ಬುಧವಾರ, 11 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ರಾಜ್ಯ

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರ ವಿದೇಶ ಪ್ರವಾಸ

ಸಚಿವ ವೆಂಕಟೇಶ್‌ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಶಾಸಕರಿಂದ ಆಸ್ಟ್ರೇಲಿಯಾ, ನ್ಯೂಜಿಲೇಂಡ್‌ ಪ್ರವಾಸ
Last Updated 11 ಫೆಬ್ರುವರಿ 2026, 16:35 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರ ವಿದೇಶ ಪ್ರವಾಸ

₹25 ಕೋಟಿ ತೆರಿಗೆ ವಂಚನೆ ಪತ್ತೆ

Commercial Tax Raid: ಬೆಂಗಳೂರಿನ ಯಲಹಂಕ, ಕಲ್ಯಾಣನಗರ ಸೇರಿದಂತೆ ವಿವಿಧೆಡೆ ವಾಣಿಜ್ಯ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ₹25 ಕೋಟಿ ಮೊತ್ತದ ಜಿಎಸ್‌ಟಿ ತೆರಿಗೆ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.
Last Updated 11 ಫೆಬ್ರುವರಿ 2026, 16:25 IST
₹25 ಕೋಟಿ ತೆರಿಗೆ ವಂಚನೆ ಪತ್ತೆ

496 ಔಷಧಗಳ ಖರೀದಿ ಪ್ರಕ್ರಿಯೆ ಆರಂಭ: ಕೆಎಸ್‌ಎಂಎಸ್‌ಸಿಎಲ್‌

Medicine Purchase: ಔಷಧಗಳ ಕೊರತೆ ನಿವಾರಣೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು (ಕೆಎಸ್‌ಎಂಎಸ್‌ಸಿಎಲ್‌) 496 ಔಷಧಗಳ ಖರೀದಿ ಪ್ರಕ್ರಿಯೆ ಆರಂಭಿಸಿದೆ ಎಂದು ಅಧಿಕೃತವಾಗಿ ತಿಳಿಸಿದೆ.
Last Updated 11 ಫೆಬ್ರುವರಿ 2026, 16:24 IST
496 ಔಷಧಗಳ ಖರೀದಿ ಪ್ರಕ್ರಿಯೆ ಆರಂಭ: ಕೆಎಸ್‌ಎಂಎಸ್‌ಸಿಎಲ್‌

ಕ್ರಿಕೆಟ್‌ಗೆ ಅನುಮತಿ ಪರಿಶೀಲನೆ: ಪರಮೇಶ್ವರ

Stadium Clearance: ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಆಡಲು ಅನುಮತಿ ನೀಡುವ ಸಂಬಂಧ ನ್ಯಾಯಮೂರ್ತಿ ಮೈಕಲ್ ಕುನ್ಹಾ ಸಮಿತಿ ವರದಿಯ ಶಿಫಾರಸುಗಳ ಅನುಷ್ಠಾನದ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಪರಿಶೀಲನೆ ನಡೆಸಿದ್ದಾರೆ.
Last Updated 11 ಫೆಬ್ರುವರಿ 2026, 16:24 IST
ಕ್ರಿಕೆಟ್‌ಗೆ ಅನುಮತಿ ಪರಿಶೀಲನೆ: ಪರಮೇಶ್ವರ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

Job Aspirants Protest: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಉದ್ಯೋಗ ಆಕಾಂಕ್ಷಿಗಳು ಪ್ರತಿಭಟನೆ ನಡೆಸಿದರು.
Last Updated 11 ಫೆಬ್ರುವರಿ 2026, 16:23 IST
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

7,240 ಕಿ.ಮೀ. ಮಾರ್ಗ ನಿರ್ಮಾಣಕ್ಕೆ ಸಮೀಕ್ಷೆ: ವೈಷ್ಣವ್‌

Railway Minister Ashwini Vaishnaw: ಕರ್ನಾಟಕದಲ್ಲಿ 7,240 ಕಿ.ಮೀ. ಉದ್ದದ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಸಮೀಕ್ಷೆ ನಡೆಸಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಲೋಕಸಭೆಯಲ್ಲಿ ತಿಳಿಸಿದರು.
Last Updated 11 ಫೆಬ್ರುವರಿ 2026, 16:21 IST
7,240 ಕಿ.ಮೀ. ಮಾರ್ಗ ನಿರ್ಮಾಣಕ್ಕೆ ಸಮೀಕ್ಷೆ: ವೈಷ್ಣವ್‌

ಮಂಗಳೂರಿಗೆ ಕೈಗಾರಿಕಾ ಕಾರಿಡಾರ್ ವಿಸ್ತರಿಸಿ: ದೇವೇಗೌಡ

H.D. Deve Gowda: ರಾಷ್ಟ್ರದ ಮೂರು ಪ್ರಮುಖ ಬಂದರುಗಳನ್ನು ಜೋಡಿಸಲು ಬೆಂಗಳೂರಿನಿಂದ - ಮಂಗಳೂರಿನವರೆಗೆ ಕೈಗಾರಿಕಾ ಕಾರಿಡಾರ್‌ ವಿಸ್ತರಿಸಬೇಕು ಎಂದು ರಾಜ್ಯಸಭಾ ಸದಸ್ಯ ಎಚ್‌.ಡಿ.ದೇವೇಗೌಡ ಒತ್ತಾಯಿಸಿದರು.
Last Updated 11 ಫೆಬ್ರುವರಿ 2026, 16:18 IST
ಮಂಗಳೂರಿಗೆ ಕೈಗಾರಿಕಾ ಕಾರಿಡಾರ್ ವಿಸ್ತರಿಸಿ: ದೇವೇಗೌಡ
ADVERTISEMENT

ಎನ್ಎಂಡಿಸಿಯಿಂ‌ದಲೇ ಅಕ್ರಮ ಅದಿರು ರವಾನೆ: ತನಿಖೆಗೆ ಆದೇಶ; ಈಶ್ವರ ಖಂಡ್ರೆ

Forest Minister Eshwar Khandre: ಬೆಂಗಳೂರು: ಎನ್‌ಎಂಡಿಸಿಯಿಂದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ 7 ದಿನದೊಳಗೆ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Last Updated 11 ಫೆಬ್ರುವರಿ 2026, 16:18 IST
ಎನ್ಎಂಡಿಸಿಯಿಂ‌ದಲೇ ಅಕ್ರಮ ಅದಿರು ರವಾನೆ: ತನಿಖೆಗೆ ಆದೇಶ; ಈಶ್ವರ ಖಂಡ್ರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ತಪ್ಪಲ್ಲ: ಡಿ.ಕೆ. ಸುರೇಶ್ ವಿಶ್ವಾಸ

Karnataka Politics: ಬೆಂಗಳೂರು: ‘ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಯುತ್ತಾರೆ ಎಂಬ ಭರವಸೆ ನನಗಿದೆ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ವಿಶ್ವಾಸ ವ್ಯಕ್ತಪಡಿಸಿದರು. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆಯೂ ಅವರು ಪ್ರತಿಕ್ರಿಯಿಸಿದ್ದಾರೆ.
Last Updated 11 ಫೆಬ್ರುವರಿ 2026, 16:11 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ತಪ್ಪಲ್ಲ: ಡಿ.ಕೆ. ಸುರೇಶ್ ವಿಶ್ವಾಸ

ಮಾದಕ ವಸ್ತು | ಕ್ರಮಕೈಗೊಳ್ಳದ ಕಾಲೇಜುಗಳ ಮಾನ್ಯತೆ ರದ್ದು: ಸಚಿವ ಜಿ.ಪರಮೇಶ್ವರ

ಸಂಪೂರ್ಣ ನಶೆಮುಕ್ತ ಕರ್ನಾಟಕ ನಿರ್ಮಾಣಕ್ಕೆ ಪಣ: ಜಿ.ಪರಮೇಶ್ವರ
Last Updated 11 ಫೆಬ್ರುವರಿ 2026, 16:08 IST
ಮಾದಕ ವಸ್ತು | ಕ್ರಮಕೈಗೊಳ್ಳದ ಕಾಲೇಜುಗಳ ಮಾನ್ಯತೆ ರದ್ದು: ಸಚಿವ ಜಿ.ಪರಮೇಶ್ವರ
ADVERTISEMENT
ADVERTISEMENT
ADVERTISEMENT