ಸೋಮವಾರ, 23 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಹಾಸನ: ಆರೈಕೆ ಮಾಡದ ಮಕ್ಕಳು.. ರೈಲಿಗೆ ಸಿಲುಕಿ ವೃದ್ಧ ದಂಪತಿ ಆತ್ಮಹತ್ಯೆ

Elderly Care: ಆರೈಕೆ ಮಾಡುವವರು ಇಲ್ಲ ಎಂದು ಮನನೊಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಅರೆಹೊಸೂರಿನ ನಿವಾಸಿಗಳಾದ ಡೇವಿಡ್ ಮತ್ತು ಮೇರಿ ವೃದ್ಧ ದಂಪತಿ ನಗರದಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 23 ಫೆಬ್ರುವರಿ 2026, 6:52 IST
ಹಾಸನ: ಆರೈಕೆ ಮಾಡದ ಮಕ್ಕಳು.. ರೈಲಿಗೆ ಸಿಲುಕಿ ವೃದ್ಧ ದಂಪತಿ ಆತ್ಮಹತ್ಯೆ

ಆಲ್ದೂರು: ಬೆಂಗಳೂರು ಯುವತಿ ರಂಜಿತಾ ಸಾವು– ಹಿಪ್ಲಾ ಹೋಂಸ್ಟೆ ಮಾಲೀಕನ ವಿರುದ್ಧ FIR

ಯುವತಿ ಅನುಮಾನಾಸ್ಪದ ಸಾವು ಪ್ರಕರಣ
Last Updated 23 ಫೆಬ್ರುವರಿ 2026, 6:29 IST
ಆಲ್ದೂರು: ಬೆಂಗಳೂರು ಯುವತಿ ರಂಜಿತಾ ಸಾವು– ಹಿಪ್ಲಾ ಹೋಂಸ್ಟೆ ಮಾಲೀಕನ ವಿರುದ್ಧ FIR

ತನಗೆ ಬಂದ ಗೌರವಧನದಿಂದ ಬಸ್ ತಂಗುದಾಣ ನಿರ್ಮಾಣ ಮಾಡಿಸಿದ ಗ್ರಾಮ ಪಂಚಾಯಿತಿ ಸದಸ್ಯ!

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಲೋಕಾರ್ಪಣೆ
Last Updated 23 ಫೆಬ್ರುವರಿ 2026, 5:01 IST
ತನಗೆ ಬಂದ ಗೌರವಧನದಿಂದ ಬಸ್ ತಂಗುದಾಣ ನಿರ್ಮಾಣ ಮಾಡಿಸಿದ ಗ್ರಾಮ ಪಂಚಾಯಿತಿ ಸದಸ್ಯ!

ಮೇ 17ರಂದು ಶಿವಮೊಗ್ಗದಲ್ಲಿ ಪಂಚಪೀಠ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ

ವೀರಶೈವ ಲಿಂಗಾಯತ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ; ಸಂಸದ ಬಿ.ವೈ.ರಾಘವೇಂದ್ರ ಅಭಿಮತ
Last Updated 23 ಫೆಬ್ರುವರಿ 2026, 4:14 IST
ಮೇ 17ರಂದು ಶಿವಮೊಗ್ಗದಲ್ಲಿ ಪಂಚಪೀಠ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ

ಬೆಂಗಳೂರು| ವಿದ್ಯಾರ್ಥಿ ಬ್ಯಾಂಕ್ ಖಾತೆ ದುರ್ಬಳಕೆ: ₹7 ಕೋಟಿ ಹಣ ಅಕ್ರಮ ವರ್ಗಾವಣೆ

Money Laundering: ನಗರದ 19 ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬನ ಬ್ಯಾಂಕ್ ಖಾತೆಯನ್ನು ₹7 ಕೋಟಿ ಹಣ ಅಕ್ರಮ ವರ್ಗಾವಣೆಗೆ ಸೈಬರ್ ವಂಚಕರು ಬಳಸಿಕೊಂಡಿರುವುದು ಪತ್ತೆಯಾಗಿದೆ. ಬಾಗಲಗುಂಟೆ ನಿವಾಸಿಯಾಗಿರುವ ವಿದ್ಯಾರ್ಥಿ ವಂಚನೆಗೆ ಒಳಗಾಗಿದ್ದಾರೆ.
Last Updated 23 ಫೆಬ್ರುವರಿ 2026, 0:10 IST
ಬೆಂಗಳೂರು| ವಿದ್ಯಾರ್ಥಿ ಬ್ಯಾಂಕ್ ಖಾತೆ ದುರ್ಬಳಕೆ: ₹7 ಕೋಟಿ ಹಣ ಅಕ್ರಮ ವರ್ಗಾವಣೆ

ಜೇನು ಪರೀಕ್ಷೆಗೆ ಪ್ರಯೋಗಾಲಯ:ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಆವರಣದಲ್ಲಿ ಸ್ಥಾಪನೆ

NMR Technology: ಬೆಂಗಳೂರು: ದೇಶೀಯ ಜೇನುತುಪ್ಪವನ್ನು ಜಾಗತಿಕವಾಗಿ ರಫ್ತು ಮಾಡಲು ಸಹಾಯಕವಾಗುವಂತೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಜಿಕೆವಿಕೆ ಆವರಣದಲ್ಲಿ ಎನ್‌ಎಂಆರ್ ತಂತ್ರಜ್ಞಾನ ಸೌಲಭ್ಯದ ಜೇನುತುಪ್ಪ ಪರೀಕ್ಷಾ ಪ್ರಯೋಗಾಲಯ ಶೀಘ್ರವೇ ಆರಂಭಿಸಲಿದೆ.
Last Updated 22 ಫೆಬ್ರುವರಿ 2026, 23:57 IST
ಜೇನು ಪರೀಕ್ಷೆಗೆ ಪ್ರಯೋಗಾಲಯ:ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಆವರಣದಲ್ಲಿ ಸ್ಥಾಪನೆ

ಸಿ.ಎಂ ಸಿದ್ದರಾಮಯ್ಯ–ಮಾಜಿ ಸಿ.ಎಂ ಎಚ್.ಡಿ. ಕುಮಾರಸ್ವಾಮಿ ‘ಜಾತಿ ರಾಜಕೀಯ’ದ ಜಿದ್ದು

Siddaramaiah vs HDK: ‘ಜಾತಿ ರಾಜಕೀಯ’ ಮುಂದಿಟ್ಟು ಇಬ್ಬರ ಜಿದ್ದಾಜಿದ್ದಿಯ ಹೇಳಿಕೆಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
Last Updated 22 ಫೆಬ್ರುವರಿ 2026, 23:38 IST
ಸಿ.ಎಂ ಸಿದ್ದರಾಮಯ್ಯ–ಮಾಜಿ ಸಿ.ಎಂ ಎಚ್.ಡಿ. ಕುಮಾರಸ್ವಾಮಿ ‘ಜಾತಿ ರಾಜಕೀಯ’ದ ಜಿದ್ದು
ADVERTISEMENT

ತಾಮ್ರಕ್ಕೆ ಹೆಚ್ಚಿದ ಬೇಡಿಕೆ: ಚಿತ್ರದುರ್ಗದ ಇಂಗಳದಾಳು ಗಣಿ ಪುನರಾರಂಭಕ್ಕೆ ಅಧ್ಯಯನ

ಚಿನ್ನದ ಬೆಲೆ ಏರಿಕೆಯಿಂದ ತಾಮ್ರಕ್ಕೆ ಹೆಚ್ಚಿದೆ ಬೇಡಿಕೆ, ಮತ್ತೆ ಆರಂಭಗೊಳ್ಳುವುದೇ ಗಣಿ?
Last Updated 22 ಫೆಬ್ರುವರಿ 2026, 23:32 IST
ತಾಮ್ರಕ್ಕೆ ಹೆಚ್ಚಿದ ಬೇಡಿಕೆ: ಚಿತ್ರದುರ್ಗದ ಇಂಗಳದಾಳು ಗಣಿ ಪುನರಾರಂಭಕ್ಕೆ ಅಧ್ಯಯನ

Leadership Row| ಮಧ್ಯಪ್ರವೇಶಿಸದಿದ್ದರೆ ಪಕ್ಷಕ್ಕೆ ತೊಂದರೆ: ಸತೀಶ ಜಾರಕಿಹೊಳಿ

Karnataka Congress Crisis: ರಾಜ್ಯದಲ್ಲಿರುವ ಗೊಂದಲವನ್ನು ಬಗೆಹರಿಸಲು ನೀವು ಮಧ್ಯಪ್ರವೇಶಿಸಬೇಕು. ಇಲ್ಲದಿದ್ದರೆ ಪಕ್ಷಕ್ಕೆ ತೊಂದರೆಯಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 22 ಫೆಬ್ರುವರಿ 2026, 19:46 IST
Leadership Row| ಮಧ್ಯಪ್ರವೇಶಿಸದಿದ್ದರೆ ಪಕ್ಷಕ್ಕೆ ತೊಂದರೆ: ಸತೀಶ ಜಾರಕಿಹೊಳಿ

ರಾಯಚೂರು: ತಿಪ್ಪೆಯಲ್ಲಿ ಸರ್ಕಾರಿ ಆಸ್ಪತ್ರೆ ಔಷಧ ಪತ್ತೆ

Raichur Medical Waste: ರಾಯಚೂರು: ಇಲ್ಲಿನ ಜಲಾಲ್ ನಗರಕ್ಕೆ ಹೋಗುವ ರಸ್ತೆಯ ಸ್ಮಶಾನದ ಬಳಿ, ಅವಧಿ ಮುಗಿಯದ ಕೆಮ್ಮು, ನೆಗೆಡಿಯ ಟಾನಿಕ್, ಸಿರಿಂಜ್ ಸೇರಿ ಇತರೆ ಔಷಧಿಗಳನ್ನು ತಿಪ್ಪೆಯಲ್ಲಿ ಬಿಸಾಡಿದ್ದು, ಭಾನುವಾರ ಕಂಡುಬಂದಿದೆ.
Last Updated 22 ಫೆಬ್ರುವರಿ 2026, 19:40 IST
ರಾಯಚೂರು: ತಿಪ್ಪೆಯಲ್ಲಿ ಸರ್ಕಾರಿ ಆಸ್ಪತ್ರೆ ಔಷಧ ಪತ್ತೆ
ADVERTISEMENT
ADVERTISEMENT
ADVERTISEMENT