VIDEO | ನಾನು ಮುಖ್ಯಮಂತ್ರಿಯಾಗಲಿ ಎಂಬ ಸ್ವಾಮೀಜಿ, ಜನರ ಬಯಕೆ ತಪ್ಪಲ್ಲ: ಡಿಕೆಶಿ
Leadership Politicsನಾನು ಮುಖ್ಯಮಂತ್ರಿಯಾಗಲಿ ಎಂದು ಜನ ಮತ್ತು ಸ್ವಾಮೀಜಿಗಳು ಬಯಸುತ್ತಾರೆ. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ಪಕ್ಷ ಕಟ್ಟಿರುವ ನಾವೆಲ್ಲರೂ ,ಪಕ್ಷದ ಶಿಸ್ತಿನ ಸಿಪಾಯಿಗಳು. ಪಕ್ಷ ಏನು ಹೇಳುತ್ತದೊ, ಅದನ್ನ ಕೇಳಿಕೊಂಡು ಹೋಗುವವರು ಎಂದು ಉಪ ಮುಖ್ಯಮಂತ್ರಿ ಡಿಕೆಶಿLast Updated 6 ಜುಲೈ 2025, 14:35 IST