನಕುಮಾರ್

ಭ್ರೂಣ ಲಿಂಗ ಪತ್ತೆ ಮಾಹಿತಿ ನೀಡಿದವರಿಗೆ ಬಹುಮಾನ ಮೊತ್ತ ಏರಿಕೆ: ಗುಂಡೂರಾವ್

ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಕಾರ್ಯಕ್ರಮ
Last Updated 23 ಜನವರಿ 2026, 15:41 IST
ಭ್ರೂಣ ಲಿಂಗ ಪತ್ತೆ ಮಾಹಿತಿ ನೀಡಿದವರಿಗೆ ಬಹುಮಾನ ಮೊತ್ತ ಏರಿಕೆ: ಗುಂಡೂರಾವ್

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ಶೇ 40ರಿಂದ ಶೇ 16ಕ್ಕೆ ಇಳಿಕೆ!

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ವತಿಯಿಂದ ಜಾಗೃತಿ, ಉಚಿತ ತಪಾಸಣೆ
Last Updated 23 ಜನವರಿ 2026, 15:29 IST
ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ಶೇ 40ರಿಂದ ಶೇ 16ಕ್ಕೆ ಇಳಿಕೆ!

ಚಂದನದಲ್ಲಿ ’ಮತದಾರ ಪ್ರಭುಗಳು’ ಸಿನಿಮಾ ಪ್ರಸಾರ ನಾಳೆ

Voter Awareness: ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಪ್ರಾಯೋಜಿಸಿರುವ ‘ಮತದಾರ ಪ್ರಭುಗಳು’ ಸಿನಿಮಾ ಜ.25ರಂದು ಚಂದನ ವಾಹಿನಿಯಲ್ಲಿ ಮಧ್ಯಾಹ್ನ 2ರಿಂದ ಪ್ರಸಾರವಾಗಲಿದೆ.
Last Updated 23 ಜನವರಿ 2026, 15:23 IST
ಚಂದನದಲ್ಲಿ ’ಮತದಾರ ಪ್ರಭುಗಳು’ ಸಿನಿಮಾ ಪ್ರಸಾರ ನಾಳೆ

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಆತುರದ ಕ್ರಮ ಬೇಡ: ಹೈಕೋರ್ಟ್‌

Court Directive: ಕೋಮು ಪ್ರಚೋದನೆ ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದ್ದು, ಅರ್ಜಿ ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿದೆ.
Last Updated 23 ಜನವರಿ 2026, 14:47 IST
ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಆತುರದ ಕ್ರಮ ಬೇಡ: ಹೈಕೋರ್ಟ್‌

ಕರ್ತವ್ಯಕ್ಕೆ ಅಡ್ಡಿ: ಕೆಆರ್‌ಎಸ್‌ ಪಕ್ಷದ ಮುಖಂಡರ ವಿರುದ್ಧ ಎಫ್‌ಐಆರ್‌ಗೆ ಸೂಚನೆ

Karnataka Police Action: ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕೆಲಸಕ್ಕೆ ಅಡ್ಡಿ ಪಡಿಸುವ ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.
Last Updated 23 ಜನವರಿ 2026, 14:40 IST
ಕರ್ತವ್ಯಕ್ಕೆ ಅಡ್ಡಿ: ಕೆಆರ್‌ಎಸ್‌ ಪಕ್ಷದ ಮುಖಂಡರ ವಿರುದ್ಧ  ಎಫ್‌ಐಆರ್‌ಗೆ ಸೂಚನೆ

ಅತ್ಯಾಚಾರ ಆರೋಪ: ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್

Court Verdict: ಮದುವೆಯ ಭರವಸೆಯ ಆಧಾರದಲ್ಲಿ ದಾಖಲಾಗಿದ್ದ ಅತ್ಯಾಚಾರ ಎಫ್‌ಐಆರ್‌ ಪ್ರಕರಣವನ್ನು ಆರೋಪ ಮತ್ತು ಸಂಭೋಗ ಪರಸ್ಪರ ಒಪ್ಪಿಗೆಯಿಂದ ಆಗಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್‌ ರದ್ದುಪಡಿಸಿದೆ.
Last Updated 23 ಜನವರಿ 2026, 14:21 IST
ಅತ್ಯಾಚಾರ ಆರೋಪ: ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್
ADVERTISEMENT

ಅಭಿವೃದ್ಧಿಗೆ ಕಾಯುತ್ತಿದೆ ಹೇಮಾವತಿ ನದಿ ಉಗಮ ಸ್ಥಳ

Hemavathi River Development: ಹೇಮಾವತಿ ಉಗಮವಾಗುವುದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಜಾವಳಿ ಎಂಬಲ್ಲಿ ಆರಂಭದಲ್ಲಿ ಸಣ್ಣಒರತೆಯಂತೆ ಆರಂಭವಾಗುವ ಹೇಮಾವತಿ, ಮುಂದೆ ಹಳ್ಳ–ಝರಿಗಳನ್ನು ದಾಟಿ ನದಿಯಾಗಿ ಹರಿಯುತ್ತಾಳೆ. ಮೂಡಿಗೆರೆ, ಸಕಲೇಶಪುರದ ಮಾರ್ಗವಾಗಿ ಗೊರೂರಿನ ಜಲಾಶಯವನ್ನು ಸೇರುತ್ತಾಳೆ
Last Updated 23 ಜನವರಿ 2026, 14:02 IST
ಅಭಿವೃದ್ಧಿಗೆ ಕಾಯುತ್ತಿದೆ ಹೇಮಾವತಿ ನದಿ ಉಗಮ ಸ್ಥಳ

ಮಂಡ್ಯದಲ್ಲಿ ಕೈಗಾರಿಕೆಗೆ ಜಾಗ ಕೊಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ: ಎಚ್‌ಡಿಕೆ

Mandya Industrial Development: ಮಂಡ್ಯ: ‘ಜಿಲ್ಲೆಯಲ್ಲಿ ಕೈಗಾರಿಕೆಗೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು. ಅದಕ್ಕೆ ಪೂರಕವಾಗಿ ಕೇಂದ್ರದ ಬೃಹತ್ ಕೈಗಾರಿಕೆ ಇಲಾಖೆ ವತಿಯಿಂದಲೇ ಕೈಗಾರಿಕೆ ಸ್ಥಾಪನೆ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Last Updated 23 ಜನವರಿ 2026, 11:50 IST
ಮಂಡ್ಯದಲ್ಲಿ ಕೈಗಾರಿಕೆಗೆ ಜಾಗ ಕೊಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ: ಎಚ್‌ಡಿಕೆ

PV Web Exclusive: ಲಿಂಗಸುಗೂರು ತಾಲ್ಲೂಕಿನಲ್ಲಿ ನಿಲ್ಲದ ಕಚೇರಿಗಳ ಸ್ಥಳಾಂತರ!

ಲಿಂಗಸುಗೂರು ತಾಲ್ಲೂಕಿಗೆ ಬರೆ; ಜನರು ಹೈರಾಣ
Last Updated 23 ಜನವರಿ 2026, 11:47 IST
PV Web Exclusive: ಲಿಂಗಸುಗೂರು ತಾಲ್ಲೂಕಿನಲ್ಲಿ ನಿಲ್ಲದ ಕಚೇರಿಗಳ ಸ್ಥಳಾಂತರ!
ADVERTISEMENT
ADVERTISEMENT
ADVERTISEMENT