ಗುರುವಾರ, 15 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಜ್ಯ

ADVERTISEMENT

ನಂದಿನಿ ಸೇದರಿಂತೆ ಹಲವು ಕಂಪನಿಗಳ ಕಲಬೆರಕೆ ಹಾಲು ತಯಾರಿಕೆ: 8 ಮಂದಿ ಬಂಧನ

Nandini Milk Adulteration: ನಂದಿನಿ ಸೇರಿದಂತೆ ಹಲವು ಬ್ರಾಂಡ್‌ ಕಂಪನಿಗಳ ಕಲಬೆರಕೆ ಹಾಲನ್ನು ತಯಾರಿಸುತ್ತಿದ್ದ ಎಂಟು ಮಂದಿಯನ್ನು ಆಂಡರಸನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ಹಾಲಿನ ಪುಡಿ ಮತ್ತು ಪಾಮ್ ಆಯಿಲ್ ಬಳಸಿ ನಕಲಿ ಹಾಲು ತಯಾರಿಸಲಾಗುತ್ತಿತ್ತು.
Last Updated 15 ಜನವರಿ 2026, 18:45 IST
ನಂದಿನಿ ಸೇದರಿಂತೆ ಹಲವು ಕಂಪನಿಗಳ  ಕಲಬೆರಕೆ ಹಾಲು ತಯಾರಿಕೆ: 8 ಮಂದಿ ಬಂಧನ

ಬೆಂಗಳೂರು ವಿಮಾನ ನಿಲ್ದಾಣ: ಒಂದೇ ವರ್ಷದಲ್ಲಿ 4.38 ಲಕ್ಷ ಜನ ಪ್ರಯಾಣ

KIA Passenger Traffic: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಕಳೆದ ವರ್ಷ (2025) ದಾಖಲೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ. 4,38,20,000 ಜನರು ಪ್ರಯಾಣಿಸಿದ್ದಾರೆ. ನವೆಂಬರ್‌ 23ರಂದು ದಾಖಲೆ ಪ್ರಮಾಣದ ಸಂಚಾರ ನಡೆದಿದೆ.
Last Updated 15 ಜನವರಿ 2026, 18:08 IST
ಬೆಂಗಳೂರು ವಿಮಾನ ನಿಲ್ದಾಣ: ಒಂದೇ ವರ್ಷದಲ್ಲಿ 4.38 ಲಕ್ಷ ಜನ ಪ್ರಯಾಣ

ದಲಿತ ಸಿ.ಎಂ ಆಗದಿರುವುದಕ್ಕೆ ನೋವಿದೆ: ಸಚಿವ ಕೆ.ಎಚ್‌. ಮುನಿಯಪ್ಪ

Congress Politics: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗದಿರುವುದಕ್ಕೆ ನೋವಿದೆ.‌ ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲವೂ ಆಗುತ್ತದೆ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
Last Updated 15 ಜನವರಿ 2026, 18:04 IST
ದಲಿತ ಸಿ.ಎಂ ಆಗದಿರುವುದಕ್ಕೆ ನೋವಿದೆ: ಸಚಿವ ಕೆ.ಎಚ್‌. ಮುನಿಯಪ್ಪ

ಉತ್ತರ ಕರ್ನಾಟಕದ ವಿವಿಧೆಡೆ ನೀರಿನಲ್ಲಿ ಮುಳುಗಿ 6 ಮಂದಿ ಸಾವು

North Karnataka Tragedy: ಉತ್ತರ ಕರ್ನಾಟಕದ ವಿವಿಧೆಡೆ ಗುರುವಾರ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಾಗಲಕೋಟೆ, ಹಾವೇರಿ, ದಾಂಡೇಲಿ, ಮಾನ್ವಿ ಮತ್ತು ಶಹಾಬಾದ್‌ನಲ್ಲಿ ಈ ದುರ್ಘಟನೆಗಳು ಸಂಭವಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 15 ಜನವರಿ 2026, 17:51 IST
ಉತ್ತರ ಕರ್ನಾಟಕದ ವಿವಿಧೆಡೆ ನೀರಿನಲ್ಲಿ ಮುಳುಗಿ 6 ಮಂದಿ ಸಾವು

ಮಹಿಳಾ ಅಧಿಕಾರಿಗೆ ಧಮ್ಕಿ: ರಾಜೀವ್ ಗೌಡಗೆ ಕೆಪಿಸಿಸಿ ನೋಟಿಸ್

Congress Leader Threat: ಶಿಡ್ಲಘಟ್ಟ: ಇಲ್ಲಿಯ ನಗರಸಭೆ ಆಯುಕ್ತೆ ಜಿ.ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅವರಿಗೆ ಕೆಪಿಸಿಸಿ ಗುರುವಾರ ನೋಟಿಸ್ ನೀಡಿದೆ. ‘ನಿಮ್ಮ ವರ್ತನೆ ಪಕ್ಷಕ್ಕೆ ಮುಜುಗರ ತಂದಿದೆ. ಪಕ್ಷದ ಶಿಸ್ತು ಉಲ್ಲಂಘನೆ ಮಾಡಿರಲು.
Last Updated 15 ಜನವರಿ 2026, 17:42 IST
ಮಹಿಳಾ ಅಧಿಕಾರಿಗೆ ಧಮ್ಕಿ: ರಾಜೀವ್ ಗೌಡಗೆ ಕೆಪಿಸಿಸಿ ನೋಟಿಸ್

ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ: ಕಪಿಲಾ ತಟದಲ್ಲಿ ಭಕ್ತಿಯ ಸಂಗಮ

Suttur Jathre 2026: ಕಪಿಲಾ ನದಿ ತಟದಲ್ಲಿರುವ ಸುತ್ತೂರಿನಲ್ಲಿ ಸಂಕ್ರಾಂತಿಯ ದಿನವಾದ ಗುರುವಾರ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆಯಿತು. ಮೊದಲ ದಿನವೇ ಸಾವಿರಾರು ಭಕ್ತರು ಜಾತ್ರೆಗೆ ಬಂದರು. ನಂಜನಗೂಡು ತಾಲ್ಲೂಕಿನ ಸುತ್ತೂರು.
Last Updated 15 ಜನವರಿ 2026, 17:40 IST
ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ: ಕಪಿಲಾ ತಟದಲ್ಲಿ ಭಕ್ತಿಯ ಸಂಗಮ

Karnataka Assembly | ಜ.22ರಿಂದ ಏಳು ದಿನ ಅಧಿವೇಶನ: ಎಂ.ಕೆ. ವಿಶಾಲಾಕ್ಷಿ

Karnataka Legislature: ವಿಧಾನ ಮಂಡಲದ ಜಂಟಿ ಅಧಿವೇಶನ ಇದೇ ಜನವರಿ 22ರಿಂದ 31ರವರೆಗೆ ನಡೆಯಲಿದೆ. ರಾಜ್ಯಪಾಲರ ಭಾಷಣ ಹಾಗೂ 'ವಿಬಿ ಜಿ ರಾಮ್‌ ಜಿ' ಕಾಯ್ದೆಯ ಕುರಿತ ವಿಶೇಷ ಚರ್ಚೆ ಅಧಿವೇಶನದ ಪ್ರಮುಖ ಆಕರ್ಷಣೆಯಾಗಲಿದೆ.
Last Updated 15 ಜನವರಿ 2026, 16:18 IST
Karnataka Assembly | ಜ.22ರಿಂದ ಏಳು ದಿನ ಅಧಿವೇಶನ: ಎಂ.ಕೆ. ವಿಶಾಲಾಕ್ಷಿ
ADVERTISEMENT

ಬಹುಕೋಟಿ ಹಗರಣ| ಕಾನೂನಿಗೆ ಆದ್ಯತೆ–ದಯೆಗೆ ಅಲ್ಲ: ಉದ್ಯಮಿಗೆ ಜಾಮೀನಿಗೆ HC ನಕಾರ

Karnataka High Court: ಬಹುಕೋಟಿ ರೂಪಾಯಿಗಳ ನಕಲಿ ಬಿಲ್‌ ಸೃಷ್ಟಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಉದ್ಯಮಿ ಪ್ರತಾಪ್‌ ಪತ್ನಿ ರೇವತಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. 'ದಯೆಗಿಂತ ಕಾನೂನು ಮುಖ್ಯ' ಎಂದು ನ್ಯಾಯಪೀಠ ಹೇಳಿದೆ.
Last Updated 15 ಜನವರಿ 2026, 16:10 IST
ಬಹುಕೋಟಿ ಹಗರಣ| ಕಾನೂನಿಗೆ ಆದ್ಯತೆ–ದಯೆಗೆ ಅಲ್ಲ:  ಉದ್ಯಮಿಗೆ ಜಾಮೀನಿಗೆ HC ನಕಾರ

ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ‘ನೀರಿನ ಗಂಟೆ’ ಕಡ್ಡಾಯ

School Wellness: ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ‘ನೀರಿನ ಗಂಟೆ’ ಬಾರಿಸುವುದನ್ನು ಕಡ್ಡಾಯಗೊಳಿಸಿ, ಶಾಲಾ ಶಿಕ್ಷಣ ಇಲಾಖೆಯ ‘ಪಿ.ಎಂ ಪೋಷಣ್‌ ಶಕ್ತಿ ನಿರ್ಮಾಣ್‌’ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
Last Updated 15 ಜನವರಿ 2026, 15:54 IST
ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ‘ನೀರಿನ ಗಂಟೆ’ ಕಡ್ಡಾಯ

ಅಮಿತ್‌ ಶಾ ಕಡಲೆಕಾಯಿ ತಿನ್ನುತ್ತಿದ್ದಾರಾ?: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Illegal Immigration: ಬಾಂಗ್ಲಾ ದೇಶಿಯರು ಕರ್ನಾಟಕಕ್ಕೆ ಹೇಗೆ ಬರುತ್ತಾರೆ? ಕೇಂದ್ರ ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಗಡಿ ಭದ್ರತೆ ಕೇಂದ್ರದ ಜವಾಬ್ದಾರಿ ಎಂದು ಅವರು ಪ್ರತಿಪಾದಿಸಿದ್ದಾರೆ.
Last Updated 15 ಜನವರಿ 2026, 15:52 IST
ಅಮಿತ್‌ ಶಾ ಕಡಲೆಕಾಯಿ ತಿನ್ನುತ್ತಿದ್ದಾರಾ?: ಪ್ರಿಯಾಂಕ್ ಖರ್ಗೆ ವಾಗ್ದಾಳಿ
ADVERTISEMENT
ADVERTISEMENT
ADVERTISEMENT